• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಖಾನೆಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Mar 05 2025, 12:35 AM IST
ಕೊಪ್ಪಳ ಜಿಲ್ಲೆಗೆ ಬಂದಿರುವ ಕಾರ್ಖಾನೆಗಳಿಂದ ಜನರ ಆರೋಗ್ಯ ಮತ್ತು ಕೃಷಿ ಭೂಮಿಯೂ ಹಾಳಾಗಿದ್ದು, ಜಾನುವಾರುಗಳು ಸಹ ಬದುಕದಂತೆ ಆಗಿದೆ. ಇದರ ವಿರುದ್ಧ ಕಾನೂನು ರೀತಿ ಕ್ರಮವಹಿಸಬೇಕು.

ಕಾನೂನು ತಿದ್ದುಪಡಿ ಮಾಡಿ ಪಟ್ಟ ನೀಡುವಂತೆ ಆಗ್ರಹಿಸಿ ಮಾ. 10ರಂದು ಹೋರಾಟ

Mar 05 2025, 12:32 AM IST
ಕಾನೂನು ತಿದ್ದುಪಡಿ ಮಾಡಿ ಪಟ್ಟಾ ನೀಡುವಂತೆ ಆಗ್ರಹಿಸಿ ಮಾ.11ರಂದು ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ಹೋರಾಟ ಹಮ್ಮಿಕೊಂಡಿದ್ದು ತಾಲೂಕಿನ ಬಗರ್‌ಹುಕುಂ ಸಾಗುವಳಿದಾರರು, ಅರ್ಜಿ ತಿರಸ್ಕೃತಗೊಂಡ ಫಲಾನುಭವಿಗಳು ಹೋರಾಟದಲ್ಲಿ ಪಾಲ್ಗೊಳ್ಳಬೇಕು.

ನಗರಸಭೆಯ ಚುನಾವಣೆ ಕಾನೂನು ರೀತಿಯಲ್ಲಿಯೇ ಆಗಿದೆ - ಕಾನೂನು ಸಚಿವ ಎಚ್. ಕೆ. ಪಾಟೀಲ

Mar 01 2025, 01:05 AM IST
ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಕಾನೂನು ರೀತಿಯಲ್ಲಿಯೇ ಆಗಿದೆ ಎಂದು ಕಾನೂನು, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಕಾನೂನು ಚೌಕಟ್ಟಲ್ಲಿ ಮುಖ್ಯ ರಸ್ತೆ ವಿಸ್ತರಣೆಗೆ ಕ್ರಮ: ಶಾಸಕ ದೇವೇಂದ್ರಪ್ಪ

Mar 01 2025, 01:03 AM IST
ಪಟ್ಟಣದಲ್ಲಿ ಹಾದುಹೋಗಿರುವ ಮಲ್ಪೆ-ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಈಗಾಗಲೇ ₹20 ಕೋಟಿ ಬಿಡುಗಡೆಯಾಗಿದೆ. ಜಿಲ್ಲಾಧಿಕಾರಿ ಗಮನಕ್ಕೆ ತಂದು ಕಾನೂನು ಚೌಕಟ್ಟಿನಲ್ಲಿ ರಸ್ತೆ ವಿಸ್ತರಣೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

ಕಾರ್ಮಿಕರಿಗೆ ಕಾನೂನು ಅರಿವು ಇರಲಿ

Feb 28 2025, 12:46 AM IST
ಪ್ರತಿಯೊಬ್ಬ ಕಾರ್ಮಿಕರು ಕಾನೂನುಗಳ ಕುರಿತು ಅರಿವು ಹೊಂದಿರಬೇಕು

ಕಾನೂನು ಅರಿವು ಕೊರತೆಯಿಂದ ಹೆಣ್ಣು ಭ್ರೂಣ ಹತ್ಯೆ, ಬಾಲ್ಯವಿವಾಹ, ದೌರ್ಜನ್ಯ ಹೆಚ್ಚಳ: ನ್ಯಾ.ಬಿ.ಪಾರ್ವತಮ್ಮ

Feb 27 2025, 12:32 AM IST
ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಪ್ರತಿಯೊಬ್ಬರು ಕಾನೂನಿನ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ನ್ಯಾಯಾಧೀಶರಾಗಿ ಪಾಂಡವಪುರ ಕೋರ್ಟ್‌ಗೆ ಬಂದು ಎರಡು ವರ್ಷಗಳಾಗಿದೆ. ಇಲ್ಲಿಗೆ ಬಂದ ಬಳಿಕ ಹೆಚ್ಚಾಗಿ ಭ್ರೂಣ ಹತ್ಯೆ, ಬಾಲ್ಯವಿವಾಹ, ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗಿ ಬರುತ್ತಿವೆ.

ಎಂಇಎಸ್ ಪುಂಡರ ಹಾವಳಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Feb 26 2025, 01:03 AM IST
ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡರ ಬಣ) ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮನವಿ ಸಲ್ಲಿಸಿದರು.

ಮರಾಠಿ ಪುಂಡರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Feb 24 2025, 12:30 AM IST
Demand for legal action against Marathi hooligans

ವಿಮೆ ಹಣ ಪಡೆಯಲು ಕಾನೂನು ಹೋರಾಟ: ಶಾಸಕ ಶಿವರಾಮ ಹೆಬ್ಬಾರ್

Feb 23 2025, 12:30 AM IST
ಜಿಲ್ಲೆಯ ೫೨ ಗ್ರಾಪಂ ವ್ಯಾಪ್ತಿಯ ರೈತರಿಗೆ ಮಾತ್ರ ₹೧೦.೯೬ ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆಯಾಗಿದೆ.

ಅಪರಾಧ ನಿಯಂತ್ರಣಕ್ಕೆ ಕಾನೂನು ತಿಳಿವಳಿಕೆ ಪೂರಕ

Feb 21 2025, 12:47 AM IST
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಸರಳ ಕಾನೂನುಗಳ ಕುರಿತಾಗಿ ತಿಳಿವಳಿಕೆ ಹೊಂದುವುದು ಮುಖ್ಯ. ಏಕೆಂದರೆ ವಿದ್ಯಾರ್ಥಿಗಳಿಗೆ ಅರಿವಿಲ್ಲದೆ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾರೆ. ಆದರೆ, ಅದು ಅಪರಾಧ ಎಂದು ತಿಳಿದಿರುವುದಿಲ್ಲ. ಕಾನೂನು ತಿಳಿವಳಿಕೆ ಇದ್ದರೆ ಅಪರಾಧಗಳನ್ನು ನಿಗ್ರಹಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬೋಲಾ ಪಂಡಿತ್ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 54
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved