• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುತ್ತೂರು ಕೆರೆ ಕೋಡಿ ಹಳ್ಳದ ರಸ್ತೆ, ಸೇತುವೆ ಕಾಮಗಾರಿ ಕಳಪೆ

Jan 22 2025, 12:31 AM IST
ತಾಲೂಕಿನ ತೆರಕಣಾಂಬಿ ಬಳಿಯ ಕಂಪನ ಮಾದೇಶ್ವರ ದೇವಸ್ಥಾನದಿಂದ ಹುತ್ತೂರು ಕೆರೆ ಕೋಡಿ ಹಳ್ಳದ ರಸ್ತೆ ಹಾಗೂ ಮೂರು ಸೇತುವೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ಕಡಬೂರು ಮಂಜು ಆರೋಪಿಸಿದ್ದಾರೆ.

ಜಲಜೀವನ್ ಮಿಷನ್ ಯೋಜನೆಯಡಿ ಕಳಪೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ

Jan 21 2025, 01:32 AM IST

ಕಳಪೆಯಾಗಿದ್ದರೆ ಗುತ್ತಿಗೆದಾರರನ್ನು ಜಿ.ಪಂ ಸಿಇಒ ಅವರು ಕಪ್ಪುಪಟ್ಟಿಗೆ ಸೇರಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸೂಚಿಸಿದರು.

ಕೂಡ್ಲಿಗಿ ತಾಲೂಕಿನಲ್ಲಿ ವಿವಿಧ ಕಾಮಗಾರಿ ಪರಿಶೀಲನೆ

Jan 21 2025, 12:35 AM IST
ಕಾಮಗಾರಿ ಉತ್ತಮವಾಗಿ ಮಾಡಲಾಗಿದೆ.

ತುಂಡು ಗುತ್ತಿಗೆ ಕಾಮಗಾರಿ ನೀಡುವಲ್ಲಿ ಅವ್ಯವಹಾರ

Jan 21 2025, 12:34 AM IST
ತಾಪಂ ವಿವಿಧ ಲೆಕ್ಕ ಶೀರ್ಷಿಕೆಯಲ್ಲಿ ತುಂಡು ಗುತ್ತಿಗೆ ಕಾಮಗಾರಿ ನೀಡುವಲ್ಲಿ ಅಧಿಕಾರಿಗಳು ಸರ್ಕಾರಿ ನಿಯಮ ಗಾಳಿಗೆ

ಪಾಲಿಕೆ ವಾರ್ಡ್‌ಗಳಲ್ಲಿ ರಸ್ತೆ ಗುಂಡಿಗಳ ಮುಚ್ಚಿಸುವ ಕಾಮಗಾರಿ ಪರಿಶೀಲನೆ

Jan 21 2025, 12:32 AM IST
ದಾವಣಗೆರೆ ಮಹಾನಗರ ಪಾಲಿಕೆ ವಿವಿಧ ವಾರ್ಡುಗಳ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ದುರಸ್ತಿಪಡಿಸುವ ಕಾಮಗಾರಿಗಳನ್ನು ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸವಿತಾ ಹುಲ್ಮನಿ ಗಣೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ನೆನಗುದಿಗೆ ಬಿದ್ದಿರುವ ಸಿವಿಲ್ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ದರ್ಶನ್‌ ಸೂಚನೆ

Jan 21 2025, 12:31 AM IST
ಆಸ್ಪತ್ರೆ ಒಳ ಆವರಣದಲ್ಲಿ ಟ್ರಾನ್ಸ್ ಫಾರ್ಮರ್ ಬದಲಾವಣೆ ಮಾಡಿ ಪಾರ್ಕಿಂಗ್ ನಿರ್ಮಾಣ ಹಾಗೂ ಸಿಸಿ ಕ್ಯಾಮೆರಾ ಅಳವಡಿಕೆ ಮಾಡುವುದು, ರೋಗಿಗಳ ಸಂಬಂಧಿಸಿದ ವಾಹನಗಳು ಮಾತ್ರ ಆಸ್ಪತ್ರೆ ಒಳಗೆ ಪ್ರವೇಶ ಮಾಡುವುದು, ಖಾಸಗಿ ವಾಹನಗಳು ಕಂಡು ಬಂದರೇ ಸೀಜ್ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಡಿ.ದೇವರಾಜು ಅರಸು ಕ್ರೀಡಾಂಗಣ ಸುತ್ತುಗೋಡೆ ಕಾಮಗಾರಿ ಕಳಪೆ

Jan 21 2025, 12:30 AM IST
ಚಾಮರಾಜನಗರದ ಪ್ರವಾಸಿಮಂದಿರದ ಸಭಾಂಗಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಆರ್.ಮೋಹನ್ ಅವರು ಸುದ್ದಿಗೋಷ್ಠಿ ನಡೆಸಿದರು.

ಉಡುಪಿ ಡಿಸಿ, ಎಸ್ಪಿಯಿಂದ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಣೆ

Jan 19 2025, 02:19 AM IST
ಅತ್ಯಂತ ನಿಧಾನವಾಗಿ ಸಾಗುತ್ತಿರುವ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 169ಎ ಇದರ ಉಡುಪಿ ಹಾಗೂ ಮಣಿಪಾಲ್‌ ನಡುವೆ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಶನಿವಾರ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಫೆಬ್ರವರಿ ಅಂತ್ಯದೊಳಗೆ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಸದಿದ್ದಲ್ಲಿ ಪ್ರತಿಭಟನೆ: ಶಾಸಕ ಎಚ್ಚರಿಕೆ

Jan 19 2025, 02:15 AM IST
ಶನಿವಾರ ಬೆಳಗ್ಗೆ ಪುತ್ತೂರು- ಉಪ್ಪಿನಂಗಡಿ ರಸ್ತೆ ಕಾಮಗಾರಿ ಮತ್ತು ಉಪ್ಪಿನಂಗಡಿಯಲ್ಲಿ ಹೆದ್ದಾರಿ ಕಾಮಗಾರಿ ಪರಿಶೀಲನೆ ನಡೆಸಿದ ಅಶೋಕ್ ರೈ ಅವರು ಸ್ಥಳದಲ್ಲೇ ಅಧಿಕಾರಿಗಳನ್ನು ತರಾಟೆಗೆ ಎತ್ತಿಕೊಂಡರು.

ಅಭಿವೃದ್ಧಿ ಕಾಮಗಾರಿ ನಿರ್ವಹಣೆಯಲ್ಲಿ ಕೆಆರ್.ಐಡಿಎಲ್ ಹಿಂದೆ ಬಿದ್ದಿದೆ

Jan 18 2025, 12:49 AM IST
ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲರಾಗುತ್ತಿದ್ದೀರಿ. 2012-13ರಲ್ಲಿ ಆರಂಭಗೊಂಡಿರುವ ಹೊಸವಾರಂಚಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಇದೀಗ ಹೆಚ್ಚುವರಿ 5 ಲಕ್ಷ ರು. ಅನುದಾನ ಕೋರುತ್ತಿದ್ದೀರಲ್ಲ ಸರಿಯೇ?.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 97
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved