• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ವೇಳೆ ಟಿಎಪಿಸಿಎಂಎಸ್‌ ಕಟ್ಟಡ ಮೇಲ್ಚಾವಣಿ ಕುಸಿತ: ಇಬ್ಬರಿಗೆ ಗಾಯ

Nov 21 2024, 01:04 AM IST
ಕಟ್ಟಡ ಕಾಮಗಾರಿ ವೇಳೆ ಮೇಲ್ಚಾವಣಿ ಕುಸಿದುಬಿದ್ದಿರುವುದು.

ಡಿಸೆಂಬರ್‌ ಒಳಗೆ ಹುಬ್ಬಳ್ಳಿ ಹಳೆ ಬಸ್‌ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ

Nov 21 2024, 01:02 AM IST
ಬಸ್‌ ನಿಲ್ದಾಣಧ ಮುಂಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ನಿತ್ಯ ಸಂಚಾರ ಮತ್ತು ಜನದಟ್ಟಣೆ ಇದ್ದು ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು. ಜತೆಗೆ ಬಸ್‌ ನಿಲ್ದಾಣದಲ್ಲಿ ಸಂಪೂರ್ಣ ಸಿಸಿ ಕ್ಯಾಮೆರಾ ಅಳವಡಿಸಬೇಕು.

ರಾತ್ರೋರಾತ್ರಿ ದೇವಳ ತೆರವು, ಶಾಲೆ ಕಾಮಗಾರಿ ಆರಂಭ

Nov 21 2024, 01:00 AM IST
ರಾಯಚೂರಿನ ಸಂತೋಷ ಬಡಾವಣೆಯ ಸಿಎ ಸೈಟ್‌ನಲ್ಲಿ ನಿರ್ಮಿಸಿದ ಶಿವ- ಗಣೇಶ ದೇವಾಲಯ ಪೊಲೀಸ್ ಭದ್ರತೆ ತೆರವುಗೊಳಿಸಲಾಯಿತು. ಇದೇ ಸಮಯದಲ್ಲಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು.

ಮಾನ್ವಿಯಲ್ಲಿ ಸಿಸಿ ರಸ್ತೆ ಕಾಮಗಾರಿ ವಿಚಾರಕ್ಕೆ ಗಲಾಟೆ

Nov 20 2024, 12:33 AM IST
ಮಾನ್ವಿ: ರಸ್ತೆ ಕಾಮಗಾರಿ ವಿಚಾರಕ್ಕೆ ಅಧಿಕಾರಿಗಳು, ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾದ ಘಟನೆ ಸೋಮವಾರ ತಡರಾತ್ರಿ ಪಟ್ಟಣದಲ್ಲಿ ಜರುಗಿದೆ.

ಶಂಭೂರು: ಸಮಗ್ರ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಪೂರ್ಣ

Nov 20 2024, 12:33 AM IST
ಘಟಕವು ದಿನನಿತ್ಯ 7 ಟನ್ ಒಣ ತ್ಯಾಜ್ಯವನ್ನು ವಿಂಗಡಿಸಿ ನಿರ್ವಹಣೆಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಬಂಟ್ವಾಳ ತಾಲೂಕಿನ 40 ಹಾಗೂ ಉಳ್ಳಾಲ ತಾಲೂಕಿನ 17 ಗ್ರಾ.ಪಂ.ಗಳು ಈ ಘಟಕದ ವ್ಯಾಪ್ತಿಗೆ ಬರಲಿದ್ದು, ಒಟ್ಟು 57 ಗ್ರಾ.ಪಂ.ಗಳ 99,520 ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳ ಒಣ ತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತದೆ.

ನನ್ನಿವಾಳ ಗ್ರಾಪಂ ಕಟ್ಟಡ ಕಾಮಗಾರಿ ಕಳಪೆ: ಆರೋಪ

Nov 20 2024, 12:31 AM IST
Poor construction work in Nanniwala Gram Panchayat: Allegations

ನೂತನ ರೈಲ್ವೆ ನಿಲ್ದಾಣ ಕಳಪೆ ಕಾಮಗಾರಿ ಪರಿಶೀಲಿಸಿ ಕ್ರಮಕ್ಕೆ ಆಗ್ರಹ

Nov 20 2024, 12:30 AM IST
ನೂತನ ರೈಲ್ವೇ ನಿಲ್ದಾಣ ಕಳಪೆ ಕಾಮಗಾರಿಯಿಂದ ಕೂಡಿದ್ದು, ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಮೋಟೆಬೆನ್ನೂರ ರೈಲ್ವೆ ಸುಧಾರಣ ಸಮಿತಿ ಸದಸ್ಯರು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಹನೂರಿನಲ್ಲಿ ಕೆಶಿಪ್‌ ರಸ್ತೆ ಕಾಮಗಾರಿ ಪೂರ್ಣಗೊ‍‍ಳಿಸಲು ಸಾರ್ವಜನಿಕರ ಆಗ್ರಹ

Nov 18 2024, 12:02 AM IST
ಕೆಶಿಪ್‌ ರಸ್ತೆ ಕಾಮಗಾರಿ ವಿಳಂಬವಾಗಿದ್ದು, ಶೀಘ್ರ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ನಾಗರಿಕರು ಒತ್ತಾಯಿಸಿದ್ದಾರೆ.

ಒತ್ತುವರಿ ತೆರವು, ನಾಲೆ ಕಾಮಗಾರಿ, ರಸ್ತೆಗೆ ಜಾಗ ಬಿಡುಗಡೆಗಾಗಿ ಸಚಿವರಿಗೆ ಮನವಿ ಸಲ್ಲಿಕೆ

Nov 18 2024, 12:00 AM IST
ಕೆ.ಆರ್.ಪೇಟೆ ಪಟ್ಟಣದ ತೇಗನಹಳ್ಳಿಯ ಚಿಕ್ಕಕೆರೆಯನ್ನು ಪಿ.ಕೆ.ಜಯಕೃಷ್ಣೇಗೌಡ ಎನ್ನುವ ಪ್ರಭಾವಿ ಗುತ್ತಿಗೆದಾರರ ಕುಟುಂಬದವರು ಅತಿಕ್ರಮಿಸಿ ವಶಪಡಿಸಿಕೊಂಡು ತಮ್ಮ ಖಾಸಗಿ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಸರ್ಕಾರಿ ಕೆರೆಯಲ್ಲಿ ರೆಸಾರ್ಟ್ ಮಾದರಿ ಕಟ್ಟಡ ನಿರ್ಮಿಸಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದಾರೆ.

ಲೇಔಟ್ ಕಾಮಗಾರಿ ವಿರೋಧಿಸಿ ಬಿಜೆಪಿ ಪ್ರತಿಭಟನೆ

Nov 17 2024, 01:21 AM IST
ಕೊಪ್ಪಹಿರಿಕೆರೆ ಮೇಲ್ಭಾಗದಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್ ಕಾಮಗಾರಿ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಜನ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಜನಸಂಖ್ಯೆ ಲೆಕ್ಕಕ್ಕೆ ಬರುವುದಿಲ್ಲ, ಜನರ ಭಾವನೆ ಲೆಕ್ಕಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಡಿ.ಎನ್. ಜೀವರಾಜ್ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 81
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved