• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೇರು ಬೀದಿ ಕಾಮಗಾರಿ ಸದ್ಯಕ್ಕೆ ಇಲ್ಲ: ಶಾಸಕ

Jan 26 2025, 01:31 AM IST
ಫೆ.22ರಂದು ಕೊಟ್ಟೂರೇಶ್ವರ ಮಹಾರಥೋತ್ಸವ ನಡೆಯಲಿದೆ.

ಹುಬ್ಬಳ್ಳಿಯಲ್ಲಿ ಸ್ಥಗಿತಗೊಂಡಿದ್ದ ಫ್ಲೈಓವರ್‌ ಕಾಮಗಾರಿ ಪುನರಾರಂಭ

Jan 24 2025, 12:47 AM IST
ಎರಡು ವರ್ಷದಿಂದ ಫ್ಲೈಓವರ್‌ ಕಾಮಗಾರಿ ನಡೆಯುತ್ತಿದೆ. ಸೆ.10ರಂದು ಇಲ್ಲಿನ ಹಳೇ ಕೋರ್ಟ್‌ ಸರ್ಕಲ್‌ ಬಳಿ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕೆಳಗೆ ಬೈಕ್‌ ಮೇಲೆ ತೆರಳುತ್ತಿದ್ದ ಪಿಎಸ್‌ಐ ನಾಭಿರಾಜ ದಯಣ್ಣವರ ತಲೆ ಮೇಲೆ ಕಬ್ಬಿಣದ ರಾಡ್‌ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.

ಮಂದಗತಿಯಲ್ಲಿ ರಸ್ತೆ ಕಾಮಗಾರಿ, ವಾಹನ ಸವಾರರಿಗೆ ಧೂಳಿನ ಮಜ್ಜನ!

Jan 24 2025, 12:46 AM IST
ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ರಸ್ತೆಯುದ್ದಕ್ಕೂ ತಗ್ಗು-ಗುಂಡಿಗಳು ಬಿದ್ದಿದ್ದು, ಜೀವ ಕೈಯಲ್ಲಿ ಹಿಡಿದು ಸಂಚಾರ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ

ಘನತ್ಯಾಜ್ಯ ನಿರ್ವಹಣೆ, ಬೂದು ನೀರು ಕಾಮಗಾರಿ ಪರಿಶೀಲನೆ

Jan 24 2025, 12:46 AM IST
ಚಿತ್ರದುರ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಆರ್‌ಡಿಪಿಆರ್ ಉಪ ಕಾರ್ಯದರ್ಶಿ ಎಸ್.ಸಿ.ಮಹೇಶ್ ಭೇಟಿ ಪರಿಶೀಲಿಸಿದರು.

ವಿವಿಧ ಕಾಮಗಾರಿ ಪರಿಶೀಲಿಸಿದ ಸಿಇಓ ಶಶಿಧರ್‌

Jan 24 2025, 12:45 AM IST
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ್ ಅವರು ಗುರುವಾರ ಒಂದೇ ದಿನದಲ್ಲಿ ಗುಳೇದಗುಡ್ಡ ತಾಲೂಕಿನ ಹತ್ತಕ್ಕೂ ಹೆಚ್ಚಿನ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿ ನಡೆದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಮಾಡಿದ್ದಾರೆ.

ತರೀಕೆರೆ ಎಂ.ಜಿ.ರಸ್ತೆ ಕಾಮಗಾರಿ ಪರಿಶೀಲನೆ

Jan 23 2025, 12:47 AM IST
Tarikere M. G. Road work inspection

ಚರಂಡಿ ಕಾಮಗಾರಿ ಅಪೂರ್ಣ, ಕೊಳಚೆ ಸಂಗ್ರಹ

Jan 23 2025, 12:47 AM IST
ಈ ಹಿಂದೆ ಗ್ರಾಮ ಪಂಚಾಯಿತಿಗೆ ಹೊಂದಿಕೊಂಡಿದ್ದ ಗ್ರಾಮಗಳು ನಗರಸಭೆ ವ್ಯಾಪ್ತಿಗೆ ಸೇರಿದ ಬಳಿಕ ಸಮಸ್ಯೆಗಳು ಹೆಚ್ಚಾಗಿವೆ. ಗ್ರಾಮಕ್ಕೆ ಸೌಲಭ್ಯಗಳನ್ನು ಕಲ್ಪಿಸಿ ಇಲ್ಲವೇ ಗ್ರಾಮವನ್ನು ಪಂಚಾಯಿತಿಗೆ ಸೇರಿಸಿ ಎಂದು ಒತ್ತಾಯಿಸಿದ್ದಾರೆ. ಗುಂಡಾಪುರ ಗ್ರಾಮವು ಪಂಚಾಯಿತಿ 5 ವರ್ಷಗಳ ಹಿಂದೆ ನಗರ ಸಭೆ ವ್ಯಾಪ್ತಿಗೆ ಸೇರಿದ್ದರೂ ಸೌಲಸೌಲಭ್ಯ ಕಲ್ಪಿಸಿಲ್ಲ.

ಕಳೆದ ಬಜೆಟ್ ನಲ್ಲಿ ರಸ್ತೆ ಅಭಿವೃದ್ಧಿಗೆ 50 ಲಕ್ಷ ಮೀಸಲಿರಿಸಿ, ಭೂಮಿಪೂಜೆ ನಡೆಸಿದರೂ, ಕಾಮಗಾರಿ ಕೈಗೊಳ್ಳಲಿಲ್ಲ !

Jan 22 2025, 12:34 AM IST
ಚಾಮುಂಡೇಶ್ವರಿ ಬಡಾವಣೆಯಲ್ಲಿ ಹಲವರು ಸಾರ್ವಜನಿಕ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿದ್ದಾರೆ, ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ,

ಮಲ್ಲಿಪಟ್ಟಣ ಏತ ನೀರಾವರಿ ಯೋಜನೆ ಕಾಮಗಾರಿ ಚುರುಕು

Jan 22 2025, 12:32 AM IST
ಸದನದಲ್ಲಿ ಸರ್ಕಾರದ ಗಮನ ಸೆಳೆದ ಹಿನ್ನೆಲೆಯಲ್ಲಿ ನೆನಗುದಿಗೆ ಬಿದ್ದಿದ್ದ ಮಲ್ಲಿಪಟ್ಟಣ ಏತ ನೀರಾವರಿ ಯೋಜನೆಯ ಕಾಮಗಾರಿ ಚುರುಕುಗೊಂಡಿದ್ದು, ಮೂರು ತಿಂಗಳಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಎ. ಮಂಜು ತಿಳಿಸಿದರು. ಕೊಣನೂರು ಹೋಬಳಿಯ ಕೆಸವತ್ತೂರು ಗ್ರಾಮದ ಬಳಿಯಿಂದ 70 ಕೋಟಿ ರು. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿ ಪ್ರಾರಂಭವಾಗಲಿದ್ದು, 80 ಕಿ.ಮೀ. ವ್ಯಾಪ್ತಿಯ 53 ಕೆರೆ ಮತ್ತು 30 ಕಟ್ಟೆಗಳಿಗೆ ನೀರು ಹರಿಯಲಿದೆ. ಎರಡನೇ ಹಂತದ ಕಾಮಗಾರಿಯ ಪ್ರಸ್ತಾವನೆಯ ಅನುಮೋದನೆಗಾಗಿ ಕಾವೇರಿ ನೀರಾವರಿ ನಿಗಮದ ಬೋರ್ಡ್‌ ಸಭೆಯಲ್ಲಿ ಮಂಡನೆ ಮಾಡಲಾಗಿದೆ.

ಸ್ಮಾರ್ಟ್‌ಸಿಟಿ ಕಾಮಗಾರಿ ತೃಪ್ತಿದಾಯಕವಾಗಿಲ್ಲ, ಹಸ್ತಾಂತರ ಮಾಡಿಕೊಂಡಿಲ್ಲ: ಮಹಾನಗರ ಪಾಲಿಕೆ ಆಯುಕ್ತ

Jan 22 2025, 12:32 AM IST
ವೀರಣ್ಣ ಸವಡಿ ಕೂಡ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಅವೈಜ್ಞಾನಿಕ ಕಾಮಗಾರಿಗಳು, ಕಳಪೆ, ನಿರ್ವಹಣೆ ಸಂಬಂಧಿಸಿದಂತೆ ಹಿಂದಿನ ಮೇಯರ್ ಆಕ್ಷೇಪ ವ್ಯಕ್ತಪಡಿಸಿ ಲೋಕಾಯುಕ್ತಕ್ಕೂ ಪತ್ರ ಬರೆದಿದ್ದರು. ಆದರೆ, ಯಾರೂ ಗಂಭೀರವಾಗಿ ತೆಗೆದುಕೊಂಡಿಲ್ಲ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved