• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫ್ಲೈಓವರ್‌ ಕಾಮಗಾರಿ ಪುನರಾರಂಭ ಯಾವಾಗ?

Oct 17 2024, 12:01 AM IST
ಸೆ. 10ರಂದು ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದ ಉಪನಗರ ಠಾಣೆಯ ಎಎಸ್‌ಐ ನಾಭಿರಾಜ ದಾಯಣ್ಣವರ ಎಂಬುವವರ ಮೇಲೆ ಮೇಲಿಂದ ಕಬ್ಬಿಣದ ರಾಡ್‌ ಬಿದ್ದು ಕೊನೆಯುಸಿರೆಳೆದಿದ್ದರು. ಹೀಗಾಗಿ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು.

ನೂತನ ಹತ್ತು ಲೇಔಟ್ ಗಳಲ್ಲಿ ಕಳಪೆ ಕಾಮಗಾರಿ: ನಗರಸಭೆ ಸದಸ್ಯ ಗಿರೀಶ್ ಆರೋಪ

Oct 14 2024, 01:21 AM IST
ಪರಿಶೀಲನೆ ನಡೆಸದೇ ಇಂಜಿನಿಯರ್‌ಗಳು ಅಧಿಕಾರದ ದುರುಪಯೋಗಪಡಿಸಿಕೊಂಡರೆ ನಾವು ಲೋಕಾಯುಕ್ತರಿಗೆ ದೂರು ನೀಡುವ ಮೂಲಕ ತನಿಖೆಗೆ ಒತ್ತಾಯಿಸಲಾಗುವುದು.

ಕೊಳ್ಳೇಗಾಲದ ಬಸ್‌ ನಿಲ್ದಾಣ ಒಂದೂವರೆ ವರ್ಷವಾದರೂ ಕಾಮಗಾರಿ ಅಪೂರ್ಣ

Oct 14 2024, 01:18 AM IST
ಕೊಳ್ಳೇಗಾಲ ಪಟ್ಟಣದ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿ ಶಂಕುಸ್ಥಾಪನೆಗೊಂಡು 6ವರ್ಷಗಳಾಗಿವೆ. ಉದ್ಘಾಟನೆಗೊಂಡು ಒಂದೂವರೆ ವರುಷವೇ ಸಂದಿದೆ. ಹಾಗಿದ್ದರೂ ಸಹ ಇನ್ನು ಹಲವು ಕಾಮಗಾರಿ ಅಪೂರ್ಣವಾಗಿ ಉಳಿದಿದೆ.

ಚನ್ನರಾಯಪಟ್ಟಣದಲ್ಲಿ ನ್ಯಾಯಾಲಯಗಳ ಸಂಕೀರ್ಣದ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬಾಲಕೃಷ್ಣ

Oct 13 2024, 01:09 AM IST
ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯಗಳ ಸಂಕೀರ್ಣದ ಕಾಮಗಾರಿಯು ೨೦೨೫ರ ಫೆಬ್ರವರಿಯೊಳಗೆ ಮುಗಿದು, ನ್ಯಾಯಾಧೀಶರು, ವಕೀಲರು ಹಾಗೂ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಕಾಮಗಾರಿಗೆ ಪುನಃ ಚಾಲನೆ ನೀಡಿ ಅಧಿಕಾರಿಗಳೊಂದಿಗೆ ಕಾಮಗಾರಿಯ ಗುಣಮಟ್ಟ ಪರಿಶೀಲನೆ ನಡೆಸಿದರು.

ಅಭಿವೃದ್ಧಿ ಕಾಮಗಾರಿ ನಿರಂತರವಾಗಿ ನಡೆಯಲಿ

Oct 13 2024, 01:00 AM IST
ಹೊಸಕೋಟೆ: ತಾಲೂಕಿಗೆ ಒಂದಲ್ಲೊಂದು ಮಾರ್ಗದಲ್ಲಿ ಅನುದಾನ ತರುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಐಆರ್‌ಬಿಯಿಂದ ಅನುಮತಿ ಪಡೆಯದೇ ಕಾಮಗಾರಿ: ಪ್ರಣವಾನಂದ ಶ್ರೀ

Oct 11 2024, 11:58 PM IST
ಕಾಮಗಾರಿ ನಡೆಯುವ ಸ್ಥಳದಲ್ಲಿ ಸ್ಥಳೀಯ ಆಡಳಿತದ ಅನುಮತಿಯನ್ನು ಪಡೆಯಬೇಕು ಎಂದಿದೆ. ಆದರೆ ಎಲ್ಲೂ ಅನುಮತಿ ಪಡೆದಿಲ್ಲ ಎಂದು ಪ್ರಣವಾನಂದ ಶ್ರೀ ಆರೋಪಿಸಿದರು.

ನಗರೋತ್ಥಾನ ಯೋಜನೆ: ನಡೆಯದ ಸಮರ್ಪಕ ಕಾಮಗಾರಿ..!

Oct 11 2024, 11:47 PM IST
ನಗರೋತ್ಥಾನ ಯೋಜನೆಯಡಿ ಸಮಗ್ರವಾಗಿ ಕಾಮಗಾರಿ ಮಾಡದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕು. ವಾರ್ಡ್ ಗಳಲ್ಲಿ ಯಾವುದೇ ಸರಿಯಾದ ಕಾಮಗಾರಿ ನಡೆದಿಲ್ಲ. ಮಾಹಿತಿ ನೀಡುವವರೆಗೂ ಇಂದಿರುವ ಅಭಿವೃದ್ಧಿ ಕಾಮಗಾರಿಗಳ ವಿಷಯವನ್ನು ಮುಂದಿನ ಸಭೆಗೆ ಮುಂದೂಡಬೇಕು.

ಬೌರಿಂಗ್‌ ಹೊಸ ಕಟ್ಟಡ ಕಾಮಗಾರಿ ಶೀಘ್ರ

Oct 11 2024, 11:45 PM IST
ಹತ್ತು ಅಂತಸ್ತುಗಳ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಾಗಿ 500 ಹಾಸಿಗೆ ಸಾಮರ್ಥ್ಯದೊಂದಿಗೆ ತಲೆ ಎತ್ತಲಿರುವ ಬೌರಿಂಗ್ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣಕ್ಕೆ ಎಲ್ಲ ಸಿದ್ಧತೆಯಾಗಿದ್ದು, ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ.

ಬೆಳಗಾವಿ-ಗೋವಾ ಹೆದ್ದಾರಿ ಕಾಮಗಾರಿ ಕೂಡಲೇ ಆರಂಭಿಸಿ: ಶೆಟ್ಟರ್‌

Oct 10 2024, 02:21 AM IST
ಗೋವಾ ರಾಜ್ಯಕ್ಕೆ ಉತ್ತಮ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ವಿಳಂಬವಾಗಿರುವ ಎರಡೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವಂತೆ ಸಂಸದ ಜಗದೀಶ ಶೆಟ್ಟರ್‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರ ಸೂಚನೆ ಕಡೆಗಣಿಸಿ ಕಾಮಗಾರಿ, ಅಸಮಾಧಾನ

Oct 10 2024, 02:17 AM IST
ಪಟ್ಟಣದಲ್ಲಿ ನಡೆಯುತ್ತಿರುವ ಕಾಮಗಾರಿ ವೈಜ್ಞಾನಿಕ ಮಾದರಿಯಲ್ಲಿ ನಡೆಯುತ್ತಿಲ್ಲ ಎನ್ನುವ ಆರೋಪ
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 81
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved