• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

15675 ಕೋಟಿ ವೆಚ್ಚದ ಕಾಮಗಾರಿ ಚಾಲನೆ, ಲೋಕಾರ್ಪಣೆ

Jul 18 2025, 12:50 AM IST
ಸಂಘ ಸಂಸ್ಥೆಯ ಹೋರಾಟ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಪಟ್ಟು ಹಿಡಿದ ಪರಿಣಾಮ 2350ಕೋಟಿ ರು. ವೆಚ್ಚದಲ್ಲಿ ತುಂಗಭದ್ರಾ ಕುಡಿಯುವ ನೀರು ಯೋಜನೆ ಅನುಷ್ಠಾನವಾಗಿದ್ದು ಇದಕ್ಕೆ ಕಾರಣೀಭೂತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಕಲ ಬಿರುದಾವಳಿಗಳು ಸಹ ಸಲ್ಲಬೇಕಿದೆ ಎಂದು ಶಾಸಕಎಚ್‌.ವಿ.ವೆಂಕಟೇಶ್‌ ಹೇಳಿದರು.

ಚರಂಡಿ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Jul 18 2025, 12:48 AM IST
ಚನ್ನಪಟ್ಟಣ: ನಗರದ ಹತ್ತನೇ ವಾರ್ಡ್‌ನಲ್ಲಿ ಚರಂಡಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಚರಂಡಿಗೆ ಗುಂಡಿ ತೋಡಿ ಎರಡು ವಾರ ಕಳೆದರೂ ಅದನ್ನು ಮುಚ್ಚದ ನಗರಸಭೆ ಸಿಬ್ಬಂದಿ ವಿರುದ್ಧ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಜೆಎಂ ಕಾಮಗಾರಿ ಪರಿಶೀಲನೆ ಗ್ರಾಮಕ್ಕೆ ಸಿಇಒ ಭೇಟಿ

Jul 18 2025, 12:48 AM IST
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಇತ್ತೀಚೆಗೆ ಉಮ್ಮತ್ತೂರು ಹಾಗೂ ಹೆಗ್ಗೋಠಾರ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ಜಲ ಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗಳ ಪರಿಶೀಲನೆ ನಡೆಸಿದರು.

₹153 ಕೋಟಿ ವೆಚ್ಚದಲ್ಲಿ ಮೋತಿ ತಲಾಬ್‌ ಕೆರೆಯಲ್ಲಿ ನೀರು ಶೇಖರಣಾ ಕಾಮಗಾರಿ

Jul 18 2025, 12:45 AM IST
ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ ಮಾತನಾಡಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಯೋಜನೆಯಡಿ ಪಟ್ಟಣದ ಮೋತಿ ತಲಾಬ್ ಕೆರೆಯನ್ನು ಅಭಿವೃದ್ಧಿಗೊಳಿಸಿ, ಪಟ್ಟಣಕ್ಕೆ ಕುಡಿಯುವ ನೀರನ್ನು ಶೇಖರಣೆ ಮಾಡುವ ಕಾಮಗಾರಿ ಇದಾಗಿದೆ ಎಂದರು.

ಅರೆಬರೆ ಕಾಮಗಾರಿ: ಕಾರ್ಕಳ-ಮಾಳ ಹೆದ್ದಾರಿ ಸಂಚಾರ ಅವ್ಯವಸ್ಥೆ

Jul 18 2025, 12:45 AM IST
ಕಾರ್ಕಳ ಬೈಪಾಸ್‌ನಿಂದ ಮಾಳವರೆಗಿನ ರಾ.ಹೆ. ನಿರ್ಮಾಣ ಕಾಮಗಾರಿ ಕಳೆದ ಮೂರು ವರ್ಷಗಳಿಂದ ಕುಂಟುತ್ತಲೇ ಸಾಗುತ್ತಿದೆ.

ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ: ಶಾಸಕ ಶಿವರಾಮ ಹೆಬ್ಬಾರ್

Jul 18 2025, 12:45 AM IST
ಗುಣಮಟ್ಟ ಕಾಮಗಾರಿ ಮಾಡಿಸಿಕೊಳ್ಳುವ ಹೊಣೆಗಾರಿಕೆ ಗ್ರಾಮಸ್ಥರದ್ದಾಗಿದೆ

ಅವೈಜ್ಞಾನಿಕ ಕಾಮಗಾರಿ, ಗುತ್ತಿಗೆದಾರರಿಗೆ ಖಡಕ್‌ ಎಚ್ಚರಿಕೆ

Jul 17 2025, 12:39 AM IST
ಯೋಜನೆಯ ವಿರುದ್ಧ ಕಾಮಗಾರಿ ನಡೆಸಲು ಯಾರು ಹೇಳಿದರು. ರಸ್ತೆಯ ಮೇಲೆ ಪೈಪ್ ಜೋಡಣಿಯ ಕಾಮಗಾರಿ ದೇಶದ ಯಾವ ಊರಿನಲ್ಲಿಯೂ ಕಂಡಿಲ್ಲ

ಅಯ್ಯಪ್ಪ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ವಿಶೇಷ ಪೂಜೆ ಸಂಪನ್ನ

Jul 17 2025, 12:30 AM IST
ಜೀರ್ಣೋದ್ಧಾರ ಕಾಮಗಾರಿಗೆ ತರಲಾದ ಶಿಲಾ ಕಲ್ಲುಗಳನ್ನು ದೇವಾಲಯ ಆಡಳಿತ ಮಂಡಳಿ ಮತ್ತು ಜೀರ್ಣೋದ್ಧಾರ ಸಮಿತಿ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಂಡರು.

ಕಾಮಗಾರಿ ಮುಕ್ತಾಯಕ್ಕೆ ಆಗ್ರಹಿಸಿ ಕತ್ತೆ ಮೆರವಣಿಗೆ

Jul 16 2025, 12:45 AM IST
ಕೊನೆಯ ಹಂತದ ಕಾಮಗಾರಿಗೆ ಕೇವಲ ₹೧೭೦ ಕೋಟಿ ಅವಶ್ಯವಿದೆ. ಈ ಹಣ ಸರ್ಕಾರ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ.

ಮಲೆ ಮಾದೇಶ್ವರ ಬೆಟ್ಟ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸಿ; ಡೀಸಿ ಶಿಲ್ಪಾನಾಗ್‌

Jul 15 2025, 11:45 PM IST
ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 97
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved