• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಳ್ಯದಲ್ಲಿ‌ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ

Jun 20 2025, 12:34 AM IST
ಬುಧವಾರ ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ‌ಕಾಮಗಾರಿಗಳನ್ನು ಉದ್ಘಾಟನೆಗೊಳಿಸಿ, ಸುಳ್ಯ‌ ನಗರ ಪಂಚಾಯಿತಿಯಲ್ಲಿ ನಡೆದ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು.

ಎಸ್‌ಒಪಿ ಪ್ರಕಾರ ಜೆಜೆಎಂ, ಅಮೃತ್ ಯೋಜನೆಗಳ ಕಾಮಗಾರಿ ನಡೆಸಿ

Jun 20 2025, 12:34 AM IST
ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಹಾಗೂ ಅಮೃತ್ ಯೋಜನೆಯಡಿ ಕೈಗೆತ್ತಿಕೊಂಡಿರುವ ಶುದ್ಧ ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯ ಕಾಮಗಾರಿಗಳನ್ನು ಎಸ್‌ಒಪಿ ಪ್ರಕಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.

ಕರಗ ಸಾಗುವ ರಸ್ತೆಗಳ ಕಾಮಗಾರಿ ಶೀಘ್ರ ಮುಗಿಸಿ: ಕೆ.ಶೇಷಾದ್ರಿ

Jun 19 2025, 11:50 PM IST
ಆಷಾಢ ಮಾಸದಲ್ಲಿ ಬಂಡಿಮಹಾಕಾಳಿ ಅಮ್ಮನವರ ಕರಗ ಮತ್ತು ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಸಂಭ್ರಮ ಸಡಗರದಿಂದ ನಗರದ ಜನರು ಆಚರಣೆ ಮಾಡುತ್ತಾರೆ.

ರೈಲ್ವೆ ಸ್ಟೇಷನ್ ಕಟ್ಟಡ ಕಾಮಗಾರಿ ವಿಳಂಬ

Jun 19 2025, 11:49 PM IST
ಕೇಂದ್ರ ಸರ್ಕಾರದ ಅಮೃತ ಯೋಜನೆಯಡಿ ಆರಂಭಗೊಂಡಿರುವ ರೈಲ್ವೆ ಸ್ಟೇಷನ್ ನ ನೂತನ ಕಟ್ಟಡ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳ ವಿರುದ್ಧ ಸಂಸದ ಗೋವಿಂದಕಾರಜೋಳ ಕಿಡಿಕಾರಿ ಬರುವ ಡಿ.31ಕ್ಕೆ ಉದ್ಘಾಟನೆಯಿಟ್ಟುಕೊಳ್ಳಿ ಎಂದು ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

3630 ಮನೆಗಳ ನಿರ್ಮಾಣ ಕಾಮಗಾರಿ ಇನ್ನು ಪೂರ್ಣಗೊಂಡಿಲ್ಲ!

Jun 19 2025, 11:48 PM IST
ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಬಡವರಿಗಾಗಿ ಜಿ 1 ಮಾದರಿಯಲ್ಲಿ ಒಂದೇ ಸ್ಥಳದಲ್ಲಿ ಮನೆಗಳ ಸಮುಚ್ಚಯ ನಿರ್ಮಾಣ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೇತೃತ್ವದಲ್ಲಿ 2018ರಲ್ಲಿ ಪ್ರಾರಂಭವಾದ ಯೋಜನೆ ಈಗ 7 ವರ್ಷ ಗತಿಸಿದರೂ ಪೂರ್ಣಗೊಂಡಿಲ್ಲ.

ರಾಜೀವ್‌ ಗಾಂಧಿ ಆರೋಗ್ಯ ವಿವಿ ಪ್ರಾದೇಶಿಕ ಕಚೇರಿ ಕಾಮಗಾರಿ 2026ರ ಸೆಪ್ಟಂಬರ್‌ನಲ್ಲಿ ಪೂರ್ಣ: ಡಾ. ಶರಣಪ್ರಕಾಶ್‌

Jun 19 2025, 11:48 PM IST
ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 2026ರ ಸೆಪ್ಟಂಬರ್‌ಗೆ ಪೂರ್ಣಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ಲಕ್ಷ್ಮೇಶ್ವರ ಬಜಾರ್ ರಸ್ತೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಲು ಆಗ್ರಹ

Jun 19 2025, 12:34 AM IST
ಲಕ್ಷ್ಮೇಶ್ವರ ಪಟ್ಟಣದಲ್ಲಿನ ಬಜಾರ ರಸ್ತೆ ಕಾಮಗಾರಿಯನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಆಗ್ರಹಿಸಿದರು.

ಚೆಸ್ ಪಾರ್ಕ್ ಕಾಮಗಾರಿ ತ್ವರಿತಗೊಳಿಸಿ: ಸಿಇಒ ಈಶ್ವರಕುಮಾರ್ ಕಾಂದೂ

Jun 18 2025, 11:49 PM IST
ತಾಲೂಕಿನ ವಿವಿಧ ಗ್ರಾಪಂಗಳಿಗೆ ಜಿಪಂ ಸಿಇಒ ಈಶ್ವರಕುಮಾರ್ ಕಾಂದೂ ಬುಧವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು

Jun 18 2025, 01:34 AM IST
ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ಕಟ್ಟಿರುವ ಲಾಲ್ ಬಹದ್ದೂರ್‌ ಶಾಸ್ತ್ರಿ ಜಲಾಶಯದ ಹಿಂಭಾಗದಲ್ಲಿ ಕಾಂಕ್ರಿಟೀಕರಣ ಪುನಶ್ಚೇತನಗೊಳಿಸುವ ಕಾಮಗಾರಿ ಆರಂಭಗೊಂಡಿದೆ.

ಚನ್ನಗಿರಿ ಪಟ್ಟಣದಲ್ಲಿ ಮುಗಿಯದ ಯುಜಿಡಿ ಕಾಮಗಾರಿ: ರಸ್ತೆಗಳೆಲ್ಲವೂ ಕೆಸರುಮಯ

Jun 18 2025, 12:56 AM IST
ಪಟ್ಟಣದಲ್ಲಿ ಒಳಚರಂಡಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಇದರಿಂದ ಜಿನುಗುತ್ತಿರುವ ಮಳೆಯಿಂದ ಪಟ್ಟಣದ ಬಸವೇಶ್ವರ ನಗರ, ಮುರುಘರಾಜೇಂದ್ರ ಬಡಾವಣೆ, ಚರ್ಚ್‌ ರಸ್ತೆ, ವಡ್ನಾಳ್ ರಾಜಣ್ಣ ಬಡಾವಣೆ, ಸಂತೆ ರಸ್ತೆ ಈ ಪ್ರದೇಶಗಳಲ್ಲಿನ ಸಂಪರ್ಕ ರಸ್ತೆಗಳು ಕೆಸರಿನಿಂದ ಕೂಡಿವೆ. ಸುರಕ್ಷಿತವಾಗಿ ಸಂಚರಿಸಲು ಬಾರದಂತಹ ಸ್ಥಿತಿ ತಲುಪಿವೆ. ಪಾದಚಾರಿಗಳು ಮತ್ತು ದ್ವಿಚಕ್ರ ವಾಹನಗಳ ಸವಾರರು ಬೀಳುತ್ತಾ, ಏಳುತ್ತಾ ಸಾಗುವಂಥ ದುಸ್ಥಿತಿ ನಿರ್ಮಾಣವಾಗಿದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved