• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಡಿ ಪ್ರಾಧಿಕಾರದ ಅನುದಾನದ ಕಾಮಗಾರಿ ಪೂರ್ಣಗೊಳಿಸಿ

Feb 11 2025, 12:51 AM IST
ಗಡಿ ಪ್ರಾಧಿಕಾರದ ಅನುದಾನದಿಂದ ಜಿಲ್ಲೆಗೆ ಬಿಡುಗಡೆ ಮಾಡಲಾದ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸೂಚಿಸಿದರು.

ಸಮುದಾಯ ಭವನ ಕಾಮಗಾರಿ ಅಪೂರ್ಣ

Feb 08 2025, 12:32 AM IST
ತಾಲೂಕಿನ ತೊಪ್ಪನಹಳ್ಳಿ ಗ್ರಾಮವು ಗಡಿಭಾಗಕ್ಕೆ ಹೊಂದಿಕೊಂಡಿರುವ ಪಂಚಾಯಿತಿ ಕೇಂದ್ರ ಸ್ಥಾನವಾಗಿದೆ. ಪಂಚಾಯಿತಿ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಲ್ಲಿ ಶುಭ ಸಮಾರಂಭಗಳನ್ನು ನಡೆಸಲು ಯಾವುದೇ ಕಲ್ಯಾಣ ಮಂಟಪ ಅಥವಾ ಸುಸಜ್ಜಿತ ಸಮುದಾಯ ಭವನವಿಲ್ಲ.

ರಸ್ತೆ ಕಾಮಗಾರಿ ನಡೆಸುವಂತೆ ಒತ್ತಾಯಿಸಿ ಕನ್ನಾಪುರದಲ್ಲಿ ಪ್ರತಿಭಟನೆ

Feb 08 2025, 12:31 AM IST
ಮೂಡಿಗೆರೆ, ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ.ಮೀ. ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಮಹದಾಯಿ, ಕಳಸಾ ಬಂಡೂರಿ ಕಾಮಗಾರಿ ಶೀಘ್ರ ಆರಂಭಿಸಿ

Feb 06 2025, 11:48 PM IST
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಹದಾಯಿ ಯೋಜನೆಗೆ ಪರಿಸರ ಮತ್ತು ವನ್ಯಜೀವಿ ಮಂಡಳಿಯಿಂದ ಈ ತಿಂಗಳೊಳಗೆ ಅನುಮತಿ ಕೊಡಿಸದಿದ್ದರೆ ಅವರ ಹುಬ್ಬಳ್ಳಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಶೀಘ್ರ ಕಾರವಾರ ಬಂದರು ವಿಸ್ತರಣೆ ಕಾಮಗಾರಿ ಆರಂಭ: ಜಯರಾಮ್

Feb 06 2025, 12:18 AM IST
ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ, ಜನರು ಆತಂಕ ಪಡುವುದು ಬೇಡ ಎಂದು ಜಯರಾಮ್ ರಾಯಪುರ ಸ್ಪಷ್ಟಪಡಿಸಿದರು.

ಮಂಗಳೂರು ರಂಗಮಂದಿರ ಕಾಮಗಾರಿ ಪ್ರಕ್ರಿಯೆ ಚಾಲನೆಗೆ ಗುಂಡೂರಾವ್‌ ಸೂಚನೆ

Feb 06 2025, 12:17 AM IST
ಮಂಗಳೂರು ನಗರದಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಬುಧವಾರ ರಂಗಮಂದಿರ ನಿರ್ಮಾಣ ಕುರಿತು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಾರ್ವಜನಿಕರು ನರೇಗಾ ಕಾಮಗಾರಿ ಪ್ರಯೋಜನ ಪಡೆಯಲಿ: ವೀರಣ್ಣ ನೆಕ್ರಳ್ಳಿ

Feb 05 2025, 12:30 AM IST
ಗ್ರಾಮ ಪಂಚಾಯಿತಿಯ ಚುನಾಯಿತ ಜನಪ್ರತಿನಿಧಿಗಳು ಜನರ ಆಶೋತ್ತರಗಳಿಗೆ ಸ್ಪಂದಿಸಿ ಗ್ರಾಮದ ಅಭಿವೃದ್ಧಿ ಕನಸನ್ನು ನನಸಾಗಿಸಬೇಕು.

ನೆಟ್ಕಲ್ ಯೋಜನೆಯಲ್ಲಿ ಕಳಪೆ ಕಾಮಗಾರಿ

Feb 04 2025, 12:31 AM IST
ರಾಮನಗರ: ಜಿಲ್ಲಾ ಕೇಂದ್ರ ರೇಷ್ಮೆನಗರಿ ರಾಮನಗರಕ್ಕೆ ಕುಡಿಯುವ ನೀರು ಪೂರೈಸುವ ನೆಟ್ಕಲ್ ಯೋಜನೆ ಕಾಮಗಾರಿ ಪೂರ್ಣಗೊಂಡು 7 ತಿಂಗಳಿಂದ ಪ್ರಾಯೋಗಿಕ ನೀರಿನ ಸರಬರಾಜು (ಟ್ರಯಲ್ ರನ್) ನಡೆಯುತ್ತಿರುವ ಬೆನ್ನ ಹಿಂದೆಯೇ ಕಳಪೆ ಕಾಮಗಾರಿಯ ಗಂಭೀರ ಆರೋಪ ಕೇಳಿ ಬಂದಿದೆ.

ಹು-ಧಾ ಕೈಗಾರಿಕೆಗೆ ನೀರು; ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಪ್ರತಿಭಟನೆ

Feb 04 2025, 12:31 AM IST
ಜಿಲ್ಲೆಯ ಹಿಡಕಲ್ ಜಲಾಶಯದ ನೀರನ್ನು ಹುಬ್ಬಳ್ಳಿ-ಧಾರವಾಡದ ಕೈಗಾರಿಕೆಗಳಿಗೆ ಪೂರೈಸಬಾರದು,15 ದಿನದೊಳಗೆ ಕಾಮಗಾರಿ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ನಮ್ಮ ನೀರು, ನಮ್ಮ ಹಕ್ಕು ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಸಮನ್ವಯ ಕೊರತೆಯಿಂದ ಕುಡಿಯುವ ನೀರಿನ ಕಾಮಗಾರಿ ವಿಳಂಬ: ರಿಯ ಶಾಸಕ ಆರ್.ವಿ. ದೇಶಪಾಂಡೆ

Feb 04 2025, 12:30 AM IST
ಜನಪರ ಯೋಜನೆಗಳು ಘೋಷಿತ ಅವಧಿಯಲ್ಲೇ ಆಗಬೇಕು. ಆಗ ಮಾತ್ರ ಆ ಯೋಜನೆಗಳಿಗೆ ಮಹತ್ವ ಇರುತ್ತದೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 91
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ವಿದ್ಯಾರ್ಥಿನಿ ವರ್ಷಿತಾ ಗರ್ಭಿಣಿ ಆಗಿದ್ದೆ ಹ*ಗೆ ಕಾರಣ ರಿವೀಲ್ : ಹುಡುಗನಿಗೆ ಕ್ಯಾನ್ಸರ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved