• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂ ಕಬಳಿಕೆ ನಿಷೇಧ ಕಾನೂನು ಅನುಷ್ಠಾನ ಆಡಳಿತ ಯಂತ್ರದ ಜವಾಬ್ದಾರಿ: ನ್ಯಾ. ಪಾಟೀಲ್

Feb 04 2024, 01:36 AM IST
ಭೂ ಕಬಳಿಕೆ ನಿಷೇಧ ಕಾನೂನು ಜಾರಿಯಲ್ಲಿದೆ, ಅದು, ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಜವಾಬ್ದಾರಿ ಆಡಳಿತ ಯಂತ್ರದ ಮೇಲಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷ, ನ್ಯಾಯಮೂರ್ತಿ ಬಿ.ಎ. ಪಾಟೀಲ್ ಹೇಳಿದರು.

ಮಕ್ಕಳ ರಕ್ಷಣೆಗಾಗಿ ಇರುವ ಕಾನೂನು ಬಗ್ಗೆ ಪೋಷಕರು ತಿಳಿದುಕೊಳ್ಳಿ: ನ್ಯಾಯಮೂರ್ತಿ ನಾಗೇಶ್‌

Feb 04 2024, 01:31 AM IST
ಅರಕಲುಗೂಡಿನ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಪೋಕ್ಸೊ ಕಾಯ್ದೆ ಅರಿವು ಕಾರ್ಯಕ್ರಮ

ಮಳಲಿ ಮಸೀದಿ ಕಾನೂನು ಹೋರಾಟಕ್ಕೆ ವಕ್ಫ್‌ ಬೋರ್ಡ್‌ ಮುಂದಾಳತ್ವ

Feb 04 2024, 01:30 AM IST
ಇನ್ಮುಂದೆ ಪ್ರಕರಣದ ವಿಚಾರಣೆ ಮಂಗಳೂರಿನ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಲಿದ್ದು, ಮಸೀದಿ ಸಮಿತಿಯೊಂದಿಗೆ ವಕ್ಫ್‌ ಬೋರ್ಡ್‌ ಕೂಡ ಪಾರ್ಟಿಯಾಗಲಿದೆ ಎಂದು ದ.ಕ. ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾನೂನು ಬಾಹಿರ ಚಟುವಟಿಕೆ ನಿಯಂತ್ರಿಸಬೇಕು: ಎಸ್ಪಿ ಡಾ. ವಿಕ್ರಂ ಅಮಟೆ

Feb 03 2024, 01:47 AM IST
ಶಾಲಾ ಕಾಲೇಜುಗಳ ಆವರಣ ಮತ್ತು ಸುತ್ತಮುತ್ತ ಯಾವುದೇ ರೀತಿ ನಕಾರಾತ್ಮಕ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಿ ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಹೇಳಿದರು.

ಕಾನೂನು, ಸುವ್ಯವಸ್ಥೆಗಾಗಿ ಪೊಲೀಸರೊಂದಿಗೆ ಜನರು ಕೈ ಜೋಡಿಸಿ: ಎಸ್‌ಪಿ ಉಮಾ

Feb 02 2024, 01:02 AM IST
ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ದಲಿತರ ಸಭೆ ನಡೆಸಲು ಹೆಚ್ಚು ಒತ್ತು ನೀಡುತ್ತಿದ್ದಾರೆ. ಸಭೆಯಲ್ಲಿ ನಿಮ್ಮ ಕುಂದು ಕೊರತೆಗಳ ತಿಳಿಸಿ ಸಮಸ್ಯೆ ಪರಿಹರಿಸಿಕೊಳ್ಳಬೇಕು. ಪೊಲೀಸ್ ಠಾಣೆಗಳಲ್ಲಿ ಸರಿಯಾದ ಸ್ಪಂದನೆ ಸಿಗದಿದ್ದರೆ ಇಲಾಖೆಯಿಂದ ನಿಮ್ಮ ಬಳಿ ಬಂದು, ಇಂತಹ ಸಭೆಗಳ ನಡೆಸಿದಾಗ ನಿಮ್ಮ ಸಮಸ್ಯೆ ಬಗ್ಗೆ ನೇರವಾಗಿ, ಮುಕ್ತವಾಗಿ ಹೇಳಿಕೊಂಡು ಪರಿಹಾರ ಕಂಡುಕೊಳ್ಳಲು ಅವಕಾಶವಿದೆ.

ಕಾಂಗ್ರೆಸ್‌ನಿಂದ ಕಾನೂನು ಸುವ್ಯವಸ್ಥೆ ಹಾಳು: ವಿಜಯೇಂದ್ರ

Jan 29 2024, 01:33 AM IST
ಮಂಡ್ಯ ಜಿಲ್ಲೆಯ ಕೆರೆಗೂಡು ಗ್ರಾಮದ ಪಂಚಾಯ್ತಿಯಲ್ಲಿ ಎಲ್ಲಾ ಸದಸ್ಯರು ಒಟ್ಟಿಗೆ ಚರ್ಚಿಸಿ, ತೀರ್ಮಾನ ಮಾಡಿ 108 ಅಡಿ ಧ್ವಜದ ಸ್ತಂಭ ನಿರ್ಮಿಸಿ, ಹನುಮಾನ್ ಧ್ವಜ ಹಾರಿಸಬೇಕೆಂದುಕೊಂಡಿದ್ದರು. ಏಕಾಏಕಿ ಪೊಲೀಸರು ಗ್ರಾಮಕ್ಕೆ ನುಗ್ಗಿ ಲಾಠಿ ಚಾರ್ಚ್ ಮಾಡಿ, ಏರಿಸಿದ ಧ್ವಜವನ್ನು ಇಳಿಸಿರುವುದು ಖಂಡನಿಯ.

ಆಟೋ ಚಾಲಕ, ಮಾಲೀಕರ ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಸೇರಿಸಲು ಅಗತ್ಯ ಕಾನೂನು ರಚನೆ-ಸಚಿವ ಎಚ್ಕೆ

Jan 29 2024, 01:32 AM IST
ಆಟೋ ಚಾಲಕ, ಮಾಲೀಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಚಿಂತಿಸಿದೆ, ಇದಕ್ಕೆ ಅಗತ್ಯವಿರುವ ಕಾನೂನು ಕೂಡಾ ರಚನೆ ಮಾಡಲಾಗುವುದು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಕಾಂಗ್ರೆಸ್‌ನಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ: ವಿಪಕ್ಷ ನಾಯಕ ಆರ್.ಅಶೋಕ್

Jan 29 2024, 01:30 AM IST
ಬಾಯಲ್ಲಿ ಶ್ರೀರಾಮ ಇದ್ದರೆ ಸಾಲದು ಮನಸ್ಸಿನಲ್ಲೂ ಇರಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಮನಸ್ಸಿನಲ್ಲಿ ಟಿಪ್ಪು ಸುಲ್ತಾನ್ ಇದ್ದರೆ. ಹಳ್ಳಿ ಹಳ್ಳಿಯಲ್ಲೂ ರಾಮನ ದೇವಸ್ಥಾನ ಕಟ್ಟಿದ್ದೇವೆ ಅಂತಾ ಹೇಳುತ್ತಾರೆ. ಇದು ಹಿಂದೂ ವಿರೋಧಿ ನೀತಿ. ಹನುಮನ ವಿಚಾರದಲ್ಲಿ ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ.

ಕಾನೂನು ವಿದ್ಯಾರ್ಥಿಗಳಿಗೆ ನಿರಂತರ ಅಧ್ಯಯನ ಅವಶ್ಯ: ಜಿ.ಎಸ್. ಪಲ್ಲೇದ

Jan 28 2024, 01:17 AM IST
ಭಾರತ ಸ್ವಾತಂತ್ರ್ಯವಾಗುವ ಸಮಯದಲ್ಲಿ ವಕೀಲರ ಪಾತ್ರ ಹಿರಿದಾಗಿತ್ತು. ವಕೀಲಿಕಿ ಮಾಡುವವರೇ ಜಾಸ್ತಿ ಹೋರಾಟದಲ್ಲಿದ್ದರು. ಅಂತಹ ವೃತ್ತಿಯನ್ನು ಮಾಡುವ ಕಾನೂನು ವಿದ್ಯಾರ್ಥಿಗಳಾದ ನೀವು ಸದಾ ಅಧ್ಯಯನಶೀಲರಾಗಬೇಕು ಎಂದು ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಜಿ.ಎಸ್. ಪಲ್ಲೇದ ಹೇಳಿದರು.

ಯಾದಗಿರಿ ಜಿಲ್ಲೆಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ

Jan 26 2024, 01:45 AM IST
ಯಾದಗಿರಿ ಜಿಲ್ಲೆಯಲ್ಲಿ ಕಳ್ಳತನ, ಕಳ್ಳಬಟ್ಟಿ, ಮಟ್ಕಾಜೂಜು ಕ್ಲಬ್‌ಗಳು, ಅಕ್ರಮ ಮರಳು ದಂಧೆ ಹೆಚ್ಚುತ್ತಿದ್ದು, ಕೆಡಿಪಿ ಸಭೆಯಲ್ಲಿ ಪೊಲೀಸ್‌ ಅಧಿಕಾರಿಗಳ ವಿರುದ್ಧ ಯಾದಗಿರಿ, ಗುರುಮಠಕಲ್‌ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved