• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಣಿ-ಸಂಪಾಜೆ ಚತುಷ್ಪಥ ಕಾಮಗಾರಿ ಶೀಘ್ರ ಪ್ರಾರಂಭ: ಸಂಸದ ಬ್ರಿಜೇಶ್ ಚೌಟ

Apr 10 2025, 01:17 AM IST
ರು.೬ ಕೋಟಿ ಅನುದಾನದಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ಅಂತರಾಜ್ಯ ಹೆದ್ದಾರಿ ೧೦೦ರಲ್ಲಿನ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಮಚ್ಚಿಮಲೆ ಎಕ್ರೆಜಾಲ್ ಎಂಬಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಜೊತೆಯಾಗಿ ಶಿಲಾನ್ಯಾಸ ನೆರವೇರಿಸಿದರು.

ಜೆಜೆಎಂ ಕಾಮಗಾರಿ ಪೂರ್ಣಗೊಳಿಸದಿದ್ದರೆ ಕ್ರಮ: ಎಚ್ಚರಿಕೆ

Apr 09 2025, 12:31 AM IST
ರಾಮನಗರ: ತಾಲೂಕಿನ ಹುಣಸನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ ಕುಡಿಯುವ ನೀರು ಕೊಡದಿದ್ದರೆ ಕ್ರಮ ಜರುಗಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕ್ರೀಡಾಂಗಣದ ಕಾಮಗಾರಿ ಪೂರ್ಣಗೊಳಿಸಲು ಅನುದಾನ

Apr 08 2025, 12:34 AM IST
ಕೊಳ್ಳೇಗಾಲ ಪಟ್ಟಣದ ಶ್ರೀಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಸಭೆ ನಡೆಸಿದರು.

ದೆಹಲಿ ಕರ್ನಾಟಕ ಭವನ ಕಾಮಗಾರಿ ನಿರ್ವಹಿಸಿದ ಸುಯಜ್‌ ಕುಮಾರ್‌ ಶೆಟ್ಟಿ ಸನ್ಮಾನ

Apr 07 2025, 12:33 AM IST
ದೆಹಲಿಯಲ್ಲಿ ರಾಜ್ಯ ಸರ್ಕಾರ ನಿರ್ಮಿಸಿರುವ ಕರ್ನಾಟಕ ಭವನ -1 (ಕಾವೇರಿ) ಲೋಕಾರ್ಪಣೆ ಸಂದರ್ಭದಲ್ಲಿ, ಈ ಕಾಮಗಾರಿ ನಡೆಸಿಕೊಟ್ಟ ಕಾರ್ಕಳದ ಎಸ್. ಕೆ. ಎಸ್. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸುಜಯ್ ಕುಮಾರ್ ಶೆಟ್ಟಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು.

ಮೇಲ್ಸೇತುವೆ ಕಾಮಗಾರಿ ತ್ವರಿತವಾಗಿ ಕೈಗೆತ್ತಿಕೊಳ್ಳಿ

Apr 06 2025, 01:47 AM IST
ಸದ್ಯ ಕಾಮಗಾರಿ ನಡೆಯಲು ಸಂಚಾರ ನಿಯಂತ್ರಣ ಮಾಡುವ ಅಗತ್ಯವಿದೆ. ಹಾಗಾಗಿ ಕೆಲ ರಸ್ತೆಗಳನ್ನು ತಾತ್ಕಾಲಿಕವಾಗಿ ಮುಚ್ಚಿ ಕಾಮಗಾರಿ ನಡೆಸಬೇಕು

ಲಕ್ಕುಂಡಿ ನರೇಗಾ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಓ ಭರತ್ ಭೇಟಿ

Apr 06 2025, 01:45 AM IST
ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2025-26ನೇ ಸಾಲಿನ ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಭೇಟಿ ನೀಡಿ ಕಾಮಗಾರಿ ಗುಣಮಟ್ಟ, ಅಳತೆ, ಯೋಜನೆ ಉದ್ದೇಶ ಕುರಿತು ಕೂಲಿಕಾರರೊಂದಿಗೆ ಸಮಾಲೋಚನೆ ನಡೆಸಿದರು.

ನರೇಗಾ ಕಾಮಗಾರಿ ಗುಣಮಟ್ಟ ಕಾಪಾಡಿ

Apr 05 2025, 12:48 AM IST
ಕೊಂಡಾಪುರದ ಸರ್ಕಾರಿ ಶಾಲೆಗೆ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್‌ ಭೇಟಿ ನೀಡಿ, ನರೇಗಾ ಯೋಜನೆಯಡಿ ಅನುಷ್ಠಾನಗೊಳಿಸಲಾದ ಆಟದ ಮೈದಾನ ವೀಕ್ಷಿಸಿ, ಶಾಲಾ ಮುಖ್ಯ ಶಿಕ್ಷಕ ಶೇಖರಪ್ಪ ಅವರಿಂದ ಮಾಹಿತಿ ಪಡೆದರು.

ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿಲ್ಲ

Apr 04 2025, 12:47 AM IST
ಹೊಸದುರ್ಗ ಪಟ್ಟಣದಲ್ಲಿ ಹಾದು ಹೊಗಿರುವ ಹೆದ್ದಾರಿ ಕಾಮಗಾರಿಯ ಕೆಲಸದ ಬಗ್ಗೆ ಶಾಸಕ ಬಿ.ಜಿ.ಗೋವಿಂದಪ್ಪ ಮಾಹಿತಿ ಪಡೆಯುತ್ತಿರುವುದು.

ಹೊಲದ ಬದು ನಿರ್ಮಿಸಲು ₹1.74 ಕೋಟಿಯ ಕಾಮಗಾರಿ: ಕೆ.ಎಸ್. ಪೂಜಾರ

Apr 03 2025, 12:32 AM IST
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ರೈತರ ಜಮೀನಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಗ್ರಾಪಂ ಅಧ್ಯಕ್ಷ ಕೆ.ಎಸ್. ಪೂಜಾರ ಕಾಮಗಾರಿ ಮಾಹಿತಿ ನೀಡಿದರು.

ಜೆಜೆಎಂ ಕಾಮಗಾರಿ ಅಪೂರ್ಣವಾಗಿದ್ದರೂ ಬಿಲ್‌ ಪಾವತಿ-ಶಾಸಕ ಲಮಾಣಿ ಆಕ್ರೋಶ

Apr 02 2025, 01:02 AM IST
ಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲಗೊಂಡಿದ್ದು, ಕೆಲವಡೆ ಕಾಮಗಾರಿ ಆಗದಿದ್ದರೂ ಅಧಿಕಾರಿಗಳು ಬಿಲ್ ಪಾವತಿಸಿರುವುದು ಕಂಡುಬಂದಿದೆ. ನನಗೆ ಗೊತ್ತಿಲ್ಲದಂತೆ ಯೋಜನೆಗೆ ಸಂಬಂಧಿಸಿದ ಅಧಿಕಾರಿಗಳು ಆಟವಾಡುತ್ತಿದ್ದಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಆಕ್ರೋಶ ಹೊರ ಹಾಕಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved