• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಡಲ್ಕೊರೆತ ಕಾಮಗಾರಿ: ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ

May 15 2025, 01:37 AM IST
ಸರ್ಕಾರವು ಸಮುದ್ರ ಪ್ರತಿಬಂಧಕ ಕಾಮಗಾರಿಗಳಿಗೆ ಕರಾವಳಿ ತೀರದ 3 ಜಿಲ್ಲೆಗಳಿಗೆ 200 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಅಲ್ಲಲ್ಲಿ ಅಲ್ಪ ಸ್ವಲ್ಪ ಕಾಮಗಾರಿ ನಡೆಸುವ ಬದಲು ಅತಿ ಹೆಚ್ಚು ಕಡಲ ಕೊರೆತ ಉಂಟಾಗುವ ಪ್ರದೇಶಗಳಲ್ಲಿ ನಿರ್ದಿಷ್ಟ ಕಾಮಗಾರಿ ನಡೆಸಿ ಪೂರ್ಣಗೊಳಿಸುವಂತೆ ಖಾದರ್‌ ಸೂಚಿಸಿದರು.

ರಸ್ತೆ ಕಾಮಗಾರಿ ವಿಳಂಬ: ಸವಾರರಿಗೆ ಪ್ರಾಣಸಂಕಟ

May 14 2025, 01:48 AM IST
ಪಟ್ಟಣದ ಬಹುತೇಕ ಕಡೆ ರಸ್ತೆಗಳ ಮಧ್ಯದಲ್ಲಿಯೇ ಚರಂಡಿಯಲ್ಲಿ ತಗ್ಗುಗುಂಡಿಗಳು ಬಿದ್ದಿದ್ದು, ಅಲ್ಲಿ ಬ್ಯಾರಿಕೇಡ್ ಇಟ್ಟು ಮುಚ್ಚಲಾಗಿದೆ. ಇನ್ನು ಕೆಲವು ಕಡೆ ಹಾಗೇ ಬಿಡಲಾಗಿದ್ದು, ಜನರು ಸಂಕಷ್ಟಪಡುವಂತಾಗಿದೆ.ಪಟ್ಟಣದ ಮುಖ್ಯರಸ್ತೆಯಾಗಿರುವ ಎಸ್.ಪಿ. ಪೆಟ್ರೋಲ್ ಪಂಪ್ ತಿರುವಿನಲ್ಲಿ ನೀರಿನ ಕಾಮಗಾರಿಗೆಂದು ಹಲವು ತಿಂಗಳಿಂದ ಅಗೆದು ಬ್ಯಾರಿಕೇಡ್ ಇಟ್ಟು ಹೋದವರು ಮರಳಿ ಬಂದೇ ಇಲ್ಲ.

ಶೇ. 80ರಷ್ಟು ಕಾಮಗಾರಿ ಮೂಲಕ ಕ್ಷೇತ್ರದ ಅಭಿವೃದ್ಧಿ: ಶಾಸಕ ನೇಮಿರಾಜ್‌ ನಾಯ್ಕ

May 14 2025, 12:21 AM IST
ನನ್ನ ಅಧಿಕಾರವಧಿಯಲ್ಲಿ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 80ರಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವ ಮೂಲಕ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಾಗುವುದು.

ಮೇಲ್ಸೇತುವೆ ಕಾಮಗಾರಿ ನಿಧಾನ; ಜನ ಸಂಚಾರಕ್ಕೆ ನಿತ್ಯ ಪರದಾಟ

May 13 2025, 11:50 PM IST
ನಗರದ ಸುಧಾ ಕ್ರಾಸ್‌ನಲ್ಲಿ ಕೈಗೆತ್ತಿಕೊಂಡಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು ನಿತ್ಯ ಈ ಭಾಗದಲ್ಲಿ ಓಡಾಡುವ ವಾಹನ ಸವಾರರು ಪರದಾಡುವಂತಾಗಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

May 13 2025, 11:47 PM IST
ಟಿ. ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ 22 ಲಕ್ಷ ರು. ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಿದರು.

ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಅಳವಡಿಕೆ ಕಾಮಗಾರಿ ಆರಂಭ

May 13 2025, 01:07 AM IST
ಕಳೆದ 8 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಇಲ್ಲಿನ ಮಲ್ಪೆ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿರುವ ರೈಲ್ವೆ ಮಾರ್ಗದ ಮೇಲೆ, ಸೇತುವೆಯ ಗರ್ಡರ್ ಸರಿಸುವ ಪ್ರಕ್ರಿಯೆ ಸೋಮವಾರ ಆರಂಭವಾಗಿದ್ದು, ಮಂಗಳವಾರ ಸಂಜೆಯೊಳಗೆ ರೈಲ್ಪೆ ಹಳಿಗಳ ಮೇಲೆ ಸೇತುವ ಅಳವಡಿಕೆ ಪೂರ್ಣಗೊಳ್ಳುತ್ತದೆ.

ವೈಟ್‌ಫೀಲ್ಡ್‌ನಲ್ಲಿ ಕಾಮಗಾರಿ : ಹಲವು ರೈಲು ಸಂಚಾರ ವ್ಯತ್ಯಯ

May 12 2025, 07:49 AM IST

ನಗರದ ವೈಟ್‌ಫೀಲ್ಡ್‌ ಪ್ಯಾನೆಲ್‌ ಕ್ಯಾಬಿನ್‌ನಲ್ಲಿ ಎಲೆಕ್ಟ್ರಾನಿಕ್‌ ಇಂಟರ್‌ ಲಾಕಿಂಗ್‌ ವ್ಯವಸ್ಥೆಯ ಅಳವಡಿಕೆ, ನಾನ್‌ ಇಂಟರ್‌ಲಾಕಿಂಗ್‌ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲು ಸೇವೆ ರದ್ದು ಹಾಗೂ ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಗುಣಮಟ್ಟದ ಕಾಮಗಾರಿ ಕೈಗೊಳ್ಳಿ: ಎಚ್.ಆರ್. ಗವಿಯಪ್ಪ

May 11 2025, 11:57 PM IST
ತಾಲೂಕಿನ ಕಮಲಾಪುರದಲ್ಲಿ ₹26.17 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಆರ್. ಗವಿಯಪ್ಪ ಚಾಲನೆ ನೀಡಿದರು.

ಎಂಟು ದಿನಗಳಲ್ಲಿ ಕಾಮಗಾರಿ ಪ್ರಾರಂಭಿಸಿ ಮುಗಿಸಲು ಡಿಸಿ ಸೂಚನೆ

May 10 2025, 01:09 AM IST
ಮುಂಡರಗಿ ಪಟ್ಟಣದ ವಾರ್ಡಿನ ವಿದ್ಯಾನಗರದ ಕಾಲವಾಡ ಅವರ ಪ್ಲಾಟಿನಲ್ಲಿ ನೆನಗುದಿಗೆ ಬಿದ್ದಿರುವ ನಗರೋತ್ಥಾನ ಕಾಮಗಾರಿಯನ್ನು 8 ದಿನಗಳಲ್ಲಿ ಪ್ರಾರಂಭಿಸಿ ಮುಕ್ತಾಯಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಕೋಲಾರಮ್ಮ ಕೆರೆ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ

May 10 2025, 01:04 AM IST
ಕೋಲಾರಮ್ಮ ಕೆರೆ ಕಾಮಗಾರಿಯಲ್ಲಿ ಎಷ್ಟೊಂದು ಲೋಪವಾಗಿದೆ ಎಂದರೆ ಹೂಳನ್ನೇ ತೆಗೆದು ಕಟ್ಟೆ ಕಟ್ಟಿದ್ದಾರೆ. ಕಾಮಗಾರಿ ವೇಳೆ ಕೋಡಿಯನ್ನೇ ಒಡೆದು ಹಾಕಿದ್ದಾರೆ. ಇದರಿಂದ ಮುಂದೆ ದೊಡ್ಡ ಅಪಾಯದ ಸಾಧ್ಯತೆ ಇದೆ. ಕೆರೆ ಸ್ವರೂಪ ಬದಲಾವಣೆ ಮಾಡುವ ಮುನ್ನ ಜನಪ್ರತಿನಿಧಿಗಳಿಗೆ, ಪರಿಸರವಾದಿಗಳಿಗೆ ಪವರ್ ಪಾಯಿಂಟ್ ಪ್ರೆಜೆಂಟೇಷನ್ ಮಾಡಬೇಕಿತ್ತು. ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್‌ಗಳು ಇದ್ಯಾವ ಕೆಲಸವನ್ನೂ ಮಾಡಿಲ್ಲ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved