• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನದಿಂದ ಎಲ್ಲರಿಗೂ ಒಂದೇ ಮತ ಎಂಬ ಕಾನೂನು ಜಾರಿ: ಟಿ.ಎಸ್.ಹಾಳಪ್ಪ

Apr 16 2025, 12:41 AM IST
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ದೇಶದ ಪ್ರಧಾನಿ ಸೇರಿದಂತೆ ಬಡವನಿಗೂ ಒಂದೇ ಮತ ಎಂಬ ಕಾನೂನು ಜಾರಿಯಾಗಿದೆ. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಮಾನತೆ, ಸಹೋದರತ್ವ ಹಾಗೂ ಭ್ರಾತುತ್ವವನ್ನು ಸಾರಿದರು.

ನದಿ ಮೂಲ, ಜಲ ಮೂಲಗಳ ಸಂರಕ್ಷಣೆಗೆ ಕಠಿಣ ಕಾನೂನು ಅಗತ್ಯ: ದೀಪಕ್

Apr 15 2025, 12:54 AM IST
ನದಿ ಮೂಲ, ಜಲ ಮೂಲ ಸಂರಕ್ಷಣೆಗೆ ಕಠಿಣ ಕಾನೂನಿನ ಅಗತ್ಯವಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲಾಧ್ಯಕ್ಷ ದೀಪಕ್‌ ಹೇಳಿದರು.

ವಿದ್ಯಾರ್ಥಿಗಳ ಬಹು ಬೇಡಿಕೆಯ ಕರ್ನಾಟಕ ಕಾನೂನು ವಿಶ್ವವಿದ್ಯಾಲಯಕ್ಕೆ ಕಾಯಂ ಅಧ್ಯಾಪಕರ ಕೊರತೆ

Apr 14 2025, 01:19 AM IST

ವಿದ್ಯಾರ್ಥಿಗಳ ಕೊರತೆಯಿಂದ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರೆ, ಕರ್ನಾಟಕ ಕಾನೂನು ವಿಶ್ವವಿದ್ಯಾಲಯ ಮಾತ್ರ ಬಹುಬೇಡಿಕೆಯ ವಿವಿ ಎನಿಸಿದೆ. ವಿದ್ಯಾರ್ಥಿಗಳಿಗೇನೂ ಕೊರತೆಯಿಲ್ಲ. ಆದರೆ, ಕಾಯಂ ಅಧ್ಯಾಪಕರು, ಸಿಬ್ಬಂದಿಯದ್ದೇ ದೊಡ್ಡ ಕೊರತೆ.  

ಕಾನೂನು ಉಲ್ಲಂಘನೆ ಮಾಡಿದರೆ ದಂಡದ ಜೊತೆ ಶಿಕ್ಷೆ

Apr 12 2025, 12:47 AM IST
ಕಾನೂನು ಉಲ್ಲಂಘನೆ ಮಾಡಿದರೆ ದಂಡದ ಜೊತೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಆರ್. ಎಂ. ಮೋಹನ ರೆಡ್ಡಿ ವಿದ್ಯಾರ್ಥಿಗಳಿಗೆ ಎಚ್ಚರಿಸಿದರು. ಲೋಕಾಯುಕ್ತ, ಭ್ರಷ್ಟಾಚಾರ ಮತ್ತು ಆರ್‌.ಟಿ.ಐ. ಕಾಯ್ದೆಗಳ ಬಗ್ಗೆ ಅರಿವು ಇಲ್ಲದಿದ್ದರೆ, ತಾವು ಮಾಡುವ ತಪ್ಪಿನ ಜೊತೆ ಮತ್ತೊಬ್ಬರೂ ಸಹ ತಪ್ಪು ಮಾಡುವ ಸಾಧ್ಯತೆ ಇರುತ್ತದೆ. ತಾವು ತಿಳಿದಿರುವ ಕಾನೂನು ಬಗ್ಗೆ ಇತರರಿಗೆ ತಿಳಿಸುವ ಕಾರ್ಯ ಅತ್ಯಂತ ಮಹತ್ವವಾದುದು ಎಂದರು.

ಕಾನೂನು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವವೇ ಧರ್ಮವಾಗಲಿ: ನಿವೃತ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್

Apr 10 2025, 01:01 AM IST
ನವನಗರದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 5ನೇ ಸಂಸ್ಥಾಪನಾ ದಿನದ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್ ಉದ್ಘಾಟಿಸಿದರು.

ಅರಣ್ಯವಾಸಿಗಳ ಬೃಹತ್‌ ಕಾನೂನು ಜಾಗೃತಿ ಜಾಥಾ

Apr 09 2025, 12:34 AM IST
ಪ್ರಸ್ತುತ ಜಾರಿಯಲ್ಲಿರುವ ಕಾನೂನು, ಅನುಷ್ಠಾನಕ್ಕಾಗಿ ಹೋರಾಟ

ಕಾನೂನು ಕ್ಷೇತ್ರದಲ್ಲಿ ಜ್ಞಾನ, ಅನುಭವ ಓರೆಗಲ್ಲಿಗೆ ಹಚ್ಚುವ ಪ್ರಯತ್ನವಾಗಲಿ: ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ

Apr 09 2025, 12:31 AM IST
ರಾಜಕೀಯ ವ್ಯವಸ್ಥೆಯಲ್ಲಿ ಸರ್ವಾಧಿಕಾರಿತ್ವ ರೂಪಿಸುವಂತಹ ಮನಸ್ಥಿತಿಗಳು ಸಾಮಾನ್ಯವಾಗಿ ರೂಪುಗೊಳ್ಳುತ್ತಿರುತ್ತವೆ. ಸಾರ್ವಜನಿಕರ ಹಿತದೃಷ್ಟಿಯಿಂದ ಭಾರತದ ಸಂವಿಧಾನ ಎತ್ತಿ ಹಿಡಿಯುವ ಗುರಿಯನ್ನು ವಕೀಲರು ಹೊಂದಬೇಕಾಗುತ್ತದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ ತಿಳಿಸಿದರು.

ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಡಾ. ಬಾಬು ಜಗಜೀವನ್ ರಾಂ ಜಯಂತಿ

Apr 07 2025, 12:33 AM IST
ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಪ್ರಯುಕ್ತ ಅವರ ಪುತ್ಥಳಿಗೆ ಗೌರವ ಸಲ್ಲಿಸಲಾಯಿತು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ: ಗೋವಿಂದ ಕಾರಜೋಳ

Apr 07 2025, 12:30 AM IST
ರಾಜ್ಯದಲ್ಲಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಹೆಚ್ಚಾಗಿದೆ. ಅವರ ಕಿರುಕುಳಕ್ಕೆ ಗುತ್ತಿಗೆದಾರರು, ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ ವಿಧಾನಸಭೆಯಲ್ಲಿ 75 ವರ್ಷದ ಇತಿಹಾಸದಲ್ಲಿ ನಾಚಿಕೆಯಾಗುವಂತಹ ಸಂಗತಿಗಳು ಚರ್ಚೆಯಾದವು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.

ಹನಿಟ್ರ್ಯಾಪ್ ಯತ್ನ; ಇಂದು ರಾಜಣ್ಣ ವಿಚಾರಣೆ? ಸಚಿವರ ಹೇಳಿಕೆ ಪಡೆದ ಬಳಿಕ ಮುಂದಿನ ಕಾನೂನು ಕ್ರಮ

Apr 01 2025, 06:55 AM IST

ಹನಿಟ್ರ್ಯಾಪ್ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಮಂಗಳವಾರ ಅಥವಾ ಬುಧವಾರ ವಿಚಾರಣೆ ನಡೆಸುವ ಸಾಧ್ಯತೆ ಇದೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved