• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ಕ್ರೆಡಿಟ್‌: ಪಾಟೀಲ V/S ಬೆಳ್ಳುಬ್ಬಿ ಪೈಪೋಟಿ!

May 23 2025, 12:29 AM IST
ಕನ್ನಡಪ್ರಭ ವಾರ್ತೆ ವಿಜಯಪುರ ನಾನು ಮಾಡಿದ ಕಾಮಗಾರಿಗಳನ್ನು ತಾನು ಮಾಡಿದ್ದು ಎಂದು ಹೇಳುವ ಸಚಿವ ಶಿವಾನಂದ ಪಾಟೀಲರಿಗೆ ನಾನು ಸವಾಲು ಹಾಕುತ್ತೇನೆ. ನಾನು ಮಾಡಿದ ಕಾಮಗಾರಿಗಳನ್ನು ದಾಖಲೆ ಸಮೇತ ತೋರಿಸುತ್ತೇನೆ. ನಾನು ಮಾಡಿದ್ದು ಸಾಬೀತಾದರೆ ನೀನು ಗುಂಡು ಹೊಡೆದುಕೊಂಡು ಸಾಯಬೇಕು. ಅಥವಾ ನೀನು ಮಾಡಿದ್ದು ಎಂದು ಸಾಬೀತಾದರೆ ನಾನು ಪಿಸ್ತೂಲ್‌ನಿಂದ ಗುಂಡು ಹೊಡೆದುಕೊಂಡು ಸಾಯುತ್ತೇನೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಸವಾಲು ಹಾಕಿದರು.

ಗರ್ಭಗುಡಿ ಬ್ರಿಡ್ಜ್‌ ಕಂ ಬ್ಯಾರೇಜು ಕಾಮಗಾರಿ ಪೂರ್ಣಗೊಳಿಸಲು ಕ್ರಮ: ಸಚಿವ ಬೋಸರಾಜ

May 20 2025, 01:05 AM IST
ಹರಪನಹಳ್ಳಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ಅಪೂರ್ಣಗೊಂಡು ನನೆಗುದಿಗೆ ಬಿದ್ದಿರುವ ಗರ್ಭಗುಡಿ ಬ್ರಿಡ್ಜ್‌ ಕಂ ಬ್ಯಾರೇಜು ಕಾಮಗಾರಿಯನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ.

ಸ್ಲಮ್‌ ಬೋರ್ಡ್‌ ಮನೆ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

May 19 2025, 02:21 AM IST
District Collector instructs to complete work on slum board house

ಅಂಬೇಡ್ಕರ್ ಭವನ ಕಾಮಗಾರಿ: ಸಚಿವ, ಶಾಸಕರ ಪ್ರಶಂಸೆ

May 18 2025, 11:51 PM IST
ಭವನ ನಿರ್ಮಾಣಕ್ಕಿರುವ ಅಡ್ಡಿ, ಆತಂಕ ನಿವಾರಿಸುವ ನಿಟ್ಟಿನಲ್ಲಿ ಸಮಾಜದ ಎಲ್ಲಾ ಬಂಧುಗಳು ಒಗ್ಗೂಡಿ ಬಗೆಹರಿಸಬೇಕು.

ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಚಿವರ ಸೂಚನೆ

May 18 2025, 01:39 AM IST
ಶಿರಹಟ್ಟಿ ಪಟ್ಟಣದಲ್ಲಿ ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದು ಮುಂದಿನ ಒಂದು ವರ್ಷದ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಮಾಡಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎರಡನೆ ಹಂತದ ಬೂದು ನಿರ್ವಹಣೆ ಕಾಮಗಾರಿ ಆರಂಭ

May 18 2025, 01:33 AM IST
ಗ್ರಾಪಂ ಮಟ್ಟದಲ್ಲಿ ನರೇಗಾ ಯೋಜನೆಯಡಿ ಬೂದು ನೀರು ನಿರ್ವಹಣೆ ಕಾಮಗಾರಿ ಎರಡನೆ ಹಂತದಲ್ಲಿ ಮತ್ತೆ ಆರಂಭಿಸಲಾಗಿದೆ.

ತೆಂಕನಿಡಿಯೂರು ಕುಮೆಕೆರೆ ಕಾಮಗಾರಿ: ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ

May 18 2025, 01:04 AM IST
ತೆಂಕನಿಡಿಯೂರು ಗ್ರಾಮದಲ್ಲಿ ಸುಮಾರು 4 ಕೋಟಿ ರು. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಕುಮೆಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆ: ಜೂನ್‌ನಿಂದ ನವೆಂಬರ್‌ 1ರ ವರೆಗೆ ಕೆಲವು ಸಾಪ್ತಾಹಿಕ ರೈಲುಗಳ ಸಂಚಾರ ರದ್ದು

May 17 2025, 01:36 AM IST
ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025 ರ ವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

ಮಲ್ಪೆ: ಆದಿ ಉಡುಪಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

May 17 2025, 01:17 AM IST
ಮಲ್ಪೆ - ಆದಿಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್‌ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ವಿವಿಧ ಸಲಹೆ, ಸೂಚನೆ ನೀಡಿದರು.

ತ್ಯಾಗರ್ತಿ: ಒಂದು ವರ್ಷದಿಂದ ನೆಡೆಯುತ್ತಿದೆ 1ಕಿ.ಮೀ ಮಾದರಿ ರಸ್ತೆ ಕಾಮಗಾರಿ

May 16 2025, 01:56 AM IST
ತ್ಯಾಗರ್ತಿ: ಸಾಗರ ತಾಲೂಕಿನ ತ್ಯಾಗರ್ತಿಯ ಮುಖ್ಯ ರಸ್ತೆಗೆ 2022ರಲ್ಲಿ 3 ಕೋಟಿ ರು. ಅನುಮೋದನೆ ಪಡೆದು ಜನವರಿ 2023ರಂದು ಟೆಂಡರ್ ಪ್ರಕಟಣೆಗೊಂಡು ಮೇ 2024ರಂದು ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಇದುವರೆಗೂ ಪ್ರತಿನಿತ್ಯ ಕಾಮಗಾರಿ ನೆಡೆಯುತ್ತಿದೆ ಎಂದು ಧೂಳೆಬ್ಬಿಸುತ್ತಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved