• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಜೆಎಂ ಟ್ಯಾಂಕ್ ಕಾಮಗಾರಿ ಕಳಪೆ: ಗ್ರಾಮಸ್ಥರ ಪ್ರತಿಭಟನೆ

Jan 18 2025, 12:48 AM IST
ಶುದ್ಧ ಕುಡಿಯುವ ನೀರು ನೀಡುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿದ ನೀರಿನ ಟ್ಯಾಂಕ್‌ ಕಾಮಗಾರಿ ಕಳಪೆಯಾಗಿದ್ದು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟಿಸಿದರು.

ಕುಡಿವ ನೀರು ಕಾಮಗಾರಿ ಇನ್ನೊಂದು ವರ್ಷದಲ್ಲಿ ಪೂರ್ಣ: ಶಶಿಧರ ಕುರೇರ

Jan 18 2025, 12:47 AM IST
ಹಿಪ್ಪರಗಿ ಜಲಾಶಯದಿಂದ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳ ಪ್ರತಿ ಮನೆ-ಮನೆಗೆ ಕುಡಿಯುವ ನೀರು ಪೂರೈಸುವ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.

ಉಚ್ಚಿಲದಲ್ಲಿ ೧೭ ಲಕ್ಷ ರು. ವೆಚ್ಚದಲ್ಲಿ ಮಾರುಕಟ್ಟೆಗೆ ಗುದ್ದಲಿ ಪೂಜೆ: ಅದಾನಿ ಸಿಎಸ್‌ಆರ್ ನಿಧಿಯಿಂದ ಕಾಮಗಾರಿ

Jan 18 2025, 12:47 AM IST
ಅದಾನಿ ಪವರ್ ಲಿಮಿಟೆಡ್ ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯಡಿ ಬಡಾ ಗ್ರಾಪಂನ ಉಚ್ಚಿಲ ಗ್ರಾಮದ ರಾಹೆ ೬೬ ರ ಬಳಿ ಸರ್ವೀಸ್ ರಸ್ತೆ ಬಳಿ ೧೭ ಲಕ್ಷ ರು. ವೆಚ್ಚದ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಗೆ ಪಂಚಾಯತ್ ಅಧ್ಯಕ್ಷ ಶಿವಕುಮಾರ್ ಮೆಂಡನ್ ಮತ್ತು ಅದಾನಿ ಸಮೂಹದ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಗುದ್ದಲಿ ಪೂಜೆ ಅವರು ನೆರವೇರಿಸಿದರು.

ಸಿಸಿ ರಸ್ತೆ ಕಾಮಗಾರಿ ಕಳಪೆ, ಗ್ರಾಮಸ್ಥರ ಆಕ್ರೋಶ

Jan 18 2025, 12:46 AM IST
ಕಳೆದ 4-5 ದಿನಗಳಲ್ಲಿ ಸುಮಾರು 180 ಮೀಟರ್ ಸಿಸಿ ರಸ್ತೆ ನಿರ್ಮಾಣ ಮಾಡಿ ಕೈ ತೊಳೆದುಕೊಂಡು ಬಿಟ್ಟಿದ್ದಾರೆ

ಹೆದ್ದಾರಿ ಕಾಮಗಾರಿ ಮುಂದುವರಿಸಲು ಸಾರ್ವಜನಿಕರ ಮನವೊಲಿಸಲು ಮನವಿ

Jan 18 2025, 12:46 AM IST
ಮೂಡಭಟ್ಕಳ ಮತ್ತು ಕಾಯ್ಕಿಣಿಯಲ್ಲಿ ಅಂಡರ್ ಪಾಸ್ ಮಾಡದೇ ಹೆದ್ದಾರಿ ಕಾಮಗಾರಿ ಮಾಡಲು ಬಿಡುವುದಿಲ್ಲ.

ಕಾಮಗಾರಿ ವಿಚಾರಕ್ಕೆ ಮಾತಿನ ಚಕಮಕಿ; ದೂರು

Jan 16 2025, 12:48 AM IST
ಕೊಳ್ಳೇಗಾಲ ಪಟ್ಟಣದ 10ನೇ ವಾರ್ಡ್‌ನಲ್ಲಿ ಕಾಮಗಾರಿ ಸಂಬಂಧ ನಗರಸಭೆ ಸದಸ್ಯ ಶಿವಕುಮಾರ್, ಪಟ್ಟಣ ಠಾಣೆ ಪಿಎಸ್‌ಐ ವರ್ಷ ನಡುವೆ ವಾಕ್ ಸಮರ ನಡೆಯುತ್ತಿರುವ ಚಿತ್ರಣ.

ಮೇಲ್ಸೇತುವೆ, ಹೆದ್ದಾರಿಯ ಕಳಪೆ ಕಾಮಗಾರಿ ಆರೋಪ:೧೮ರಂದು ವಡ್ಡಹಳ್ಳಿಯಲ್ಲಿ ರೈತ ಸಂಘದಿಂದ ಪ್ರತಿಭಟನೆ

Jan 16 2025, 12:45 AM IST
ವಡ್ಡಹಳ್ಳಿ ಕಾಮಗಾರಿ ಸ್ಥಳದಲ್ಲಿ ಎಪಿಎಂಸಿ ಮಾರುಕಟ್ಟೆ ಇದ್ದು, ಪ್ರತಿದಿನ ನೂರಾರು ವಾಹನಗಳು ಮಾರುಕಟ್ಟೆಗೆ ಬರುತ್ತವೆ. ಆ ಸೂಕ್ಷ್ಮ ಸ್ಥಳದಲ್ಲಿಯೇ ಕಾಮಗಾರಿ ಅವೈಜ್ಞಾನಿಕವಾಗಿದ್ದು, ರಸ್ತೆಯನ್ನು ಡಾಂಬರೀಕರಣಗೊಳಿಸದೇ ಪ್ರತಿ ನಿತ್ಯ ಧೂಳಿನಿಂದ ಅಕ್ಕಪಕ್ಕದ ರೈತರು, ಅಂಗಡಿ ಮಾಲೀಕರು ಅನಾರೋಗ್ಯ ಪೀಡಿತರಾಗುತ್ತಿದ್ದಾರೆ. ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲವೆಂದು ಕಿಡಿ ಕಾರಿದರು.

ನಿರಂತರ ನೀರು ಸರಬರಾಜು ಯೋಜನೆ ಕಾಮಗಾರಿ ವೀಕ್ಷಣೆ

Jan 14 2025, 01:00 AM IST
ಹು-ಧಾ ಮಹಾನಗರಕ್ಕೆ ನೀರಸಾಗರ ಕೆರೆಯಿಂದ 35 ಎಂಎಲ್‍ಡಿ ನೀರು, ಸವದತ್ತಿ ಜಾಕ್‍ವೆಲ್ ಮೂಲಕ 220 ಎಂಎಲ್‍ಡಿ ನೀರು ಪೂರೈಕೆಯಾಗುತ್ತಿದೆ. ಇದು ನಿರಂತರ ನೀರು ಯೋಜನೆ ಅನುಷ್ಠಾನಕ್ಕೆ ಸಾಲದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 43 ಎಂಎಲ್‍ಡಿ ನೀರು ಪಡೆಯುವ ಯೋಜನೆ ಪ್ರಗತಿಯಲ್ಲಿದೆ

ಸೇತುವೆ ಕಾಮಗಾರಿ ಬಳಿ ವಾಹನ ಪಲ್ಟಿ ಸಾವು

Jan 13 2025, 12:47 AM IST
ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಸೇತುವೆ ಕಾಮಗಾರಿ ಬಳಿ ಗೂಡ್ಸ್‌ ವಾಹನ ಪಲ್ಟಿ ಹೊಡೆದು ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ಅರ್ಜಿಪುರ ರಸ್ತೆಯಲ್ಲಿ ನಡೆದಿದೆ.

ಏಪ್ರಿಲ್ ಅಂತ್ಯದೊಳಗೆ ತಡೆಗೋಡೆ ಕಾಮಗಾರಿ ಪೂರ್ಣ: ಸತೀಶ್ ಜಾರಕಿಹೊಳಿ

Jan 12 2025, 01:18 AM IST
ಮಡಿಕೇರಿ ಜಿಲ್ಲಾಡಳಿತ ಭವನದ ತಡೆಗೋಡೆ ಕಾಮಗಾರಿ ವೀಕ್ಷಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪ್ರಸಕ್ತ ಸಾಲಿನ ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 97
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved