• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚರಂಡಿ ಕಾಮಗಾರಿ ಅಪೂರ್ಣ, ಕೊಳಚೆ ಸಂಗ್ರಹ

Jan 23 2025, 12:47 AM IST
ಈ ಹಿಂದೆ ಗ್ರಾಮ ಪಂಚಾಯಿತಿಗೆ ಹೊಂದಿಕೊಂಡಿದ್ದ ಗ್ರಾಮಗಳು ನಗರಸಭೆ ವ್ಯಾಪ್ತಿಗೆ ಸೇರಿದ ಬಳಿಕ ಸಮಸ್ಯೆಗಳು ಹೆಚ್ಚಾಗಿವೆ. ಗ್ರಾಮಕ್ಕೆ ಸೌಲಭ್ಯಗಳನ್ನು ಕಲ್ಪಿಸಿ ಇಲ್ಲವೇ ಗ್ರಾಮವನ್ನು ಪಂಚಾಯಿತಿಗೆ ಸೇರಿಸಿ ಎಂದು ಒತ್ತಾಯಿಸಿದ್ದಾರೆ. ಗುಂಡಾಪುರ ಗ್ರಾಮವು ಪಂಚಾಯಿತಿ 5 ವರ್ಷಗಳ ಹಿಂದೆ ನಗರ ಸಭೆ ವ್ಯಾಪ್ತಿಗೆ ಸೇರಿದ್ದರೂ ಸೌಲಸೌಲಭ್ಯ ಕಲ್ಪಿಸಿಲ್ಲ.

ಕಳೆದ ಬಜೆಟ್ ನಲ್ಲಿ ರಸ್ತೆ ಅಭಿವೃದ್ಧಿಗೆ 50 ಲಕ್ಷ ಮೀಸಲಿರಿಸಿ, ಭೂಮಿಪೂಜೆ ನಡೆಸಿದರೂ, ಕಾಮಗಾರಿ ಕೈಗೊಳ್ಳಲಿಲ್ಲ !

Jan 22 2025, 12:34 AM IST
ಚಾಮುಂಡೇಶ್ವರಿ ಬಡಾವಣೆಯಲ್ಲಿ ಹಲವರು ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿದ್ದಾರೆ, ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ,

ಮಲ್ಲಿಪಟ್ಟಣ ಏತ ನೀರಾವರಿ ಯೋಜನೆ ಕಾಮಗಾರಿ ಚುರುಕು

Jan 22 2025, 12:32 AM IST
ಸದನದಲ್ಲಿ ಸರ್ಕಾರದ ಗಮನ ಸೆಳೆದ ಹಿನ್ನೆಲೆಯಲ್ಲಿ ನೆನಗುದಿಗೆ ಬಿದ್ದಿದ್ದ ಮಲ್ಲಿಪಟ್ಟಣ ಏತ ನೀರಾವರಿ ಯೋಜನೆಯ ಕಾಮಗಾರಿ ಚುರುಕುಗೊಂಡಿದ್ದು, ಮೂರು ತಿಂಗಳಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಎ. ಮಂಜು ತಿಳಿಸಿದರು. ಕೊಣನೂರು ಹೋಬಳಿಯ ಕೆಸವತ್ತೂರು ಗ್ರಾಮದ ಬಳಿಯಿಂದ 70 ಕೋಟಿ ರು. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿ ಪ್ರಾರಂಭವಾಗಲಿದ್ದು, 80 ಕಿ.ಮೀ. ವ್ಯಾಪ್ತಿಯ 53 ಕೆರೆ ಮತ್ತು 30 ಕಟ್ಟೆಗಳಿಗೆ ನೀರು ಹರಿಯಲಿದೆ. ಎರಡನೇ ಹಂತದ ಕಾಮಗಾರಿಯ ಪ್ರಸ್ತಾವನೆಯ ಅನುಮೋದನೆಗಾಗಿ ಕಾವೇರಿ ನೀರಾವರಿ ನಿಗಮದ ಬೋರ್ಡ್‌ ಸಭೆಯಲ್ಲಿ ಮಂಡನೆ ಮಾಡಲಾಗಿದೆ.

ಸ್ಮಾರ್ಟ್‌ಸಿಟಿ ಕಾಮಗಾರಿ ತೃಪ್ತಿದಾಯಕವಾಗಿಲ್ಲ, ಹಸ್ತಾಂತರ ಮಾಡಿಕೊಂಡಿಲ್ಲ: ಮಹಾನಗರ ಪಾಲಿಕೆ ಆಯುಕ್ತ

Jan 22 2025, 12:32 AM IST
ವೀರಣ್ಣ ಸವಡಿ ಕೂಡ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಅವೈಜ್ಞಾನಿಕ ಕಾಮಗಾರಿಗಳು, ಕಳಪೆ, ನಿರ್ವಹಣೆ ಸಂಬಂಧಿಸಿದಂತೆ ಹಿಂದಿನ ಮೇಯರ್ ಆಕ್ಷೇಪ ವ್ಯಕ್ತಪಡಿಸಿ ಲೋಕಾಯುಕ್ತಕ್ಕೂ ಪತ್ರ ಬರೆದಿದ್ದರು. ಆದರೆ, ಯಾರೂ ಗಂಭೀರವಾಗಿ ತೆಗೆದುಕೊಂಡಿಲ್ಲ.

ಹುತ್ತೂರು ಕೆರೆ ಕೋಡಿ ಹಳ್ಳದ ರಸ್ತೆ, ಸೇತುವೆ ಕಾಮಗಾರಿ ಕಳಪೆ

Jan 22 2025, 12:31 AM IST
ತಾಲೂಕಿನ ತೆರಕಣಾಂಬಿ ಬಳಿಯ ಕಂಪನ ಮಾದೇಶ್ವರ ದೇವಸ್ಥಾನದಿಂದ ಹುತ್ತೂರು ಕೆರೆ ಕೋಡಿ ಹಳ್ಳದ ರಸ್ತೆ ಹಾಗೂ ಮೂರು ಸೇತುವೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ಕಡಬೂರು ಮಂಜು ಆರೋಪಿಸಿದ್ದಾರೆ.

ಜಲಜೀವನ್ ಮಿಷನ್ ಯೋಜನೆಯಡಿ ಕಳಪೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ

Jan 21 2025, 01:32 AM IST

ಕಳಪೆಯಾಗಿದ್ದರೆ ಗುತ್ತಿಗೆದಾರರನ್ನು ಜಿ.ಪಂ ಸಿಇಒ ಅವರು ಕಪ್ಪುಪಟ್ಟಿಗೆ ಸೇರಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸೂಚಿಸಿದರು.

ಕೂಡ್ಲಿಗಿ ತಾಲೂಕಿನಲ್ಲಿ ವಿವಿಧ ಕಾಮಗಾರಿ ಪರಿಶೀಲನೆ

Jan 21 2025, 12:35 AM IST
ಕಾಮಗಾರಿ ಉತ್ತಮವಾಗಿ ಮಾಡಲಾಗಿದೆ.

ತುಂಡು ಗುತ್ತಿಗೆ ಕಾಮಗಾರಿ ನೀಡುವಲ್ಲಿ ಅವ್ಯವಹಾರ

Jan 21 2025, 12:34 AM IST
ತಾಪಂ ವಿವಿಧ ಲೆಕ್ಕ ಶೀರ್ಷಿಕೆಯಲ್ಲಿ ತುಂಡು ಗುತ್ತಿಗೆ ಕಾಮಗಾರಿ ನೀಡುವಲ್ಲಿ ಅಧಿಕಾರಿಗಳು ಸರ್ಕಾರಿ ನಿಯಮ ಗಾಳಿಗೆ

ಪಾಲಿಕೆ ವಾರ್ಡ್‌ಗಳಲ್ಲಿ ರಸ್ತೆ ಗುಂಡಿಗಳ ಮುಚ್ಚಿಸುವ ಕಾಮಗಾರಿ ಪರಿಶೀಲನೆ

Jan 21 2025, 12:32 AM IST
ದಾವಣಗೆರೆ ಮಹಾನಗರ ಪಾಲಿಕೆ ವಿವಿಧ ವಾರ್ಡುಗಳ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ದುರಸ್ತಿಪಡಿಸುವ ಕಾಮಗಾರಿಗಳನ್ನು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸವಿತಾ ಹುಲ್ಮನಿ ಗಣೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನೆನಗುದಿಗೆ ಬಿದ್ದಿರುವ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ದರ್ಶನ್‌ ಸೂಚನೆ

Jan 21 2025, 12:31 AM IST
ಆಸ್ಪತ್ರೆ ಒಳ ಆವರಣದಲ್ಲಿ ಟ್ರಾನ್ಸ್ ಫಾರ್ಮರ್ ಬದಲಾವಣೆ ಮಾಡಿ ಪಾರ್ಕಿಂಗ್ ನಿರ್ಮಾಣ ಹಾಗೂ ಸಿಸಿ ಕ್ಯಾಮೆರಾ ಅಳವಡಿಕೆ ಮಾಡುವುದು, ರೋಗಿಗಳ ಸಂಬಂಧಿಸಿದ ವಾಹನಗಳು ಮಾತ್ರ ಆಸ್ಪತ್ರೆ ಒಳಗೆ ಪ್ರವೇಶ ಮಾಡುವುದು, ಖಾಸಗಿ ವಾಹನಗಳು ಕಂಡು ಬಂದರೇ ಸೀಜ್ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 91
  • next >

More Trending News

Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved