• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಬೇಕು: ಸಂಸದ ಬೊಮ್ಮಾಯಿ

Jun 23 2025, 12:33 AM IST
ರಸ್ತೆಗಳು ಅಭಿವೃದ್ಧಿಯ ಜೀವನಾಡಿಗಳಾಗಿದ್ದು, ನಿರ್ಮಾಣ ಮಾಡುವ ರಸ್ತೆಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಯಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಕ್ಕೆ ದಾವಣಗೆರೆಯಲ್ಲಿ ರೈತ ಸಂಘ ಆಗ್ರಹ

Jun 23 2025, 12:33 AM IST

ಭದ್ರಾ ಅಚ್ಚುಕಟ್ಟು ರೈತರ ಬದುಕಿಗೆ ಮಾರಕವಾಗುವಂತೆ ಡ್ಯಾಂನ ಬಲದಂಡೆ ನಾಲೆ ಸೀಳಿ, ನೀರು ಪೂರೈಸುವ ಕಾಮಗಾರಿ ಕೈಗೊಂಡ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಲು ಒತ್ತಾಯ

ಎತ್ತಿನ ಹೊಳೆ ಕುಡಿವ ನೀರು ಕಾಮಗಾರಿ ಮುಗಿಸಿ : ಸಿದ್ದು

Jun 21 2025, 08:42 AM IST

ಪ್ರಾರಂಭಿಕ ಹಂತದಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಲ್ಲಾ ಏಳು ಜಿಲ್ಲೆಗಳಿಗೆ ಕುಡಿಯುವ ನೀರೊದಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಣಿಬೆನ್ನೂರಿನ ಪೊಲೀಸ್ ವಸತಿಗೃಹಗಳ ಕಾಮಗಾರಿ ಕಳಪೆ: ಕ್ರಮಕ್ಕೆ ಆಗ್ರಹ

Jun 21 2025, 12:49 AM IST
ಕಟ್ಟಡದ ಕೆಲಭಾಗಗಳಲ್ಲಿ ಪ್ಲಾಸ್ಟರ್ ಮಾಡಲಾಗಿದ್ದು, ಕೆಲವು ಕಡೆ ಬಿರುಕು ಕಂಡುಬಂದಿದೆ. ಇದಲ್ಲದೆ ಈಗಾಗಲೇ ನಿರ್ಮಾಣಗೊಂಡು ಕಳೆದ ವರ್ಷ ಉದ್ಘಾಟನೆಯಾಗಿರುವ ಎರಡು ಹಂತದ ಬೃಹತ್ ಕಟ್ಟಡಗಳಲ್ಲಿ ಅಲ್ಲಲ್ಲಿ ಬಿರುಕು ಉಂಟಾಗಿದ್ದು, ನೀರು ಬಸಿಯುತ್ತಿದೆ ಎಂದು ನಗರಸಭಾ ಸದಸ್ಯೆ ಕಸ್ತೂರಿ ಚಿಕ್ಕಬಿದರಿ ಆರೋಪಿಸಿದರು.

ರೈಲ್ವೆ ಮಾರ್ಗದ ಕಾಮಗಾರಿ ಶೀಘ್ರ ಆರಂಭ

Jun 21 2025, 12:49 AM IST
ಬೇಲೂರು-ಚಿಕ್ಕಮಗಳೂರು ರೈಲು ಮಾರ್ಗದ ಕೆಲಸ ಶೀಘ್ರವಾಗಿ ಮಾಡುತ್ತೇವೆ. ಹಾಸನ-ಬೇಲೂರು ನಡುವೆ ರೈಲ್ವೆ ಮಾರ್ಗಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಮುಗಿಸಿ ಇನ್ನು ಎರಡೂವರೆ ಮೂರು ವರ್ಷಗಳಲ್ಲಿ ಈ ಕಾಮಗಾರಿ ಮುಗಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದರು. ಹಿಂದೆ ಯುಪಿಎ ಸರ್ಕಾರ ಇದ್ದಾಗ 850ರಿಂದ 900 ಕೋಟಿ ರು. ಅನುದಾನ ಬರುತಿತ್ತು. ಈಗ ಆರರಿಂದ ಏಳು ಸಾವಿರ ಕೋಟಿ ಅನುದಾನ ಬರುತ್ತಿದೆ. ರಾಜ್ಯ ಕೇಂದ್ರ ಸಹಭಾಗಿತ್ವದ ಯೋಜನೆಗೆ ಸಿದ್ದರಾಮಯ್ಯ ಅವರಿಂದ ಒಳ್ಳೆ ಸಹಕಾರ ಸಿಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಐಆರ್‌ಬಿ ಚತುಷ್ಪಥ ರಸ್ತೆ ಕಾಮಗಾರಿ ಅವಾಂತರ

Jun 21 2025, 12:49 AM IST
ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ಐಆರ್‌ಬಿ ಕಂಪನಿ ಕಲ್ಲು, ಮಣ್ಣು ಸುರಿದು ರಸ್ತೆ ಅಗಲೀಕರಣ ಮಾಡಿತ್ತು.

ಸುಳ್ಯದಲ್ಲಿ‌ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ

Jun 20 2025, 12:34 AM IST
ಬುಧವಾರ ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ‌ಕಾಮಗಾರಿಗಳನ್ನು ಉದ್ಘಾಟನೆಗೊಳಿಸಿ, ಸುಳ್ಯ‌ ನಗರ ಪಂಚಾಯಿತಿಯಲ್ಲಿ ನಡೆದ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು.

ಎಸ್‌ಒಪಿ ಪ್ರಕಾರ ಜೆಜೆಎಂ, ಅಮೃತ್ ಯೋಜನೆಗಳ ಕಾಮಗಾರಿ ನಡೆಸಿ

Jun 20 2025, 12:34 AM IST
ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಹಾಗೂ ಅಮೃತ್ ಯೋಜನೆಯಡಿ ಕೈಗೆತ್ತಿಕೊಂಡಿರುವ ಶುದ್ಧ ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆಯ ಕಾಮಗಾರಿಗಳನ್ನು ಎಸ್‌ಒಪಿ ಪ್ರಕಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.

ಕರಗ ಸಾಗುವ ರಸ್ತೆಗಳ ಕಾಮಗಾರಿ ಶೀಘ್ರ ಮುಗಿಸಿ: ಕೆ.ಶೇಷಾದ್ರಿ

Jun 19 2025, 11:50 PM IST
ಆಷಾಢ ಮಾಸದಲ್ಲಿ ಬಂಡಿಮಹಾಕಾಳಿ ಅಮ್ಮನವರ ಕರಗ ಮತ್ತು ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಸಂಭ್ರಮ ಸಡಗರದಿಂದ ನಗರದ ಜನರು ಆಚರಣೆ ಮಾಡುತ್ತಾರೆ.

ರೈಲ್ವೆ ಸ್ಟೇಷನ್ ಕಟ್ಟಡ ಕಾಮಗಾರಿ ವಿಳಂಬ

Jun 19 2025, 11:49 PM IST
ಕೇಂದ್ರ ಸರ್ಕಾರದ ಅಮೃತ ಯೋಜನೆಯಡಿ ಆರಂಭಗೊಂಡಿರುವ ರೈಲ್ವೆ ಸ್ಟೇಷನ್ ನ ನೂತನ ಕಟ್ಟಡ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳ ವಿರುದ್ಧ ಸಂಸದ ಗೋವಿಂದಕಾರಜೋಳ ಕಿಡಿಕಾರಿ ಬರುವ ಡಿ.31ಕ್ಕೆ ಉದ್ಘಾಟನೆಯಿಟ್ಟುಕೊಳ್ಳಿ ಎಂದು ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 97
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved