• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಳ್ಳು ದೂರು ಕೊಟ್ಟವರ ವಿರುದ್ಧ ಕಿಡಿಕಾರಿದ ಉಪ ಲೋಕಾಯುಕ್ತರುಕಳಪೆ ಕಾಮಗಾರಿ ಎಂದು ನೀವೇ ಹೇಗೆ ನಿರ್ಣಯಿಸುತ್ತೀರಿ...?

Feb 15 2025, 12:31 AM IST
ಕಳಪೆ ಕಾಮಗಾರಿ ಹೌದೋ ಅಲ್ಲವೋ ಎಂಬುದನ್ನು ಪರಿಣಿತರು ನಿರ್ಣಯಿಸಬೇಕು. ಕಾಮಗಾರಿ ಕಳಪೆ ಎಂದು ನೀವೇ ಹೇಗೆ ನಿರ್ಣಯಿಸುತ್ತೀರಿ. ಯಾವುದೋ ದೂರು ದಾಖಲಿಸುತ್ತೀರಿ. ಆದರೆ, ಸರಿಯಾದ ದಾಖಲೆ ಕೊಡೋದಿಲ್ಲ, ದಾಖಲೆ ಕೇಳಿದ್ರೆ ದೂರು ವಾಪಸ್ ಪಡೆಯುತ್ತೇನೆ ಎನ್ನುತ್ತೀರಿ. ಹೀಗೆ ಲೋಕಾಯುಕ್ತವನ್ನು ದುರುಪಯೋಗಪಡಿಸಿಕೊಂಡಿದ್ದೀರಿ ಎಂದು ನಿಮ್ಮ ಮೇಲೆ ಪ್ರಕರಣ ದಾಖಲಿಸಿ ನಾವೇಕೆ ನಿಮ್ಮನ್ನು ಜೈಲಿಗೆ ಕಳಿಸಬಾರದು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಕಿಡಿ ಕಾರಿದರು.

ನೀರಿನ ಮೂಲ ಗುರುತಿಸದೆ ಕಾಮಗಾರಿ ಕೈಗೊಂಡರೆ ಶಿಸ್ತು ಕ್ರಮ : ಕೋಟಾ ಶ್ರೀನಿವಾಸ್‌ ಪೂಜಾರಿ

Feb 15 2025, 12:30 AM IST
ಚಿಕ್ಕಮಗಳೂರು, ಜಲ್ ಜೀವನ್ ಮಿಷನ್ ಯೋಜನೆಯಡಿ ಮೊದಲು ನೀರಿನ ಮೂಲವನ್ನು ಗುರುತಿಸದೆ ಪೈಪ್‌ಲೈನ್, ಟ್ಯಾಂಕ್ ನಿರ್ಮಾಣ ಇನ್ನಿತರೆ ಕಾಮಗಾರಿಗಳನ್ನು ಕೈಗೊಂಡರೆ ಜಿಲ್ಲಾಧಿಕಾರಿಗಳ ಮೂಲಕ ಸಂಬಂಧಪಟ್ಟ ಇಂಜಿನಿಯರ್ ಮತ್ತು ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ - ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಸಿದರು.

ಪ್ರಸ್ತಾವನೆ ಸಲ್ಲಿಸುವ ಮುನ್ನ ಕಾಮಗಾರಿ ಅಗತ್ಯತೆ ಖಾತರಿಪಡಿಸಿ

Feb 14 2025, 12:32 AM IST
ಜಿಲ್ಲಾಧಿಕಾರಿಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕೆಎಂಇಆರ್‌ಸಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಡಾ.ಸಂಜಯ್ ಎಸ್ ಬಿಜ್ಜೂರ್ ಮಾತನಾಡಿ

ಬೇಸಿಗೆ ಬೆಳೆಗೆ ನೀರು ಹರಿಸುವಂತೆ, ನಾಲೆ ಕಳಪೆ ಕಾಮಗಾರಿ ಸಮಗ್ರ ತನಿಖೆಗೆ ಒತ್ತಾಯ

Feb 13 2025, 12:48 AM IST
ಕೆಆರ್‌ಎಸ್ ಜಲಾನಯನ ಪ್ರದೇಶದ ರೈತರಿಗೆ ಬೇಸಿಗೆ ಬೆಳೆಗೆ ನೀರು ಹರಿಸಿದ ರಾಜ್ಯ ಸರ್ಕಾರ ಹೇಮಾವತಿ ಜಲಾನಯನ ಪ್ರದೇಶದ ರೈತರ ಬಗ್ಗೆ ತನ್ನ ಕಾಳಜಿ ಪ್ರದರ್ಶಿಸಿಲ್ಲ. ಹೇಮಾವತಿ ಜಲಾಶಯದ ಎಡದಂಡೆ ನಾಲೆ ಮತ್ತು ನದಿ ಅಣೆಕಟ್ಟೆ ನಾಲೆಗಳಾದ ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳು, ಹೇಮಗಿರಿ ನಾಲಾ ವ್ಯಾಪ್ತಿಯ ರೈತರು ಬೇಸಿಗೆಯಲ್ಲಿ ಯಾವ ಬೆಳೆ ಬೆಳೆಯಬೇಕೆಂಬ ಗೊಂದಲದಲ್ಲಿದ್ದಾರೆ.

ಮಾರ್ಚ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಮಧು ಬಂಗಾರಪ್ಪ

Feb 13 2025, 12:46 AM IST
ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜೋಡಿ ರೈಲು ಮಾರ್ಗ ಕಾಮಗಾರಿ: ರೈಲುಗಳ ಸಂಚಾರ ಬದಲಾವಣೆ

Feb 12 2025, 12:33 AM IST
ಫೆ. 17ರಿಂದ 25ರ ವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು(06919), ಬಾಗಲಕೋಟೆ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ. ವಿಜಯಪುರ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ವಿಶೇಷ ರೈಲು (06920) ವಿಜಯಪುರದ ಬದಲು ಬಾಗಲಕೋಟೆಯಿಂದ ಪ್ರಾರಂಭವಾಗಲಿದೆ.

ಗಡಿ ಪ್ರಾಧಿಕಾರದ ಅನುದಾನದ ಕಾಮಗಾರಿ ಪೂರ್ಣಗೊಳಿಸಿ

Feb 11 2025, 12:51 AM IST
ಗಡಿ ಪ್ರಾಧಿಕಾರದ ಅನುದಾನದಿಂದ ಜಿಲ್ಲೆಗೆ ಬಿಡುಗಡೆ ಮಾಡಲಾದ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸೂಚಿಸಿದರು.

ಸಮುದಾಯ ಭವನ ಕಾಮಗಾರಿ ಅಪೂರ್ಣ

Feb 08 2025, 12:32 AM IST
ತಾಲೂಕಿನ ತೊಪ್ಪನಹಳ್ಳಿ ಗ್ರಾಮವು ಗಡಿಭಾಗಕ್ಕೆ ಹೊಂದಿಕೊಂಡಿರುವ ಪಂಚಾಯಿತಿ ಕೇಂದ್ರ ಸ್ಥಾನವಾಗಿದೆ. ಪಂಚಾಯಿತಿ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಲ್ಲಿ ಶುಭ ಸಮಾರಂಭಗಳನ್ನು ನಡೆಸಲು ಯಾವುದೇ ಕಲ್ಯಾಣ ಮಂಟಪ ಅಥವಾ ಸುಸಜ್ಜಿತ ಸಮುದಾಯ ಭವನವಿಲ್ಲ.

ರಸ್ತೆ ಕಾಮಗಾರಿ ನಡೆಸುವಂತೆ ಒತ್ತಾಯಿಸಿ ಕನ್ನಾಪುರದಲ್ಲಿ ಪ್ರತಿಭಟನೆ

Feb 08 2025, 12:31 AM IST
ಮೂಡಿಗೆರೆ, ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ.ಮೀ. ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಮಹದಾಯಿ, ಕಳಸಾ ಬಂಡೂರಿ ಕಾಮಗಾರಿ ಶೀಘ್ರ ಆರಂಭಿಸಿ

Feb 06 2025, 11:48 PM IST
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಮಹದಾಯಿ ಯೋಜನೆಗೆ ಪರಿಸರ ಮತ್ತು ವನ್ಯಜೀವಿ ಮಂಡಳಿಯಿಂದ ಈ ತಿಂಗಳೊಳಗೆ ಅನುಮತಿ ಕೊಡಿಸದಿದ್ದರೆ ಅವರ ಹುಬ್ಬಳ್ಳಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved