• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಗಾ ಕಾಮಗಾರಿ ಗುಣಮಟ್ಟ ಕಾಪಾಡಿ

Apr 05 2025, 12:48 AM IST
ಕೊಂಡಾಪುರದ ಸರ್ಕಾರಿ ಶಾಲೆಗೆ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್‌ ಭೇಟಿ ನೀಡಿ, ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಲಾದ ಆಟದ ಮೈದಾನ ವೀಕ್ಷಿಸಿ, ಶಾಲಾ ಮುಖ್ಯ ಶಿಕ್ಷಕ ಶೇಖರಪ್ಪ ಅವರಿಂದ ಮಾಹಿತಿ ಪಡೆದರು.

ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿಲ್ಲ

Apr 04 2025, 12:47 AM IST
ಹೊಸದುರ್ಗ ಪಟ್ಟಣದಲ್ಲಿ ಹಾದು ಹೊಗಿರುವ ಹೆದ್ದಾರಿ ಕಾಮಗಾರಿಯ ಕೆಲಸದ ಬಗ್ಗೆ ಶಾಸಕ ಬಿ.ಜಿ.ಗೋವಿಂದಪ್ಪ ಮಾಹಿತಿ ಪಡೆಯುತ್ತಿರುವುದು.

ಹೊಲದ ಬದು ನಿರ್ಮಿಸಲು ₹1.74 ಕೋಟಿಯ ಕಾಮಗಾರಿ: ಕೆ.ಎಸ್. ಪೂಜಾರ

Apr 03 2025, 12:32 AM IST
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ರೈತರ ಜಮೀನಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಗ್ರಾಪಂ ಅಧ್ಯಕ್ಷ ಕೆ.ಎಸ್. ಪೂಜಾರ ಕಾಮಗಾರಿ ಮಾಹಿತಿ ನೀಡಿದರು.

ಜೆಜೆಎಂ ಕಾಮಗಾರಿ ಅಪೂರ್ಣವಾಗಿದ್ದರೂ ಬಿಲ್‌ ಪಾವತಿ-ಶಾಸಕ ಲಮಾಣಿ ಆಕ್ರೋಶ

Apr 02 2025, 01:02 AM IST
ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲಗೊಂಡಿದ್ದು, ಕೆಲವಡೆ ಕಾಮಗಾರಿ ಆಗದಿದ್ದರೂ ಅಧಿಕಾರಿಗಳು ಬಿಲ್ ಪಾವತಿಸಿರುವುದು ಕಂಡುಬಂದಿದೆ. ನನಗೆ ಗೊತ್ತಿಲ್ಲದಂತೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಆಟವಾಡುತ್ತಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಆಕ್ರೋಶ ಹೊರ ಹಾಕಿದರು.

ದರೆಗುಡ್ಡೆ ಗ್ರಾ.ಪಂ.: ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

Mar 29 2025, 12:34 AM IST
ದರೆಗುಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.

ಹಾರಂಗಿ ಹಿನ್ನೀರು ಅಭಿವೃದ್ಧಿ ಕಾಮಗಾರಿ ನಿಧಾನ: ಶಾಸಕ ಗರಂ

Mar 29 2025, 12:33 AM IST
ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾಮಗಾರಿ ಮಾಹಿತಿ ಕೇಳಿದ್ದಕ್ಕೆ ದೂರು, ಸದಸ್ಯನಿಂದ ಪ್ರತಿಭಟನೆ

Mar 29 2025, 12:31 AM IST
ಎಸ್ಸಿ ಸಮುದಾಯಕ್ಕೆ ₹ ೧೫ ಲಕ್ಷ , ಎಸ್‌ಟಿ ಸಮುದಾಯಕ್ಕೆ ₹೬ ಲಕ್ಷ ಹಾಗೂ ಸಾಮಾನ್ಯ ವರ್ಗಕ್ಕೆ ₹ ೧೦ ಲಕ್ಷ ಅನುದಾನ ವೈಯಕ್ತಿಕ ಹಾಗೂ ಇತರೆ ಕೆಲಸಕ್ಕೆ ಬಂದಿದ್ದು ಎಲ್ಲ ಸದಸ್ಯರು ಮಾಹಿತಿ ನೀಡುವಂತೆ ಮುಖ್ಯಾಧಿಕಾರಿ ಹೇಳಿದರು.

ವಿವಿಧ ವಾರ್ಡುಗಳ ಕಾಮಗಾರಿ ವೀಕ್ಷಿಸಿದ ಶೇಷಾದ್ರಿ

Mar 28 2025, 12:36 AM IST
ರಾಮನಗರ: ಯುಐಡಿಎಫ್ ಯೋಜನೆ ಅಡಿಯಲ್ಲಿ ನಗರಸಭೆ ವ್ಯಾಪ್ತಿಯ ವಾರ್ಡುಗಳಲ್ಲಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ(ಶಶಿ), ಸದಸ್ಯರು ಮತ್ತು ಅಧಿಕಾರಿಗಳು ವೀಕ್ಷಣೆ ಮಾಡಿದರು.

ರೋಪ್‌ ವೇ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ

Mar 27 2025, 01:06 AM IST
ವಿಶ್ವದ ಐತಿಹಾಸಿಕ ಏಕಶಿಲಾ ಬೆಟ್ಟಕ್ಕೆ ಮೊದಲ ಹಂತದ ರೋಪ್‌ ವೇ ಕಾಮಗಾರಿ ಅತಿ ಶೀಘ್ರ ಕೈಗೆತ್ತಿಕೊಳ್ಳುವಂತೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ಮಾರುಕಟ್ಟೆ ಕಾಮಗಾರಿ ವಿಳಂಬ, ವ್ಯಾಪಾರಸ್ಥರ ಅಸಮಾಧಾನ

Mar 27 2025, 01:03 AM IST
ಕಾಯಿಪಲ್ಲೆ ಮಾರುಕಟ್ಟೆಯಲ್ಲಿ 130ಕ್ಕೂ ಹೆಚ್ಚು ತರಕಾರಿ ವರ್ತಕರಿಗೆ ಅನುಕೂಲವಾಗಲು ಪ್ರತ್ಯೇಕ ಅಂಗಡಿಗಳ ನಿರ್ಮಾಣದ ಸಂದರ್ಭದಲ್ಲಿ ನಕ್ಷೆಯನ್ನು ಪದೇ ಪದೇ ಬದಲಾವಣೆ ಮಾಡಿರುವ ಕಾರಣ ಕಾಮಗಾರಿ ಬಿಲ್ಲನ್ನು ಸರ್ಕಾರ ನೀಡುತ್ತಿಲ್ಲ
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved