• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೆದ್ದಿರುವ ಪಕ್ಷದಲ್ಲಿ 5 ವರ್ಷ ಕಡ್ಡಾಯವಾಗಿ ಇರುವಂತೆ ಕಾನೂನು ತನ್ನಿ: ತರಳಬಾಳು ಶ್ರೀ

Mar 16 2024, 01:56 AM IST
ಯಾವ ರಾಜಕಾರಣಿಗಳು ಇನ್ನೊಬ್ಬ ರಾಜಕಾರಣಿಯನ್ನು ವೈಯಕ್ತಿಕ ನಿಂದನೆ ಮಾಡಬಾರದು, ತಪ್ಪುಗಳಿದ್ದರೆ ಎತ್ತಿ ಹೇಳಬೇಕು.

ಕಾನೂನು ವಿಶ್ವ ವಿದ್ಯಾಲಯದ ಆಡಳಿತ ಭವನ 2025ರ ಆಗಸ್ಟ್‌ನಲ್ಲಿ ಉದ್ಘಾಟನೆ!

Mar 15 2024, 01:19 AM IST
ಪ್ರತಿಯೊಬ್ಬರ ಬದುಕಿನಲ್ಲಿ ಕಾನೂನು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಕಾನೂನಿನ ಬಗ್ಗೆ ಎಲ್ಲರೂ ಅರಿತುಕೊಳ್ಳುವುದು ಅವಶ್ಯಕ. ವಿದ್ಯಾರ್ಥಿಗಳು ಸಂವಿಧಾನ, ಕಾನೂನು ಓದುವ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಬೇಕು.

ವಿಶೇಷಚೇತನರು ಕಾನೂನಿನ ಸೌಲಭ್ಯ ಪಡೆಯಬೇಕು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಬಿ.ಕೆ.ರವಿಕಾಂತ್

Mar 13 2024, 02:02 AM IST
ಹಾಸನ ನಗರದ ಸಾಲಗಾಮೆ ರಸ್ತೆ ಬಳಿ ಇರುವ ಎಂ. ಕೃಷ್ಣ ಅಂಧ ಮಕ್ಕಳ ಶಾಲೆ ಆವರಣದಲ್ಲಿ ಕರ್ನಾಟಕ ಅಂಧರ ಒಕ್ಕೂಟದ ಆಶ್ರಯದಲ್ಲಿ ಮಂಗಳವಾರ ಬೆಳಿಗ್ಗೆ ವಿಶೇಷಚೇತನರ ಕಾನೂನು ಹಕ್ಕುಗಳು ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಅರಸೀಕಟ್ಟೆಯಮ್ಮ ದೇವಾಲಯದ ಬಳಿ ಕಾನೂನು ಬಾಹಿರ ಚಟುವಟಿಕೆ

Mar 12 2024, 02:02 AM IST
ಅರಸೀಕಟ್ಟೆಯಮ್ಮ ದೇವಸ್ಥಾನದ ಸುತ್ತಮುತ್ತ ಕಾನೂನು ಬಾಹಿರವಾಗಿ ಹಂದಿ, ಕುರಿ, ಕೋಳಿ ಇತರೆ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು, ಇದರಿಂದ ಶುಚಿತ್ವಕ್ಕೆ ಧಕ್ಕೆಯಾಗುತ್ತಿದೆ ಎಂದು ಕೂಡಲೇ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಜಿಪಂ ಮುಂದೆ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಡಿಎಫ್‌ಒ ವಿರುದ್ಧ ಕಾನೂನು ಕ್ರಮಕ್ಕೆ ರೈತರ ಒತ್ತಾಯ

Mar 12 2024, 02:02 AM IST
ಡಿಎಫ್‌ಒ ಏಡುಕೊಂಡಲು ಅವರು ಸಂವಿಧಾನ ಬದ್ದ ಕಾನೂನುಗಳನ್ನು ಧಿಕ್ಕರಿಸಿ ಮರಗಳನ್ನು ನಾಶಪಡಿಸಿದ್ದಾರೆ. ಇವರಿಗೆ ಅರಣ್ಯ ಅಧಿಕಾರಿಯಾಗಿ ಮುಂದುವರೆಯುವಂತಹ ಯಾವುದೇ ನೈತಿಕತೆ ಇಲ್ಲ

ಕಾನೂನು ಬಲವಿದ್ದರೂ ಮಹಿಳೆಯರಿಗಿಲ್ಲ ರಕ್ಷಣೆ: ಅನ್ನಪೂರ್ಣಾ ಭಟ್ಟ

Mar 08 2024, 01:55 AM IST
ಮಹಿಳೆಯರಿಗೆ ಸ್ವಾತಂತ್ರ‍್ಯ ಹಾಗೂ ರಕ್ಷಣೆ ಕುರಿತು ಸಾಕಷ್ಟು ಕಾಯ್ದೆ-ಕಾನೂನುಗಳಿದ್ದರೂ ಮಹಿಳೆಯರಿಗೆ ರಕ್ಷಣೆ ಇಲ್ಲದ ಕಾರಣ ನಮ್ಮನ್ನು ನಾವೇ ರಕ್ಷಣೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಇದೆ.

ಕಾನೂನು ವಿವಿ ಅಂತರ್‌ ಕಾಲೇಜು ಥ್ರೋಬಾಲ್: ವಿಬಿಸಿಎಲ್‌ಗೆ ಪ್ರಶಸ್ತಿ

Mar 08 2024, 01:54 AM IST
ಅಂತರ್-ಕಾಲೇಜು ಮಹಿಳಾ ಥ್ರೋಬಾಲ್ ಪಂದ್ಯಾವಳಿಯಲ್ಲಿ ಅತಿಥೇಯ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ತಂಡ ಪ್ರಶಸ್ತಿ ಗೆದ್ದುಕೊಂಡಿದೆ. ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.

ಪಿಪಿಸಿಯಲ್ಲಿ ಮಹಿಳಾ ದಿನಾಚರಣೆ: ಕಾನೂನು ಅರಿವು ಕಾರ್ಯಾಗಾರ

Mar 08 2024, 01:50 AM IST
ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ‘ಕಾನೂನು ಅರಿವು’ ಕಾರ್ಯಕ್ರಮ ನಡೆಯಿತು. ಹಿರಿಯ ಸಿವಿಲ್ ಜಡ್ಜ್ ಶರ್ಮಿಳಾ ಎಸ್. ಮಹಿಳಾ ದಿನಾಚರಣೆ ಬಗ್ಗೆ ಮಾತನಾಡಿದರು.

1 ದೇಶ, ಒಂದು ಚುನಾವಣೆ: ಇಂದು ಸರ್ಕಾರಕ್ಕೆ ಕಾನೂನು ಆಯೋಗದ ವರದಿ ಸಲ್ಲಿಕೆ?

Mar 06 2024, 02:19 AM IST
ಒಂದು ದೇಶದಲ್ಲಿ ಒಂದು ಬಾರಿಗೆ ಮಾತ್ರ ಚುನಾವಣೆ ನಡೆಸುವ ಕುರಿತಾಗಿ ಕಾನೂನು ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಇಂದು ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ: ಕುಂಪಲ

Mar 04 2024, 01:15 AM IST

ರಾಜ್ಯದಲ್ಲಿ ಆಡಳಿತ ವೈಫಲ್ಯ ಒಂದೆಡೆಯಾದರೆ ಕಾನೂನು ಸುವ್ಯವಸ್ಥೆಯೂ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೇಳಿದ್ದಾರೆ.

  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved