• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆದಕಲ್ - ಚೆಟ್ಟಳ್ಳಿ ಸಂಪರ್ಕ ರಸ್ತೆ ಕಾಂಕ್ರಿಟ್‌ ಕಾಮಗಾರಿ ಭೂಮಿಪೂಜೆ

Feb 02 2025, 11:47 PM IST
ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಗ್ರಾಮದ ಕೆದಕಲ್ ಹೊರೂರು ಚೆಟ್ಟಳ್ಳಿ ಸಂಪರ್ಕ ರಸ್ತೆಗೆ 45 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟಿಕರಣ ಮತ್ತು ಪ್ರಥಮ ಹಂತದ ರಸ್ತೆಯನ್ನು ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಉದ್ಘಾಟಿಸಿದರು.

ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ಭಾರಿ ವಾಹನ ಸಂಚಾರ ನಿರ್ಬಂಧ ತೆರವಿಗೆ ಒಕ್ಕೊರಲ ಆಗ್ರಹ

Feb 02 2025, 01:04 AM IST
ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಹಾಕಿದ ನಿರ್ಬಂಧ ಸಡಿಲಿಸಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬ ಒಕ್ಕೊರಲಿನ ಆಗ್ರಹ ಕೇಳಿಬಂದಿದೆ.

ಶೀಘ್ರ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Feb 02 2025, 01:01 AM IST
ಹನೂರು ಶಾಸಕ ಎಂ.ಆರ್.ಮಂಜುನಾಥ್ ಮಲೆಮಹದೇಶ್ವರ ಬೆಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.

ತುಂಗಾ ತಿರುವು ಯೋಜನೆ ಕಾಮಗಾರಿ: ಬಂಡೆ ಸಿಡಿದು ಮನೆಗಳ ಹೆಂಚಿಗೆ ಹಾನಿ

Feb 01 2025, 12:02 AM IST
ನರಸಿಂಹರಾಜಪುರ, ತುಂಗಾ ತಿರುವು ಯೋಜನೆಯಡಿ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಗೆ ವ್ಯಾಪ್ತಿಯ ಸಾತ್ಕೋಳಿ ಎಂಬಲ್ಲಿ ನಡೆಯುತ್ತಿರುವ ಕಾಲುವೆ ಕಾಮಗಾರಿಯ ಸುರಂಗ ಮಾರ್ಗಕ್ಕಾಗಿ ಬಂಡೆ ಸ್ಫೋಟಿಸುವಾಗ ಕಲ್ಲುಗಳು ಸಿಡಿದು ಕೆಲವು ಮನೆಗಳ ಮೇಲೆ ಬಿದ್ದು ಹೆಂಚುಗಳು ಪುಡಿಯಾದ ಘಟನೆ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದೆ.

ಶಿರಸಿ- ಕುಮಟಾ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಕಾರಣ ಹಲವು

Feb 01 2025, 12:00 AM IST
ಮಾಸ್ತಿಹಳ್ಳ ಸೇತುವೆ ಕಾಂಕ್ರೀಟ್ ತನಕ ಬಂದಿದೆ. ಕಬ್ಬರ್ಗಿ ಕ್ರಾಸ್ ಸೇತುವೆ ಫೌಂಡೇಶನ್ ಹಾಕಲಾಗಿದೆ. ಉಳಿದ ಸೇತುವೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಗುತ್ತಿಗೆ ಪಡೆದಿರುವ ಆರ್‌ಎನ್‌ಎಸ್ ಕಂಪನಿ ಅಧಿಕಾರಿಗಳು ಹೇಳುತ್ತಾರೆ.

ಕಾಮಗಾರಿ ಸ್ಥಗಿತ: ನಾಳೆ ರಸ್ತೆ ತಡೆದು ಪ್ರತಿಭಟನೆ ನಿರ್ಧಾರ

Jan 31 2025, 12:50 AM IST
ರಸ್ತೆ ದುರಸ್ತಿ ವಿಳಂಬಕ್ಕೆ ಅರಣ್ಯ ಇಲಾಖೆ ನಿಲುವು ಕಾರಣ ಎಂದು ಆರೋಪಿಸಿ ಗ್ರಾಮಸ್ಥರು ಶನಿವಾರಸಂತೆ ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ ನಂತರ ರಸ್ತೆ ತಡೆ ಮಾಡಲಾಗುವುದು ಎಂದು ದುಂಡಳ್ಳಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಕೆ.ಯು.ಸುಬ್ರಮಣಿ ಎಚ್ಚರಿಸಿದ್ದಾರೆ.

ಕೊಡಗಿಗೆ ಇಂದು ಸಿಎಂ, ಡಿಸಿಎಂ: ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಉದ್ಘಾಟನೆ

Jan 31 2025, 12:46 AM IST
ಭಾಗಮಂಡಲದ ಹತ್ತಿರ ಮಡಿಕೇರಿ-ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಿದ ಮೇಲು ಸೇತುವೆ ಕಾಮಗಾರಿ ಉದ್ಘಾಟನಾ ಸಮಾರಂಭ ಶುಕ್ರವಾರ ಅಪರಾಹ್ನ 3ಕ್ಕೆ ಭಾಗಮಂಡಲದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು.

ಅವ್ಯವಸ್ಥೆಯ ಆಗರವಾದ ನಗರೋತ್ಥಾನ ಕಾಮಗಾರಿ

Jan 31 2025, 12:45 AM IST
ರೈತಾಪಿ ವರ್ಗದ ಜನರು ಹೆಚ್ಚಾಗಿರುವ ಈ ಓಣಿಯಲ್ಲಿ ಎತ್ತು ಚಕ್ಕಡಿಗಳು ಸಂಚಾರ ಮಾಡಲಾಗದ ಸ್ಥಿತಿ

ಶಿರಸಿ- ಕುಮಟಾ ಹೆದ್ದಾರಿ ಕಾಮಗಾರಿ ವಿಳಂಬ, ಬೇಸತ್ತ ಜನ

Jan 31 2025, 12:45 AM IST
ಭಾರಿ ವಾಹನಗಳ ಓಡಾಟಕ್ಕೆ ಯಾವಾಗ ಹೆದ್ದಾರಿ ಮುಕ್ತವಾಗಲಿದೆ ಎಂದು ಪ್ರಯಾಣಿಕರು ಕಾಯುತ್ತಿದ್ದಾರೆ. ಆರಂಭದಿಂದಲೆ ಕುಂಟುತ್ತ ಸಾಗಿದ ಕಾಮಗಾರಿಯಿಂದಾಗಿ ಹೆದ್ದಾರಿ ನಿರ್ಮಾಣ ಎಲ್ಲಿಲ್ಲದ ವಿಳಂಬಕ್ಕೆ ಕಾರಣವಾಗಿದೆ.

ಯಾತ್ರಿ ನಿವಾಸಗಳ ಕಾಮಗಾರಿ ಪೂರ್ಣಗೊಳ್ಳುವುದು ಯಾವಾಗ ?

Jan 29 2025, 01:31 AM IST
ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ ತಲಾ ₹50 ಲಕ್ಷಗಳ ಎರಡು ಯಾತ್ರಿ ನಿವಾಸದ ಕಟ್ಟಡಗಳಲ್ಲಿ ಒಂದು ಕಟ್ಟಡದ ಕಾಮಗಾರಿ ಪೇಂಟಿಂಗ್ ವರೆಗೆ ಬಂದು ನಿಂತಿದ್ದು
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 91
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ವಿದ್ಯಾರ್ಥಿನಿ ವರ್ಷಿತಾ ಗರ್ಭಿಣಿ ಆಗಿದ್ದೆ ಹ*ಗೆ ಕಾರಣ ರಿವೀಲ್ : ಹುಡುಗನಿಗೆ ಕ್ಯಾನ್ಸರ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved