• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ

Jul 13 2025, 01:19 AM IST
ಹೊಸಪೇಟೆ ಭಾಗದ ವಿವಿಧ ರೈಲ್ವೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ವಿಜಯನಗರ ರೈಲ್ವೆ ಬಳಕೆದಾರರ ಸಂಘದ ಪದಾಧಿಕಾರಿಗಳು ಶನಿವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಮನವಿ ಪತ್ರ ಸಲ್ಲಿಸಿದರು.

ತುಂಗಾ ಮೇಲ್ದಂಡೆ ಕಾಲುವೆ ದುರಸ್ತಿ ಕಾಮಗಾರಿ ಕಳಪೆ: ಬಿ.ಸಿ. ಪಾಟೀಲ ಆರೋಪ

Jul 11 2025, 11:48 PM IST
ಸಾರ್ವಜನಿಕರ ಆರೋಪದ ಮೇರೆಗೆ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮೇಲ್ನೋಟಕ್ಕೆ ಕಳಪೆಯಾಗಿರುವುದು ಸ್ಪಷ್ಟವಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಡಿಸಿ

Jul 11 2025, 11:48 PM IST
ಮುಂಗಾರು ಪೂರ್ವ ಆಲಿಕಲ್ಲು ಮಳೆಯಿಂದ ನಾಶವಾದ ಭತ್ತದ ಬೆಳೆಗೆ ಪರಿಹಾರ ನೀಡಲು ಅನುಮೋದನೆಯಾಗಿದೆ. ಮ್ಯಾಫಿಂಗ್ ಎರರ್‌ನಂತಹ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಶೀಘ್ರದಲ್ಲಿಯೇ ಪರಿಹಾರದ ಹಣ ರೈತರ ಖಾತೆಗಳಿಗೆ ಜಮೆಯಾಗಲಿದೆ.

ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ನಗರಸಭೆ ಅಧ್ಯಕ್ಷ ಶೇಷಾದ್ರಿ

Jul 11 2025, 01:47 AM IST
ರಾಮನಗರ: ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ಕರಗ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ವಾರ್ಡುಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ (ಶಶಿ)ರವರು ಗುರುವಾರ ವೀಕ್ಷಣೆ ಮಾಡಿದರಲ್ಲದೆ ಕೆಲ ಲೋಪದೋಷಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವೈಜ್ಞಾನಿಕ ಕಾಮಗಾರಿ ವಿರುದ್ಧ ವೈಜ್ಞಾನಿಕ ಹೋರಾಟ: ಎಂ.ಪಿ ರೇಣುಕಾಚಾರ್ಯ

Jul 10 2025, 01:46 AM IST
ಭದ್ರಾ ನಾಲೆ ಸೀಳಿ ಕುಡಿಯುವ ನೀರು ಪೂರೈಸುವ ಯೋಜನೆ ವಿರೋಧಿಸಿ ದಾವಣಗೆರೆ ಜಿಲ್ಲೆ ರೈತ ಒಕ್ಕೂಟದ ವತಿಯಿಂದ ಬುಧವಾರ ಸಾಗರ ರಸ್ತೆಯಲ್ಲಿರುವ ತುಂಗಾ ಮೇಲ್ದಂಡೆ ಮುಖ್ಯ ಎಂಜಿನಿಯರ್ ಕಚೇರಿಗೆ ಭಾರೀ ಸಂಖ್ಯೆಯಲ್ಲಿ ರೈತರು ಆಗಮಿಸಿ ಸಾಗರ ರಸ್ತೆಯ ಎರಡೂ ಬದಿಯಲ್ಲಿ ಬಂದ್ ಮಾಡಿ ಸ್ಥಳದಲ್ಲೇ ಅಡುಗೆ ತಯಾರಿಸಿ ಊಟ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತಡೆಯಾಜ್ಞೆ ಶೀಘ್ರ ತೆರವು: ಕೋಟ ಸ್ಪಷ್ಟನೆ

Jul 09 2025, 12:25 AM IST
ಮಲ್ಪೆ-ಆಗುಂಬೆ ರಾಷ್ಟ್ರೀಯ ಹೆದ್ದಾರಿ ೧೬೯ ಎ ಅಗಲೀಕರಣ ಕಾಮಗಾರಿಯಲ್ಲಿ, ಸ್ಥಗಿತಗೊಂಡು ಜನ, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿರುವ ಪರ್ಕಳ ಭಾಗವನ್ನು ತಕ್ಷಣ ಸರಿಪಡಿಸಲು ಎಂಜಿನಿಯರ್‌ಗಳನ್ನು ಕರೆದು ನಿರ್ದೇಶಿಸಿರುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕುಪ್ಪೆಟ್ಟಿ- ಉಪ್ಪಿನಂಗಡಿ ಹೆದ್ದಾರಿ ತೇಪೆ ಕಾಮಗಾರಿ ಆರಂಭ

Jul 09 2025, 12:18 AM IST
ಸಂಚಾರಕ್ಕೆ ತೀವ್ರ ಅಡಚಣೆ ನೀಡುತ್ತಿರುವ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ತನಕ ಹೊಂಡಗಳನ್ನು ತಾತ್ಕಾಲಿಕವಾಗಿ ಮುಚ್ಚುವ ಕಾಮಗಾರಿ ಆರಂಭವಾಗಿದೆ.

ಗಣೇಶೋತ್ಸವದೊಳಗೆ ಫ್ಲೈಓವರ್‌ ಕಾಮಗಾರಿ ಪೂರ್ಣಗೊಳಿಸಿ

Jul 07 2025, 11:48 PM IST
ಕಾರ್ಮಿಕರ ಕೊರತೆಯಿಂದಾಗಿ ನಿಗದಿತ ಅವಧಿಗಿಂತ ಕಾಮಗಾರಿ ಬಾಕಿ ಉಳಿದಿದೆ ಎಂದು ಗುತ್ತಿಗೆದಾರ ತಿಳಿಸಿದರು. ಇದರಿಂದ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಹೆಚ್ಚುವರಿ ನೂರು ಕಾರ್ಮಿಕರನ್ನು ಬಳಸಿಕೊಂಡು ಆಗಸ್ಟ್ 30ರೊಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಎಂದು ತಾಕೀತು ಮಾಡಿದರು.

ಹಳ್ಳಿಗಳಲ್ಲಿನ ಕಾಮಗಾರಿ ಪರಿಶೀಲಿಸಿದ ಸಿಇಒ ರಿಷಿ

Jul 07 2025, 11:48 PM IST
ಕನ್ನಡಪ್ರಭ ವಾರ್ತೆ ವಿಜಯಪುರ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮ ಪಂಚಾಯತಿಗೆ ಸಿಇಒ ರಿಷಿ ಆನಂದ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣವಾದ ಎನ್.ಆರ್.ಎಲ್.ಎಂ ಸಂಜೀವಿನಿ ಶೆಡ್ ಕಟ್ಟಡ ಹಾಗೂ ನೂತನ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ ಕಟ್ಟಡಕ್ಕೆ ವೀಕ್ಷಿಸಿದ ಅವರು ಕಟ್ಟಡ ನಿರ್ಮಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಗ್ರಂಥಾಲಯ ಪೂರ್ಣಗೊಂಡ ತಕ್ಷಣವೇ ಎಲ್ಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ನಾಳೆ ನಾಲೆ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಮುತ್ತಿಗೆ

Jul 07 2025, 11:47 PM IST
ಭದ್ರಾ ನಾಲೆಯನ್ನು ಸೀಳಿ ಬೇರೆ ಜಿಲ್ಲೆಗಳಿಗೆ ನೀರು ಕೊಡುವ ಕಾಮಗಾರಿ ಅವೈಜ್ಞಾನಿಕದಿಂದ ಕೂಡಿದೆ. ಆದ್ದರಿಂದ ತಕ್ಷಣವೇ ಕಾಮಗಾರಿ ನಿಲ್ಲಿಸಬೇಕು. ಈ ವಿಚಾರದಲ್ಲಿ ರೈತರನ್ನು ಜಾಗೃತಗೊಳಿಸಲು ರೈತರು ಜಿಲ್ಲೆಯಾದ್ಯಂತ ಈಗಾಗಲೇ ಕರಪತ್ರ ಅಭಿಯಾನ ಆರಂಭಿಸಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 97
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved