• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಆಗ್ರಹಿಸಿ ನಾಗರಿಕ ಹೋರಾಟ ಸಮಿತಿ ಪ್ರತಿಭಟನೆ

Oct 12 2025, 01:01 AM IST
ಬಳ್ಳಾರಿ ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

ರೈಲ್ವೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಸೂಚನೆ

Oct 11 2025, 12:02 AM IST
ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸುನೀಲ್ ಬೋಸ್ ಅವರು ವನ್ಯಜೀವಿ ಧಾಮದಲ್ಲಿ ಇತ್ತೀಚೆಗೆ ನಡೆದ ಹುಲಿ ಹತ್ಯೆ ಮತ್ತು ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷದ ಕುರಿತು ಮಾಹಿತಿ ಪಡೆದರು.

ಅಕ್ಟೋಬರ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ

Oct 10 2025, 01:00 AM IST
ಜಿಲ್ಲಾ ಪಂಚಾಯಿತಿ ಸಿಇಒ ಡಾ.ಆಕಾಶ್ ಸೂಚನೆ । ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒಗಳೊಂದಿಗೆ ಸಂವಾದ

ಮಂಡ್ಯ ಜಿಲ್ಲೆಯ ರಾಜ್ಯ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಗಿಸಿ

Oct 09 2025, 02:00 AM IST
ಕಾಮಗಾರಿಗೆ ಅಗತ್ಯ ವಿರುವ ಹೆಚ್ಚುವರಿ ಭೂಮಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿ 150-ಎರಲ್ಲಿ ಕೆ.ಬಿ ಕ್ರಾಸ್‌ನಿಂದ ಚುಂಚನಹಳ್ಳಿ ರಸ್ತೆ ವಿಸ್ತರಣೆ, ಮೆಲುಸೇತುವೆ ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ ಅನುಷ್ಠಾನ ಮಾಡಿ.

ರಾಹೆ- 48 ಕಾಮಗಾರಿ ಮಾರ್ಚ್‌ನೊಳಗೆ ಪೂರ್ತಿಗೊಳಿಸಿ

Oct 09 2025, 02:00 AM IST
ರಾಷ್ಟ್ರೀಯ ಹೆದ್ದಾರಿ-48 ಕಾಮಗಾರಿಯನ್ನು 2026 ರ ಮಾರ್ಚ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಅನೂಪ್ ಶರ್ಮಾ ಅವರಿಗೆ ಸೂಚನೆ ನೀಡಿದರು.

ಜನರಿಗೆ ಸಂಕಷ್ಟ ತಂದಿಟ್ಟ ಕಾಮಗಾರಿ

Oct 07 2025, 01:02 AM IST
ವೆಂಕಟಾಪುರ ರಸ್ತೆ ಮಾರ್ಗದಲ್ಲಿ ಬೃಹತ್‌ ವಾಲ್‌ ಕಾಮಗಾರಿ ನಿರ್ಮಾಣಕ್ಕೆ ರಸ್ತೆ ಪಕ್ಕದಲ್ಲಿಯೆ 15ಅಡಿ ಉದ್ದ ಹಾಗೂ 15ಅಡಿ ಆಳಕ್ಕೆ ಜೆಬಿಸಿಯಿಂದ ಗುಂಡಿ ಬಗೆದು ಕಾಮಗಾರಿ ಸ್ಥಗಿತಗೊಳಿಸಿ ಹಾಗೆ ಬಿಟ್ಟಿದ್ದಾರೆ.

ಜೆಪ್ಪು ಮಹಾಕಾಳಿಪಡ್ಪು ಅಂಡರ್‌ ಬ್ರಿಡ್ಜ್‌ ಕಾಮಗಾರಿ ಮುಕ್ತಾಯಕ್ಕೆ ಗಡುವು

Oct 01 2025, 01:01 AM IST
ಜೆಪ್ಪು ಮಹಾಕಾಳಿಪಡ್ಪು ಅಂಡರ್‌ ಬ್ರಿಡ್ಜ್‌ ಕಾಮಗಾರಿ ವಿಳಂಬ ವಿರುದ್ಧ ಮಂಗಳವಾರ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ಕೂಡಲೆ ಅಂಡರ್‌ ಬ್ರಿಡ್ಜ್‌ನ್ನು ಸಾರ್ವಜನಿಕ ಉಪಯೋಗಕ್ಕೆ ಬಿಡುಗಡೆಗೊಳಿಸಿ, ಇಲ್ಲದಿದ್ದರೆ ಅಧಿಕಾರದಿಂದ ತೊಲಗಿ ಎಂದು ಆಗ್ರಹಿಸಿದರು.

ಭವನಗಳ ಕಾಮಗಾರಿ ತ್ವರಿತಗೊಳಿಸಲು ಸ್ಪೀಕರ್ ಸೂಚನೆ

Sep 26 2025, 01:02 AM IST
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ವಿವಿಧ ಭವನಗಳ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು.

೫ ಕೋಟಿ ರು. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ: ಬೇಳೂರು

Sep 26 2025, 01:00 AM IST
ಸುಮಾರು ೫ ಕೋಟಿ ರು. ವೆಚ್ಚದಲ್ಲಿ ರಾಜ್ಯ ಹಾಗೂ ಜಿಲ್ಲಾ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಮದ್ದೂರು ಕ್ಷೇತ್ರದಲ್ಲಿ 1 ಸಾವಿರ ಕೋಟಿಗೂ ಹೆಚ್ಚು ಅಭಿವೃದ್ಧಿ ಕಾಮಗಾರಿ: ಕೆ.ಎಂ.ಉದಯ್

Sep 25 2025, 01:00 AM IST
ಈ ಹಿಂದೆ ಅಧಿಕಾರ ನಡೆಸಿದ ಸರ್ಕಾರಗಳ ನಿರ್ಲಕ್ಷ್ಯದಿಂದ ಸಾಕಷ್ಟು ಹಳ್ಳಿಗಳಲ್ಲಿ ರಸ್ತೆಗಳು ಹಾಳಾಗಿದ್ದವು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ತಾಲೂಕಿನಲ್ಲಿ ಸಾವಿರಾರು ಕೋಟಿ ರು. ವೆಚ್ಚದಲ್ಲಿ ರಸ್ತೆಗಳು, ನಾಲೆಗಳ ಅಭಿವೃದ್ಧಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 97
  • next >

More Trending News

Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved