• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ಕಾನೂನು ಜಾರಿಗೊಳಿಸದಂತೆ ಚಾಲಕರ ಆಗ್ರಹ

Jan 18 2024, 02:03 AM IST
ಹೊಸ ಕಾಯ್ದೆ ಅವೈಜ್ಞಾನಿಕವಾಗಿದ್ದು, ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕು.ಈ ಕಾನೂನು ಚಾಲಕರಿಗೆ ಮರಣ ಶಾಸನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾನೂನು ತಿಳಿದುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ

Jan 18 2024, 02:00 AM IST
ಗದಗ ತಾಲೂಕಿನ ಅಂತೂರು-ಬೆಂತೂರ ಗ್ರಾಮದಲ್ಲಿ ಗದುಗಿನ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್‌ ಕಾಲೇಜಿನಿಂದ ಆಯೋಜಿಸಿದ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರದಲ್ಲಿ ಜನಸಾಮಾನ್ಯರಿಗೆ ಕಾನೂನು ಅರಿವು ನೆರವು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಪ್ರತಿಯೊಬ್ಬರಿಗೂ ಕಾನೂನು ಅರಿವು ಅವಶ್ಯಕ: ಪಿಎಸ್‌ಐ ಈರಪ್ಪ ರಿತ್ತಿ

Jan 15 2024, 01:45 AM IST
ಸಮಾಜದಲ್ಲಿ ಪ್ರತಿಯೊಬ್ಬರೂ ವ್ಯವಸ್ಥಿತವಾಗಿ ಬದುಕುವುದರ ಜೊತೆಗೆ ಶಾಂತಿ, ಸುವ್ಯವಸ್ಥೆ, ಭ್ರಾತೃತ್ವದೊಂದಿಗೆ ಬದುಕಲು ಕಾನೂನನ್ನು ತಪ್ಪದೇ ಪ್ರತಿಯೊಬ್ಬರೂ ಅರಿತುಕೊಳ್ಳುವುದು ಬಹು ಮುಖ್ಯವಾಗಿದೆ. ಕಾನೂನು ಅರಿವು- ನೆರವು ಎಲ್ಲರಿಗೂ ಅಗತ್ಯ ಎಂದು ಪಿಎಸ್‌ಐ ಈರಪ್ಪ ರಿತ್ತಿ ಹೇಳಿದರು.

ಗ್ಯಾಂಗ್‌ ರೇಪ್‌, ಜಿಲ್ಲೆಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ: ಬಿ.ಸಿ. ಪಾಟೀಲ ಆರೋಪ

Jan 14 2024, 01:35 AM IST
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಈ ಸರ್ಕಾರದಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಹಾನಗಲ್ಲ ಗ್ಯಾಂಗ್‌ ರೇಪ್‌ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರ ಯತ್ನಿಸುತ್ತಿದೆ.

ತಪ್ಪಾಗಿದ್ದರೆ ಕಾನೂನು ರೀತಿ ತನಿಖೆಯಾಗಲಿ: ಎಚ್‌.ಡಿ.ಕುಮಾರಸ್ವಾಮಿ

Jan 10 2024, 01:45 AM IST
ರೇವಣ್ಣ ಕುಟುಂಬದ ಬಗ್ಗೆ ಭಾರಿ ಆರೋಪ ಮಾಡಿದ್ದಾರೆ. ರೇವಣ್ಣ ಕುಟುಂಬ ಆ ರೀತಿ ಏನಾದರೂ ತಪ್ಪು ಮಾಡಿದ್ದರೆ ಸೂಕ್ತ ತನಿಖೆ ಆಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಸನದಲ್ಲಿ ಸುದ್ದಿಗಾರರಿಗೆ ಹೇಳಿದರು.

ಕಾನೂನು ಪ್ರಾಚೀನ ಗ್ರಂಥಗಳಿಂದ ಹುಟ್ಟಿಕೊಂಡಿದೆ: ನ್ಯಾ. ಇಂದಿರೇಶ್‌

Jan 08 2024, 01:45 AM IST
ನಾವು ಇಂದು "ಕಾನೂನು " ಎಂದು ಏನನ್ನು ಕರೆಯುತ್ತೇವೆಯೋ ಅದು ಪ್ರಾಚೀನ ಗ್ರಂಥಗಳು ಮತ್ತು ವಿವಿಧ ಯುಗಗಳ ನ್ಯಾಯಶಾಸ್ತ್ರಜ್ಞರು ಅಭಿವೃದ್ಧಿಪಡಿಸಿದ ತತ್ವಗಳಿಂದ ಹುಟ್ಟಿಕೊಂಡಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಹೇಳಿದರು.

ಜನರಿಗೆ ತೊಂದರೆ ಆಗುವ ಕಾನೂನು ಬೇಡ

Jan 07 2024, 01:30 AM IST
ಕೇಂದ್ರ ಸರ್ಕಾರರದ ಹಿಟ್ ಆಂಡ್ ರನ್ ಕಾಯ್ದೆ ವಿರೋಧ

ಹಿಟ್ ಆ್ಯಂಡ್ ರನ್‌ ಕಾನೂನು ಹಿಂಪಡೆಯಲು ಆಗ್ರಹ

Jan 05 2024, 01:45 AM IST
ಚಾಲಕರಿಗೆ ಕನಿಷ್ಠ 10 ವರ್ಷಗಳವರೆಗೆ ಶಿಕ್ಷೆ ಮತ್ತು ₹ 7 ಲಕ್ಷ ದಂಡವನ್ನು ವಿಧಿಸುವ ಹೊಸ ಕಾನೂನು ಜಾರಿಗೊಳಿಸಿದ್ದು ಖಂಡನೀಯ

ಕೊಲೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ

Jan 05 2024, 01:45 AM IST
ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇತರರನ್ನು ಕೂಡಲೇ ಬಂಧಿಸಿ, ಗೂಂಡಾ ಕಾಯ್ದೆಯಡಿ ಗಡಿಪಾರಿಗೆ ಕ್ರಮ ವಹಿಸಬೇಕು. ಕೊಲೆಗೆ ಪರೋಕ್ಷವಾಗಿ ಪ್ರೇರೇಪಿಸಿದವರನ್ನು ಪತ್ತೆ ಮಾಡಿ, ತನಿಖೆ ನಡೆಸಬೇಕು.

ಕಾನೂನು ಪ್ರಕಾರ ಕ್ರಮ ಕೈಗೊಳ್ಳಬಾರದೆ?-ಸಿದ್ದರಾಮಯ್ಯ

Jan 03 2024, 01:45 AM IST
ಅತಿಥಿ ಉಪನ್ಯಾಸಕರ ಕಾಯಮಾತಿ ಮಾಡಿಕೊಳ್ಳಲು ಆಗುವುದಿಲ್ಲ. ಕಾನೂನು ತೊಡಕಿದೆ ಎಂದು ಈಗಾಗಲೇ ಹೇಳಿದ್ದೇವೆ. ಆದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಏನು ಮಾಡಕಾಗುತ್ತೆ? ಕಾನೂನು ಪ್ರಕಾರ ಮಾಡುವುದು ಕಷ್ಟ ಇದೆ
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved