• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಲ್ಸೇತುವೆ, ಹೆದ್ದಾರಿಯ ಕಳಪೆ ಕಾಮಗಾರಿ ಆರೋಪ:೧೮ರಂದು ವಡ್ಡಹಳ್ಳಿಯಲ್ಲಿ ರೈತ ಸಂಘದಿಂದ ಪ್ರತಿಭಟನೆ

Jan 16 2025, 12:45 AM IST
ವಡ್ಡಹಳ್ಳಿ ಕಾಮಗಾರಿ ಸ್ಥಳದಲ್ಲಿ ಎಪಿಎಂಸಿ ಮಾರುಕಟ್ಟೆ ಇದ್ದು, ಪ್ರತಿದಿನ ನೂರಾರು ವಾಹನಗಳು ಮಾರುಕಟ್ಟೆಗೆ ಬರುತ್ತವೆ. ಆ ಸೂಕ್ಷ್ಮ ಸ್ಥಳದಲ್ಲಿಯೇ ಕಾಮಗಾರಿ ಅವೈಜ್ಞಾನಿಕವಾಗಿದ್ದು, ರಸ್ತೆಯನ್ನು ಡಾಂಬರೀಕರಣಗೊಳಿಸದೇ ಪ್ರತಿ ನಿತ್ಯ ಧೂಳಿನಿಂದ ಅಕ್ಕಪಕ್ಕದ ರೈತರು, ಅಂಗಡಿ ಮಾಲೀಕರು ಅನಾರೋಗ್ಯ ಪೀಡಿತರಾಗುತ್ತಿದ್ದಾರೆ. ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲವೆಂದು ಕಿಡಿ ಕಾರಿದರು.

ನಿರಂತರ ನೀರು ಸರಬರಾಜು ಯೋಜನೆ ಕಾಮಗಾರಿ ವೀಕ್ಷಣೆ

Jan 14 2025, 01:00 AM IST
ಹು-ಧಾ ಮಹಾನಗರಕ್ಕೆ ನೀರಸಾಗರ ಕೆರೆಯಿಂದ 35 ಎಂಎಲ್‍ಡಿ ನೀರು, ಸವದತ್ತಿ ಜಾಕ್‍ವೆಲ್ ಮೂಲಕ 220 ಎಂಎಲ್‍ಡಿ ನೀರು ಪೂರೈಕೆಯಾಗುತ್ತಿದೆ. ಇದು ನಿರಂತರ ನೀರು ಯೋಜನೆ ಅನುಷ್ಠಾನಕ್ಕೆ ಸಾಲದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 43 ಎಂಎಲ್‍ಡಿ ನೀರು ಪಡೆಯುವ ಯೋಜನೆ ಪ್ರಗತಿಯಲ್ಲಿದೆ

ಸೇತುವೆ ಕಾಮಗಾರಿ ಬಳಿ ವಾಹನ ಪಲ್ಟಿ ಸಾವು

Jan 13 2025, 12:47 AM IST
ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಸೇತುವೆ ಕಾಮಗಾರಿ ಬಳಿ ಗೂಡ್ಸ್‌ ವಾಹನ ಪಲ್ಟಿ ಹೊಡೆದು ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ಅರ್ಜಿಪುರ ರಸ್ತೆಯಲ್ಲಿ ನಡೆದಿದೆ.

ಏಪ್ರಿಲ್ ಅಂತ್ಯದೊಳಗೆ ತಡೆಗೋಡೆ ಕಾಮಗಾರಿ ಪೂರ್ಣ: ಸತೀಶ್ ಜಾರಕಿಹೊಳಿ

Jan 12 2025, 01:18 AM IST
ಮಡಿಕೇರಿ ಜಿಲ್ಲಾಡಳಿತ ಭವನದ ತಡೆಗೋಡೆ ಕಾಮಗಾರಿ ವೀಕ್ಷಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪ್ರಸಕ್ತ ಸಾಲಿನ ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಮಾಣಿ- ಬಿ.ಸಿ. ರೋಡ್ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಡಿಸಿ

Jan 12 2025, 01:16 AM IST
ಅಧಿಕಾರಿಗಳು ಹಾಗೂ ಕಾಮಗಾರಿ ನಿರ್ವಹಿಸುತ್ತಿರುವ ಕೆಎನ್‌ಆರ್‌ ಕನ್‌ಸ್ಟ್ರಕ್ಷನ್‌ನ ಎಂಜಿನಿಯರ್‌ಗಳೊಂದಿಗೆ ಕೆಲಸದ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಅವರು, ಕಲ್ಲಡ್ಕದ ಫ್ಲೈಓವರ್ ಕಾಮಗಾರಿ ಸಂದರ್ಭ ಕೈಗೊಳ್ಳಲಾಗುತ್ತಿರುವ ಕ್ರಮಗಳನ್ನು ವೀಕ್ಷಿಸಿ, ಸಲಹೆ ಸೂಚನೆಗಳನ್ನು ನೀಡಿದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ನಗರಸಭೆ ಅಧ್ಯಕ್ಷ ಅಸಮಾಧಾನ

Jan 12 2025, 01:16 AM IST
ಕಾಮಗಾರಿ ಸ್ಥಳದಲ್ಲಿ ಹೆದ್ದಾರಿ ಪ್ರಾಧಿಕಾರದ ಯಾವುದೇ ಅಧಿಕಾರಿಗಳು ಇರದೇ ಇರುವುದು ಕಂಡುಬಂದಿದೆ. ಕಾಮಗಾರಿ ಗುಣಮಟ್ಟದ ಪ್ರಶ್ನೆ ಮಾಡಲು ಅಧಿಕಾರಿಗಳನ್ನು ಸಂಪರ್ಕಿಸಲು ಕರೆ ಮಾಡಿದರೂ ಸಹ ಯಾವುದೇ ಅಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲ, ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಕನ್ನಡ ಬಾರದ ಕಾರಣ ಸರಿಯಾದ ಮಾಹಿತಿಯನ್ನು ಸಹ ಪಡೆಯಲಾಗಲಿಲ್ಲ.

ಜನ ಪ್ರತಿನಿಧಿಗಳಿಂದ ಭದ್ರಾ ಕಾಮಗಾರಿ ಪೂರ್ಣ ಅಸಾಧ್ಯ

Jan 11 2025, 12:45 AM IST
ನಾಯಕನಹಟ್ಟಿಯಲ್ಲಿ ನಡೆದ ರೈತ ಸಭೆಯಲ್ಲಿ ಸಿರಿಗೆರೆ ಶ್ರೀಗಳ ಬಳಿಗೆ ತೆರಳುವ ಸಂಬಂಧ ಕರಪತ್ರ ಪ್ರದರ್ಶಿಸಲಾಯಿತು.

ಸೇತುವೆ ಕಾಮಗಾರಿ ಬಳಿ ನಾಮಫಲಕ ಅಳವಡಿಸಿ

Jan 10 2025, 12:47 AM IST
ಹನೂರು ತಾಲೂಕಿನ ಅಜ್ಜೀಪುರ ಗ್ರಾಮದ ಬಳಿ ನಡೆಯುತ್ತಿರುವ ಸೇತುವೆ ಕಾಮಗಾರಿ ಬಳಿ ಯಾವುದೇ ಸೂಚನಾ ಫಲಕಗಳು ಇಲ್ಲದೆ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಕಾಮಗಾರಿ ಸ್ಥಳ.

ಅಕ್ರಮ ಲೇಔಟ್ ಕಾಮಗಾರಿ ನಿಲ್ಲಲಿ

Jan 10 2025, 12:46 AM IST
೨೦೨೫ ಜನವರಿಯಲ್ಲಿ ೭೩-೩ ಎಕರೆ ಜಾಗವನ್ನು ಮಾಜಿ ಶಾಸಕರೋರ್ವರು ಮತ್ತವರ ತಂಡದವರು ೯೭ ಮಂದಿಗೆ ಅಕ್ರಮವಾಗಿ ಖಾಯಂ ಸಾಗುವಳಿ ಚೀಟಿ ನೀಡಿ ಭೂ ಕಬಳಿಕೆ ಮಾಡಿ, ಲೇಔಟ್ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕಾಗಿ ೨೫ ಎಕರೆ ಖರಾಬು ಜಾಗವನ್ನೂ ಕಬಳಿಸಿ ಅಕ್ರಮವಾಗಿ ಲೇಔಟ್ ಮಾಡುತ್ತಿದ್ದು, ಈ ಕಾಮಗಾರಿ ನಿಲ್ಲಬೇಕು. ಅಲ್ಲಿಯವರೆಗೂ ನಮ್ಮದು ನಿರಂತರ ಕಾನೂನು ಹೋರಾಟ ಇರುತ್ತದೆ. ಇಲ್ಲವಾದರೆ ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ವಕೀಲರಾದ ಎಂ.ಡಿ. ಗೋಪಾಲೇಗೌಡ ಎಚ್ಚರಿಕೆ ನೀಡಿದರು.

ಗುಣಮಟ್ಟವಿಲ್ಲದ ಕಾಮಗಾರಿ ಸ್ಥಗಿತಕ್ಕೆ ಸೂಚಿಸಿದ ಶಾಸಕ ಸುರೇಶ್‌

Jan 08 2025, 12:15 AM IST
ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ನಿರ್ಮಿಸುತ್ತಿರುವ ಸೆಂಟ್ರಲ್ ಲ್ಯಾಬ್ ಕಟ್ಟಡ ಹಾಗೂ ವೈದ್ಯರ ೪ ವಸತಿಗೃಹಗಳ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಶಾಸಕ ಎಚ್.ಕೆ.ಸುರೇಶ್ ಸೂಚನೆ ನೀಡಿದರು. ಸ್ಥಳಕ್ಕೆ ತೆರಳಿದಾಗ ಕಾರ್ಮಿಕರಷ್ಟೇ ಕೆಲಸ ಮಾಡುತ್ತಿದ್ದಾರೆಯೇ ಹೊರತು ಉಸ್ತುವಾರಿ ನೋಡಿಕೊಳ್ಳುವ ಯಾರೊಬ್ಬರೂ ಇರಲಿಲ್ಲ. ಹೀಗಾದರೆ ಲಕ್ಷಾಂತರ ರುಪಾಯಿ ವೆಚ್ಚ ಮಾಡಿ ಮಾಡುವ ಕೆಲಸ ಗುಣಮಟ್ಟ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 81
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved