• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿ ಕಾಮಗಾರಿ ವಿರೋಧಿಸಿ ರೈತರಿಂದ ಪ್ರತಿಭಟನೆ

Oct 09 2024, 01:34 AM IST
ಜೆಸಿಬಿ ಮೇಲೆ ಕಲ್ಲು ಎಸೆದು, ಗುತ್ತಿಗೆದಾರನ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಪ್ರತಿಭಟನಾಕಾರರು

ಜೆಜೆಎಂ ಕಾಮಗಾರಿ ವಿಳಂಬ: ನೀರಿನ ಸಮಸ್ಯೆ ಉಲ್ಬಣ

Oct 09 2024, 01:30 AM IST
ನೀರಿನ ಸಮಸ್ಯೆಗೆ ಮುಕ್ತಿಯೆಂಬಂತೆ ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೂ ನಳ ಬಂದು ನೀರಿನ ಸಮಸ್ಯೆ ಬಗೆಹರಿಯಿತು ಎನ್ನುವ ಸಂತಸದಲ್ಲಿ ಜನರಿದ್ದರು.

ಚುಕ್ಕನಕಲ್ ಗ್ರಾಮದಲ್ಲಿ ಕಾಮಗಾರಿ ಬೇಡಿಕೆ ಸ್ವೀಕಾರ

Oct 08 2024, 01:11 AM IST
ತಾಲೂಕಿನ ಚುಕ್ಕನಕಲ್ ಗ್ರಾಮದಲ್ಲಿ ನರೇಗಾ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಕೆಯ ಉದ್ಯೋಗ ಖಾತರಿ ನಡಿಗೆ, ಸಬಲತೆಯೆಡೆಗೆ ಅಭಿಯಾನ ಐಇಸಿ ಕಾರ್ಯಕ್ರಮದ ಮೂಲಕ ಯೋಜನೆಯ ಜಾಗೃತಿ, ಕಾಮಗಾರಿಗಳ ಬೇಡಿಕೆ ಸ್ವೀಕಾರ ಕುರಿತು ಸಭೆ ಜರುಗಿತು.

ಕಾಮಗಾರಿ ಗುಣಮಟ್ಟದ ಬಗ್ಗೆ ದೂರು ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ: ಚಲುವರಾಯಸ್ವಾಮಿ

Oct 08 2024, 01:01 AM IST
ಸರ್ಕಾರದಿಂದ ಅಭಿವೃದ್ಧಿಯಾಗುವ ರಸ್ತೆ, ಕೆರೆ, ಶಾಲೆ ನಿರ್ಮಾಣ ಸೇರಿದಂತೆ ಯಾವುದೇ ಅಭಿವೃದ್ಧಿ ಕೆಲಸಗಳ ಬಗ್ಗೆ ಆಯಾ ಗ್ರಾಮಸ್ಥರು, ಮುಖಂಡರು ಹಾಗೂ ಅಧಿಕಾರಿಗಳು ಎಚ್ಚರವಹಿಸಬೇಕು. ಇಲ್ಲದಿದ್ದರೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವುದು ಕಷ್ಟವಾಗುತ್ತದೆ.

ನರೇಗಾ ಜಾಗೃತಿ ಮೂಡಿಸಿ, ಕಾಮಗಾರಿ ಬೇಡಿಕೆ ಸ್ವೀಕರಿಸಿ: ಈಶ್ವರಕುಮಾರ ಕಾಂದೂ

Oct 07 2024, 01:46 AM IST
ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳ ಪ್ರತಿ ಮನೆಗೆ ಭೇಟಿ ನೀಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕುರಿತು ಜಾಗೃತಿ ಮೂಡಿಸಿ, ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆ ಸ್ವೀಕರಿಸಬೇಕಿದೆ.

ಕಳಕೋಳದಲ್ಲಿ ನರೇಗಾ ಕಾಮಗಾರಿ ಕಳಪೆ-ಆರೋಪ

Oct 05 2024, 01:30 AM IST
ಎಲ್ಲೆಡೆ ನರೇಗಾ ಕಾಮಗಾರಿ ಕುರಿತು ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ದಿನಕ್ಕೊಂದು ಗ್ರಾಪಂಗೆ ಭೇಟಿ ನೀಡುತ್ತಿದ್ದಾರೆ. ಆದರೆ ಅಧಿಕಾರಿಗಳು ಕಡಕೋಳ ಗ್ರಾಪಂಗೆ ಬಂದೇ ಇಲ್ಲ ಎಂದು ಸ್ಥಳೀಯರು ಹೇಳುತ್ತಾರೆ.

ಈ ವರ್ಷವೇ ನೇರ ರೈಲು ಮಾರ್ಗ ಕಾಮಗಾರಿ ಪ್ರಾರಂಭ

Oct 03 2024, 01:26 AM IST
ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದೆ. ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ದಾವಣಗೆರೆಯಲ್ಲಿ ಹೇಳಿದ್ದಾರೆ.

2027 ರ ಜನವರಿಗೆ ನೇರರೈಲು ಮಾರ್ಗ ಕಾಮಗಾರಿ ಪೂರ್ಣ

Oct 03 2024, 01:20 AM IST
ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಹಾಗೂ ಪಾವಗಡ-ರಾಯದುರ್ಗ ನೂತನ ರೈಲ್ವೆ ಮಾರ್ಗ ಯೋಜನೆ 2027ರ ಜನವರಿಯೊಳಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಆಶ್ವಾಸನೆ ನೀಡಿದರು.

ರೋಣದಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಗದಗ ಜಿಪಂ ಸಿಇಒ ಭರತ್

Oct 03 2024, 01:17 AM IST
ಗದಗ ಜಿಪಂ ಸಿಇಒ ಭರತ್ ಎಸ್. ಅವರು ರೋಣ ತಾಲೂಕಿನ ವಿವಿಧ ಗ್ರಾಪಂಗೆ ಭೇಟಿ ನೀಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿ ಪರಿಶೀಲನೆ ನಡೆಸಿದರು. ಯಾವಗಲ್, ಬೆಳವಣಕಿ, ಮಲ್ಲಾಪುರ, ಚಿಕ್ಕಮಣ್ಣೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ ವೀಕ್ಷಿಸಿದರು.

6 ತಿಂಗಳಲ್ಲಿ ಲೋಳಸೂರ ಸೇತುವೆ ಕಾಮಗಾರಿ ಆರಂಭ: ಸಚಿವ ಸತೀಶ ಜಾರಕಿಹೊಳಿ

Oct 01 2024, 01:34 AM IST
ಅತಿವೃಷ್ಟಿಯಿಂದ ಘಟಪ್ರಭೆ ನದಿ ನೀರಿನಲ್ಲಿ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯ ಸ್ಥಿತಿಗತಿ ಪರಿಶೀಲಿಸಿ, ಹೊಸ ಸೇತುವೆ ನಿರ್ಮಾಣ ಕುರಿತು ಲೋಕೋಪಯೋಗಿ ಅಧಿಕಾರಿಗಳೊಂದಿಗೆ ಸಚಿವ ಸತೀಶ ಜಾರಕಿಹೊಳಿ ಚರ್ಚೆ ನಡೆಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 81
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved