• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಮು ಗಲಭೆ ತಡೆಗೆ ಕಠಿಣ ಕಾನೂನು: ದಿನೇಶ್‌

Jun 01 2025, 03:31 AM IST
ದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಾನೂನನ್ನು ಬಲಪಡಿಸುವ ಅಗತ್ಯವಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಕಠಿಣ ಕಾನೂನು ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗೂಂಡೂರಾವ್‌ ಹೇಳಿದ್ದಾರೆ.

ದ್ವೇಷ ಭಾಷಣ, ಪ್ರಚೋದನಾಕಾರಿ ಪೋಸ್ಟ್‌ಗಳ ಬಗ್ಗೆ ಕಠಿಣ ಕಾನೂನು; ಮುಂದಿನ ಅಧಿವೇಶನದಲ್ಲಿ ಚರ್ಚೆ: ದಿನೇಶ್‌ ಗುಂಡೂರಾವ್‌

Jun 01 2025, 01:38 AM IST
ದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಾನೂನನ್ನು ಬಲಪಡಿಸುವ ಅಗತ್ಯವಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಕಠಿಣ ಕಾನೂನು ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗೂಂಡೂರಾವ್‌ ಹೇಳಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

May 31 2025, 12:53 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದ ನಂತರ ಕೊಲೆ ಸುಲಿಗೆಗಳು ಹೆಚ್ಚಾಗಿವೆ. ಅಪರಾಧಗಳಿಗೆ ಕಡಿವಾಣ ಹಾಕುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ

ಎಕ್ಸ್ ಪ್ರೆಸ್ ಕೆನಾಲ್ ವಿರುದ್ಧ ಕಾನೂನು ಹೋರಾಟಕ್ಕೆ ನಿರ್ಣಯ

May 27 2025, 12:32 AM IST
ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಮಾರಕವಾಗಲಿರುವ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್‌ ಯೋಜನೆ ವಿರುದ್ಧ ಜಿಲ್ಲೆಯಾದ್ಯಂತ ಜನರನ್ನು ಸಂಘಟಿಸಿ ಹೋರಾಟ ತೀವ್ರಗೊಳಿಸಲು ಹಾಗೂ ಇದರ ಜೊತೆಯಲ್ಲಿ ಕಾನೂನು ಹೋರಾಟ ಮಾಡಿ ಕೆನಾಲ್‌ ಕಾಮಗಾರಿಗೆ ತಡೆಯಾಜ್ಞೆ ತರುವ ಪ್ರಯತ್ನ ಮಾಡಲು ಸೋಮವಾರ ನಗರದಲ್ಲಿ ನಡೆದ ಎಕ್ಸ್ ಪ್ರೆಸ್ ಲಿಂಕ್‌ ಕೆನಾಲ್ ಹೋರಾಟ ಸಮಿತಿ ಸಭೆ ನಿರ್ಣಯ ಮಾಡಿತು

ಕಾನೂನು ಪದವಿ ಪರೀಕ್ಷೆ ಪಾರದರ್ಶಕತೆಯಿಂದ ನಡೆಸಲು ಎಸ್‌ಎಫ್‌ಐ ಆಗ್ರಹ

May 23 2025, 12:43 AM IST
ಮೂರು ವರ್ಷದ ಕಾನೂನು ಪದವಿ ವಿಷಯಗಳಲ್ಲಿ 1ನೇ ಸೆಮಿಸ್ಟರ್ ಭಾರತೀಯ ಕರಾರು ಅಧಿನಿಯಮ 1872 ಭಾಗ -1 ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಬೇಕು.

ಕಾನೂನು ಶಿಬಿರಗಳ ದಾಖಲೆ ನಿರ್ಮಿಸಿದ ನ್ಯಾ. ಸುನೀಲ್

May 23 2025, 12:00 AM IST
ಜೈಲಿನ ಕೈದಿಗಳು, ಜಿಲ್ಲೆಯ ಪ್ರತಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ನಗರ ಹಳ್ಳಿಗಳಲ್ಲಿ ಸುನಿಲ ಎಸ್.ಹೊಸಮನಿ ಅವರ ಹೆಸರು ಕೇಳಿ ಬರುತ್ತದೆ, ಯಾವುದೇ ವೃತ್ತಿಯನ್ನು ಇಷ್ಟಪಟ್ಟು ಮಾಡಿದರೆ ಸಿಗುವ ತೃಪ್ತಿ ಸಾಮಾನ್ಯವಲ್ಲ, ಅಂತಹ ಕೆಲವೇ ವ್ಯಕ್ತಿಗಳಲ್ಲಿ ಇವರು ಒಬ್ಬರಾಗಿದ್ದಾರೆ. ೩ ವರ್ಷ ಅವಧಿಯಲ್ಲಿ ೭೨೫೦ಕ್ಕೂ ಹೆಚ್ಚು ಕಾನೂನು ಅರಿವು- ನೆರವು ಶಿಬಿರ ನಡೆಸಿದ್ದಾರೆ.

ವೈಕುಂಠ ಬಾಳಿಗಾ ಕಾನೂನು ಕಾಲೇಜು: ಭಯೋತ್ಪಾದನಾ ವಿರೋಧಿ ದಿನಾಚರಣೆ

May 22 2025, 12:47 AM IST
ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಎನ್ನೆಸೆಸ್ ಘಟಕ ಆಯೋಜಿಸಿದ್ದ ಭಯೋತ್ಪಾದನ ವಿರೋಧಿ ದಿನದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯದರ್ಶಿ ಅಶೋಕ ಆರ್. ಭಯೋತ್ಪಾದನಾ ವಿರೋಧಿ ದಿನದ ಪ್ರತಿಜ್ಞಾ ವಿದಿ ಬೋಧಿಸಿದರು.

ಕೇಂದ್ರ ಸರ್ಕಾರ ಕಾರ್ಮಿಕ ಕಾನೂನು ಹಿಂಪಡೆಯಲಿ

May 21 2025, 12:11 AM IST
ಉದಾರವಾದಿ ನೀತಿಗಳನ್ನು ತೀವ್ರವಾಗಿ ಜಾರಿಗೊಳಿಸುವ ಕೇಂದ್ರ ಸರ್ಕಾರದ ನೀತಿಗೆ ಪರ್ಯಾಯ ನೀತಿಗಳನ್ನು ಕಂಡುಕೊಳ್ಳದೇ ಅದೇ ದಾರಿಯಲ್ಲಿ ರಾಜ್ಯ ಸರ್ಕಾರ ಮುಂದುವರಿಯುತ್ತಿದೆ.

ಬಹಿಷ್ಕಾರ ತೆರವು ಮಾಡದಿದ್ದರೆ ಕಾನೂನು ಕ್ರಮ

May 19 2025, 12:08 AM IST
ಯಾರು ಯಾರ ಮೇಲೆಯೂ ಬಹಿಷ್ಕಾರ ಹಾಕುವುದಕ್ಕೆ ಅವಕಾಶ ಇಲ್ಲ. ತಪ್ಪು ಮಾಡಿದ್ದರೆ ನಿಯಮಾನುಸಾರ ಕ್ರಮ ವಹಿಸಬೇಕು

ನಿವೃತ್ತ ಸಿಜೆಐ ಚಂದ್ರಚೂಡ್ ದಿಲ್ಲಿ ಕಾನೂನು ವಿವಿ ಗೌರವ ಪ್ರಾಧ್ಯಾಪಕರಾಗಿ ನೇಮಕ

May 17 2025, 01:27 AM IST
ದೆಹಲಿಯ ರಾಷ್ಟ್ರೀಯ ಕಾನೂನು ವಿವಿಯು (ಎನ್‌ಎಲ್‌ಯು) ಮಾಜಿ ಸಿಜೆಐ ಡಿ.ವೈ. ಚಂದ್ರಚೂಡ್ ಅವರನ್ನು ತನ್ನ ಗೌರವ ಪ್ರಾಧ್ಯಾಪಕರನ್ನಾಗಿ ನೇಮಿಸಿಕೊಂಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved