• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎದೆಹಾಲು ಮಾರಾಟ ತಡೆಗೆ ಕಾನೂನು ಇದೆಯೇ: ಕೋರ್ಟ್‌

Apr 11 2024, 01:48 AM IST
ತಾಯಿ ಎದೆಹಾಲು ಸಂಗ್ರಹಣೆ ಹಾಗೂ ಮಾರಾಟ ತಡೆಯಲು ಯಾವುದಾದರೂ ಕಾನೂನು ಜಾರಿಯಲ್ಲಿದೆಯೇ ಎಂಬ ಬಗ್ಗೆ ಅಧ್ಯಯನ ನಡೆಸಿ ಮಾಹಿತಿ ನೀಡುವಂತೆ ಅರ್ಜಿದಾರ ಪರ ವಕೀಲರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

5,8,9 ಫಲಿತಾಂಶ ತಡೆ : ಕಾನೂನು ಸಲಹೆ ಪಡೆದು ಮುಂದಿನ ನಿರ್ಧಾರ: ಶಿಕ್ಷಣ ಇಲಾಖೆ

Apr 09 2024, 12:49 AM IST
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ಮಧ್ಯಂತರ ತೀರ್ಪಿನ ಸಂಬಂಧ ಕಾನೂನು ಇಲಾಖೆ ಸಲಹೆ ಪಡೆದು ಮುಂದೇನು ಮಾಡಬೇಕೆಂದು ನಿರ್ಧರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.

ಕೃಷಿ ಉತ್ಪನ್ನಗಳ ದರ ನಿಗದಿಗೆ ಕಾನೂನು ಚೌಕಟ್ಟು ಅಗತ್ಯ : ಡಾ.ಟಿ.ಎನ್.ಪ್ರಕಾಶ್ ಕಮ್ಮರಡಿ

Apr 07 2024, 01:47 AM IST
ಚುನಾವಣೆ ಹತ್ತಿರವಾಗುತ್ತಿದ್ದಂತೆ ಭಾವನಾತ್ಮಕ ವಿಚಾರಗಳು, ವಿಭಜಕ ನಿರೂಪಣೆಗಳು ಸ್ವಲ್ಪ ಹಿಂದೆ ಸರಿದು ರೈತರ ಗಂಭೀರ ಸಮಸ್ಯೆಗಳು ಮುನ್ನೆಲೆಗೆ ಬರುತ್ತಿರುವುದು ಸ್ವಾಗತಾರ್ಹ. ಆದರೂ, ಅನುಷ್ಠಾನದ ಬಗ್ಗೆ ಸ್ಪಷ್ಟ ಭರವಸೆ ಪಡೆಯುವುದು ಅಗತ್ಯ

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು

Apr 03 2024, 01:31 AM IST
ಹಗಲು-ರಾತ್ರಿ ಎನ್ನದೇ ಕಾನೂನು ಸುವ್ಯವಸ್ಥೆ ಹಾಗೂ ಶಾಂತತೆ ಕಾಪಾಡಲು ಪೊಲೀಸ್ ಸಿಬ್ಬಂದಿ ಸದಾ ಕಾರ್ಯನಿರತರಾಗಿರುತ್ತಾರೆ

ಸ್ತ್ರೀ ಮೇಲಿನ ದೌರ್ಜನ್ಯ ನಿವಾರಣೆಗೆ ಕಾನೂನು ಜಾರಿಗೊಳಿಸಿ: ಉಮಾ

Mar 29 2024, 12:49 AM IST
ಸರ್ಕಾರ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕಾನೂನು ರೂಪಿಸಿದೆ. ಆದಾಗ್ಯೂ ಮಹಿಳೆಯರ ಮೇಲಿನ ದೌರ್ಜನ್ಯ ನಿಂತಿಲ್ಲ.

ಭೀಮಾ ನೀರು: ಕಾನೂನು ಹೋರಾಟಕ್ಕೆ ಪಂಚ ಸೂತ್ರ

Mar 28 2024, 12:47 AM IST
ರಾಜ್ಯ ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ತಂಡ ರಚಿಸಿ ಮಹಾರಾಷ್ಟ್ರದ ಉಜನಿ ಜಲಾಶಯಕ್ಕೆ ಭೇಟಿ ನೀಡಿ ವಸ್ತುಸ್ಥಿತಿ ಅರಿತುಕೊಳ್ಳುವ ಕೆಲಸ ಮಾಡಬೇಕು

ಲಿಂಗಸುಗೂರಲ್ಲಿ ರಾಜ್ಯಮಟ್ಟದ ಕಾನೂನು ಕಾರ್ಯಾಗಾರ: ಭೂಪನಗೌಡ

Mar 27 2024, 01:06 AM IST
ಕರ್ನಾಟಕ ರಾಜ್ಯ ವಕೀಲರ ಪರಿಷತ್‌ ಬೆಂಗಳೂರು, ನ್ಯಾಯಾಂಗ ಇಲಾಖೆ ರಾಯಚೂರು, ಸ್ಥಳೀಯ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಮಾ.29ರಿಂದ 31ರವರಗೆ 3 ದಿನಗಳ ವಕೀಲರಿಗಾಗಿ ರಾಜ್ಯ ಮಟ್ಟದ ಕಾನೂನು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ಸುಪ್ರಿಯಾ ಮೇಲೆ ಕಾನೂನು ಕ್ರಮಕ್ಕೆ ಕಂಗನಾ ಚಿಂತನೆ

Mar 27 2024, 01:03 AM IST
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ರಣಾವತ್‌ ಅವರು, ತಮ್ಮ ಕುರಿತು ಆಕ್ಷೇಪಾರ್ಹ ಪೋಸ್ಟ್‌ ಹಾಕಿದ್ದ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನೇತ್‌ ಅವರ ಮೇಲೆ ಕಾನೂನು ಕ್ರಮಕ್ಕೆ ಚಿಂತನೆ.

ಬೆಂಬಲ ಬೆಲೆಯನ್ನು ಕಾನೂನು ವ್ಯಾಪ್ತಿಗೆ ತನ್ನಿ : ಡಾ. ಪ್ರಕಾಶ್ ಕಮ್ಮರಡಿ

Mar 25 2024, 12:49 AM IST
ಕಳೆದ ಎರಡು-ಮೂರು ವರ್ಷಗಳಿಂದ ಕೊಬ್ಬರಿ ಬೆಲೆ ತೀರಾ ಕಡಿಮೆಯಾಗಿದ್ದು, ಬೆಲೆ ಸ್ಥಿರವಾಗಿಲ್ಲ. ಸರ್ಕಾರ ಶೇ. ೨೫ರಷ್ಟು ಕೊಬ್ಬರಿ ಖರೀದಿ ಮಾಡುತ್ತಿದ್ದು, ಮುಕ್ತ ಮಾರುಕಟ್ಟೆ, ವರ್ತಕರು ಶೇ. ೭೫ರಷ್ಟು ಕೊಬ್ಬರಿ ಖರೀದಿ ಮಾಡುತ್ತಿದ್ದಾರೆ. ಪಾಮಾಯಿಲ್ ಎಣ್ಣೆಯ ಆಮದು ಹೆಚ್ಚಾಗಿರುವ ಕಾರಣ ಕೊಬ್ಬರಿ ಬೆಲೆ ಕುಸಿಯುತ್ತಿದೆ.

ಕಾಮದಹನ, ಹೋಳಿ ಸಂಭ್ರಮದಲ್ಲಿ ಕಾನೂನು ಮೀರದಿರಿ

Mar 24 2024, 01:37 AM IST
ಜಿಲ್ಲಾದ್ಯಂತ ಮಾ.24ರಂದು ಕಾಮದಹನ, 25ರಂದು ಹೋಳಿಹಬ್ಬ ಆಚರಣೆ ಹಿನ್ನೆಲೆ ಸಾರ್ವಜನಿಕರು ನೆಮ್ಮದಿಗೆ ಭಂಗವಾಗದಂತೆ ಹಬ್ಬ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ನೀಡಲಾಗಿರುವ ಸೂಚನೆಗಳನ್ನು ಸಾರ್ವಜನಿಕರು ತಪ್ಪದೇ ಪಾಲಿಸಿ, ಸಹಕರಿಸಬೇಕು ಎಂದು ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ತಿಳಿಸಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 54
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved