ಚನ್ನರಾಯಪಟ್ಟಣದಲ್ಲಿ ನ್ಯಾಯಾಲಯಗಳ ಸಂಕೀರ್ಣದ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬಾಲಕೃಷ್ಣ
Oct 13 2024, 01:09 AM ISTನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯಗಳ ಸಂಕೀರ್ಣದ ಕಾಮಗಾರಿಯು ೨೦೨೫ರ ಫೆಬ್ರವರಿಯೊಳಗೆ ಮುಗಿದು, ನ್ಯಾಯಾಧೀಶರು, ವಕೀಲರು ಹಾಗೂ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಕಾಮಗಾರಿಗೆ ಪುನಃ ಚಾಲನೆ ನೀಡಿ ಅಧಿಕಾರಿಗಳೊಂದಿಗೆ ಕಾಮಗಾರಿಯ ಗುಣಮಟ್ಟ ಪರಿಶೀಲನೆ ನಡೆಸಿದರು.