• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ: ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ

Mar 26 2025, 01:31 AM IST
ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದರೂ ಚರಂಡಿ ನಿರ್ಮಾಣ ಮಾಡುವ ಕೆಲಸವಾಗುತ್ತಿಲ್ಲ. ಚರಂಡಿ ನಿರ್ಮಾಣವಾಗದಿದ್ದರೆ ಮಳೆ ನೀರು ಮತ್ತು ಯುಜಿಡಿಯ ಮಲಿನ ನೀರು ಮನೆ ಬಾಗಿಲುಗಳಿಗೆ ಹರಿಯುತ್ತದೆ.

ತೋಳಹುಣಿಸೆ ಕಾಮಗಾರಿ ವಿಫಲವಾಗದಂತೆ ಎಚ್ಚರ ವಹಿಸಿ: ಶಾಸಕ ಕೆ.ಎಸ್‌. ಬಸವಂತಪ್ಪ

Mar 25 2025, 12:49 AM IST
ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತಿದೆ. ಅಧಿಕಾರಿಗಳು ಎಚ್ಚರ ವಹಿಸಿ, ನೀರಿನ ಬವಣೆ ಸೂಕ್ತವಾಗಿ ನೀಗಿಸಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.

ವೇಗ ಪಡೆಯದ ಗಂಗಾವಳಿ ನದಿ ಸೇತುವೆಯ ಕೂಡು ರಸ್ತೆ ಕಾಮಗಾರಿ

Mar 25 2025, 12:46 AM IST
ಕೂಡು ರಸ್ತೆ ನಿರ್ಮಾಣ ವಿಳಂಬವಾಗಿತ್ತು.

24/7 ಕುಡಿಯುವ ನೀರಿನ ಕಾಮಗಾರಿ ಶೇ.95 ರಷ್ಟು ಪೂರ್ಣ

Mar 25 2025, 12:45 AM IST
ಸನ್ 2025-26ನೇ ಸಾಲಿನ ಪುರಸಭೆಯ ₹3,20,000/-ಗಳ ಉಳಿತಾಯ ಆಯವ್ಯಯವನ್ನು ಪುರಸಭೆ ಅಧ್ಯಕ್ಷ ವಿಜಯ ಶ್ರೀಶೈಲ ಬೋಳನ್ನವರ ಮಂಡಿಸಿದರು.

ಅರ್ಧಕ್ಕೆ ನಿಂತ ಹೈಟೆಕ್‌ ಶೌಚಾಲಯ ಕಾಮಗಾರಿ

Mar 23 2025, 01:35 AM IST
ಕೆಆರ್‌ಐಡಿಎಲ್‌ ಈಗಾಗಲೆ ಬೇಸ್‌ಮೆಂಟ್ ಕಾಮಗಾರಿ ಮುಗಿಸಿಕೊಟ್ಟಿದ್ದು ಇನ್ನುಳಿದ ಕ್ಯಾಬೀನ್ ಹಾಕುವುದು, ಪ್ಲಂಬಿಂಗ್, ಟೈಲ್ಸ್, ಟ್ಯಾಂಕ್‌, ವಿದ್ಯುತ್ ಮೋಟರ್ ಸೇರಿದಂತೆ ವಿವಿಧ ಕೆಲಸ ಬಾಕಿಯಿದೆ. ಕೂಡಲೆ ಗುತ್ತೆದಾರರು ಶೌಚಾಲಯದ ಕಾಮಗಾರಿ ಪೂರ್ಣಗೊಳಿಸಬೇಕಿದೆ.

ಬೆಳ್ತಂಗಡಿ ತಾಲೂಕು ಅಂಟ್ರಿಂಜೆ-ಸುಲ್ಕೇರಿ ರಸ್ತೆ ಕಾಮಗಾರಿ ಬಿರುಸು

Mar 22 2025, 02:03 AM IST
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಹಾಗೂ ದೂರಗಾಮಿ ಯೋಜನೆಯಾದ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ( ಪಿ.ಎಂ.ಜನ್ ಮನ್) ವಿಶೇಷ ಯೋಜನೆಯ ಅನುದಾನದಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆಯಿಂದ ಸುಲ್ಕೇರಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ವೇಗದಿಂದ ನಡೆಯುತ್ತಿದೆ.

ಅಕ್ರಮ ಸಕ್ರಮದಡಿ ಟಿಸಿ ಕಾಮಗಾರಿ ಪೂರ್ಣಗೊಳಿಸಲು ರೈತರು ಮುತ್ತಿಗೆ

Mar 21 2025, 12:36 AM IST
ಅಕ್ರಮ ಸಕ್ರಮ ಯೋಜನೆಯಡಿ ವಿದ್ಯುತ್ ಪರಿವರ್ತಕ ಅಳವಡಿಸಲು ವಿದ್ಯುತ್ ಜಾಲ ಕಾಮಗಾರಿಯಲ್ಲಿ ವಿಳಂಬ ನೀತಿ ಅನುಸರಣೆ ಖಂಡಿಸಿ ಪಟ್ಟಣದ ಬೆಸ್ಕಾಂಗೆ ಗುರುವಾರ ಭಾರತೀಯ ಕಿಸಾನ್‌ ಸಭಾ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿದರು.

ಮನರೇಗಾ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ ಶಿಂಧೆ

Mar 21 2025, 12:33 AM IST
ರಾಮದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯ ಕಾಮಗಾರಿಗಳ ಸ್ಥಳಗಳಿಗೆ ಮಂಗಳವಾರ ಭೇಟಿ ನೀಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಪರಿಶೀಲಿಸಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸುವವರೆಗೆ ಟೋಲ್‌ ಸಂಗ್ರಹ ಸ್ಥಗಿತ

Mar 20 2025, 01:17 AM IST
ಮಳವಳ್ಳಿ ಪಟ್ಟಣದ ಕನಕಪುರ-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ-೨೦೯ರಲ್ಲಿ ಮಳವಳ್ಳಿ ವ್ಯಾಪ್ತಿಯಲ್ಲಿ ನಡೆದಿರುವ ಅವೈಜ್ಞಾನಿಕ ಕಾಮಗಾರಿಯನ್ನು ಅಂತಿಮಗೊಳಿಸುವವರೆಗೂ ಟೋಲ್ ಸಂಗ್ರಹ ನಿಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಲ್‌ಜೀವನ್ ಮಿಷನ್ ಕಾಮಗಾರಿ ವಿಳಂಬಕ್ಕೆ ದಂಡ: ಸಿಇಒ ಸೂಚನೆ

Mar 20 2025, 01:17 AM IST
ಜಲ್ ಜೀವನ ಮಿಷನ್ ಕಾಮಗಾರಿ ಶೇ. 92 ಪೂರ್ಣಗೊಂಡಿದೆ. ಬಾಕಿ ಉಳಿದ ಕಾಮಗಾರಿಗಳನ್ನು ಆದ್ಯತೆ ಮೇಲೆ ತ್ವರಿತವಾಗಿ ಪೂರ್ಣಗೊಳಿಸಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ಗುತ್ತಿಗೆದಾರರಿದೆ ದಂಡ ವಿಧಿಸಬೇಕರು ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved