• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಕ್ಷೇತ್ರದಲ್ಲಿ ಅರ್ಥ ಮಾಡಿಕೊಳ್ಳುವುದು ಬಹಳ ಮುಖ್ಯ:ಪ್ರೊ.ಎಸ್. ಸೂರ್ಯಪ್ರಕಾಶ್

Mar 24 2024, 01:32 AM IST
ವಕೀಲರು ನ್ಯಾಯಾಲಯದಲ್ಲಿ ಸಂಬಂಧಿತ ವಿಷಯವನ್ನು ಸರಿಯಾದ ರೀತಿಯಲ್ಲಿ ಮಂಡಿಸದೇ ಹೋದರೆ ವಕೀಲ ವೃತ್ತಿಯ ಉದ್ದೇಶ ಈಡೇರಿಸುವುದಿಲ್ಲ. ವಕೀಲರು ನ್ಯಾಯಾಧೀಶರಿಗೆ ಅರ್ಥವಾಗುವ ರೀತಿಯಲ್ಲಿ ವಾದ ಮಂಡಿಸದಿದ್ದರೆ ಯಶಸ್ವಿ ವಕೀಲರಾಗಲು ಸಾಧ್ಯವಿಲ್ಲ. ಹೀಗಾಗಿ, ವಕೀಲರಿಗೆ ಭಾಷಾ ಶುದ್ಧತೆ, ವಿಷಯ ಸ್ಪಷ್ಟತೆ, ವಾದವನ್ನು ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಮಂಡಿಸುವ ಕೌಶಲ್ಯ ಬಹಳ ಮುಖ್ಯ

ಕಾನೂನು ಸಮರ ಬೇಡವೆಂದು ಇಷ್ಟು ದಿನ ಸುಮ್ಮನಿದ್ದೆವು: ಸಿದ್ದರಾಮಯ್ಯ

Mar 24 2024, 01:30 AM IST
ಕೇಂದ್ರ ಸರ್ಕಾರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಬೇರೆ ದಾರಿಯಿಲ್ಲದೆ ಸುಪ್ರೀಂಕೋರ್ಟ್ ಮೊರೆ ಹೋದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಧಿತ ವ್ಯಕ್ತಿ ಹುದ್ದೆ ತ್ಯಜಿಸಬೇಕು ಅಂತ ಕಾನೂನು ಹೇಳಲ್ಲ: ತಜ್ಞರು

Mar 23 2024, 01:01 AM IST
ಕೇಜ್ರಿವಾಲ್‌ ಸಿಎಂ ಹುದ್ದೆಯಲ್ಲಿರಲು ಕಾನೂನು ಸಮಸ್ಯೆ ಇಲ್ಲ. ಅವರು ದೋಷಿ ಅಂತ ಸಾಬೀತಾದರೆ ಮಾತ್ರ ಅನರ್ಹರಾಗುತ್ತಾರೆ ಎಂದು ತಜ್ಞರು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಅಕ್ರಮ ತಡೆಯಲು ಕಟ್ಟುನಿಟ್ಟಿನ ಸೂಕ್ತ ಕಾನೂನು ಕ್ರಮ: ನಹೀದಾ ಜಮ್‌ಜಮ್

Mar 19 2024, 12:46 AM IST
186 ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 1,25,470 ಪುರುಷರು, 1,26,665 ಮಹಿಳೆಯರು, 23 ಇತರೆ ಸೇರಿದಂತೆ ಒಟ್ಟು 2,52,158 ಮತದಾರರಿದ್ದಾರೆ. ಪಟ್ಟಣದಲ್ಲಿ 30 ಬೂತ್, ಗ್ರಾಮೀಣದಲ್ಲಿ 242 ಬೂತ್ ಸೇರಿದಂತೆ ಒಟ್ಟು 272 ಬೂತ್‌ಗಳಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಲಿದೆ. ಜೂ.26 ಬೂತ್ ಮೇಲ್ವಿಚಾರಕರನ್ನು ನೇಮಿಸಲಾಗಿದೆ.

ಕಾನೂನು ಸುವ್ಯವಸ್ಥೆಗೆ ಪೊಲೀಸ್ ಇಲಾಖೆ ಸನ್ನದ್ಧ: ಎಂ.ಎಸ್. ಪಾಟೀಲ

Mar 17 2024, 01:47 AM IST
ಜಾತ್ರೆ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಶಿರಸಿ ಡಿಎಸ್‌ಪಿ ಎಂ.ಎಸ್. ಪಾಟೀಲ ಹೇಳಿದರು.

ಗೆದ್ದಿರುವ ಪಕ್ಷದಲ್ಲಿ 5 ವರ್ಷ ಕಡ್ಡಾಯವಾಗಿ ಇರುವಂತೆ ಕಾನೂನು ತನ್ನಿ: ತರಳಬಾಳು ಶ್ರೀ

Mar 16 2024, 01:56 AM IST
ಯಾವ ರಾಜಕಾರಣಿಗಳು ಇನ್ನೊಬ್ಬ ರಾಜಕಾರಣಿಯನ್ನು ವೈಯಕ್ತಿಕ ನಿಂದನೆ ಮಾಡಬಾರದು, ತಪ್ಪುಗಳಿದ್ದರೆ ಎತ್ತಿ ಹೇಳಬೇಕು.

ಕಾನೂನು ವಿಶ್ವ ವಿದ್ಯಾಲಯದ ಆಡಳಿತ ಭವನ 2025ರ ಆಗಸ್ಟ್‌ನಲ್ಲಿ ಉದ್ಘಾಟನೆ!

Mar 15 2024, 01:19 AM IST
ಪ್ರತಿಯೊಬ್ಬರ ಬದುಕಿನಲ್ಲಿ ಕಾನೂನು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಕಾನೂನಿನ ಬಗ್ಗೆ ಎಲ್ಲರೂ ಅರಿತುಕೊಳ್ಳುವುದು ಅವಶ್ಯಕ. ವಿದ್ಯಾರ್ಥಿಗಳು ಸಂವಿಧಾನ, ಕಾನೂನು ಓದುವ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಬೇಕು.

ವಿಶೇಷಚೇತನರು ಕಾನೂನಿನ ಸೌಲಭ್ಯ ಪಡೆಯಬೇಕು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಬಿ.ಕೆ.ರವಿಕಾಂತ್

Mar 13 2024, 02:02 AM IST
ಹಾಸನ ನಗರದ ಸಾಲಗಾಮೆ ರಸ್ತೆ ಬಳಿ ಇರುವ ಎಂ. ಕೃಷ್ಣ ಅಂಧ ಮಕ್ಕಳ ಶಾಲೆ ಆವರಣದಲ್ಲಿ ಕರ್ನಾಟಕ ಅಂಧರ ಒಕ್ಕೂಟದ ಆಶ್ರಯದಲ್ಲಿ ಮಂಗಳವಾರ ಬೆಳಿಗ್ಗೆ ವಿಶೇಷಚೇತನರ ಕಾನೂನು ಹಕ್ಕುಗಳು ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಅರಸೀಕಟ್ಟೆಯಮ್ಮ ದೇವಾಲಯದ ಬಳಿ ಕಾನೂನು ಬಾಹಿರ ಚಟುವಟಿಕೆ

Mar 12 2024, 02:02 AM IST
ಅರಸೀಕಟ್ಟೆಯಮ್ಮ ದೇವಸ್ಥಾನದ ಸುತ್ತಮುತ್ತ ಕಾನೂನು ಬಾಹಿರವಾಗಿ ಹಂದಿ, ಕುರಿ, ಕೋಳಿ ಇತರೆ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು, ಇದರಿಂದ ಶುಚಿತ್ವಕ್ಕೆ ಧಕ್ಕೆಯಾಗುತ್ತಿದೆ ಎಂದು ಕೂಡಲೇ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಜಿಪಂ ಮುಂದೆ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಡಿಎಫ್‌ಒ ವಿರುದ್ಧ ಕಾನೂನು ಕ್ರಮಕ್ಕೆ ರೈತರ ಒತ್ತಾಯ

Mar 12 2024, 02:02 AM IST
ಡಿಎಫ್‌ಒ ಏಡುಕೊಂಡಲು ಅವರು ಸಂವಿಧಾನ ಬದ್ದ ಕಾನೂನುಗಳನ್ನು ಧಿಕ್ಕರಿಸಿ ಮರಗಳನ್ನು ನಾಶಪಡಿಸಿದ್ದಾರೆ. ಇವರಿಗೆ ಅರಣ್ಯ ಅಧಿಕಾರಿಯಾಗಿ ಮುಂದುವರೆಯುವಂತಹ ಯಾವುದೇ ನೈತಿಕತೆ ಇಲ್ಲ
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 54
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved