• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆರೆ ದಡ ಆಟದಂತಾದ ರಸ್ತೆ ಅಗಲೀಕರಣ ಕಾಮಗಾರಿ

Sep 17 2025, 01:05 AM IST
ಹಿರಿಯೂರು ನಗರದ ಟಿ.ಬಿ.ವೃತ್ತದಿಂದ ತಾಲೂಕು ಕಚೇರಿವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದು.

ಲಿಂಕ್‌ ಕೆನಾಲ್‌ ಕಾಮಗಾರಿ ಮತ್ತೆ ಆರಂಭ

Sep 17 2025, 01:05 AM IST
ಡಿಕೆ ಶಿವಕುಮಾರ್ ಲಿಂಕ್ ಕೆನಾಲ್ ಕಾಮಗಾರಿ ಪರಿಶೀಲನೆ ನಡೆಸಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿಯನ್ನು ಪುನಃ ಪ್ರಾರಂಭ ಮಾಡುತ್ತೇವೆ ನಮ್ಮ ಕುಣಿಗಲ್ ತಾಲೂಕಿಗೆ ಬರುವ ನೀರನ್ನು ನಾವು ಪಡೆಯಲು ಸಿದ್ದ ಎಂದು ಕುಣಿಗಲ್ ಶಾಸಕ ಡಾ. ರಂಗನಾಥ ತಿಳಿಸಿದ್ದಾರೆ.

ಚನ್ನಗಿರಿ: ಆಮೆಗತಿಯಲ್ಲಿ ಸಾಗುತ್ತಿರುವ ಪಟ್ಟಣ ಒಳಚರಂಡಿ ಕಾಮಗಾರಿ

Sep 16 2025, 12:03 AM IST
ಚನ್ನಗಿರಿ ಪಟ್ಟಣದ ಜನರ ಬಹುವರ್ಷಗಳ ಬೇಡಿಕೆಯಾದ ಒಳಚರಂಡಿ ವ್ಯವಸ್ಥೆಯ ಕಾಮಗಾರಿ ಕಳೆದ 30 ತಿಂಗಳಿನಿಂದ ನಡೆಯುತ್ತಿದ್ದು, ಶೇ.70ರಷ್ಟು ಕೆಲಸ ಮುಗಿದಿದೆ. ಆದರೆ, ಬಾಕಿ ಇರುವ ಶೇ.30ರಷ್ಟು ಕಾಮಗಾರಿ ಮಾತ್ರ ಆಮೆಗತಿಯಲ್ಲಿ ಸಾಗುತ್ತಿದೆ.

ಅನಧಿಕೃತ ಕಟ್ಟಡ ಕಾಮಗಾರಿ ನಿಲ್ಲಿಸಿ

Sep 16 2025, 12:03 AM IST
ಹೋಗ್ರಿ, ಮೊದಲು ಅನಧಿಕೃತ ಕಟ್ಟಡ ಕಾಮಗಾರಿ ನಿಲ್ಲಿಸಿ ಎಂದು ನಗರಸಭೆ ಆಯುಕ್ತ ರಮೇಶ್‌ಗೆ ಶಾಸಕ ಎ. ಆರ್‌. ಕೃಷ್ಣಮೂರ್ತಿ ಸೂಚಿಸಿದರು.

ಕೇಂದ್ರ, ರಾಜ್ಯಗಳ ನಿರ್ಲಕ್ಷ್ಯದಿಂದ ಕಾಮಗಾರಿ ವಿಳಂಬ

Sep 14 2025, 01:04 AM IST
ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿಳಂಬ ನೀತಿಯಿಂದ ಹಾಗೂ ಈ ಭಾಗದ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ತುಮಕೂರು, ದಾವಣಗೆರೆ ನೇರ ರೈಲುಮಾರ್ಗಗಳ ಮಂಜೂರಾಗಿ ೧೪ ವರ್ಷಗಳು ಕಳೆದಿದ್ದರೂ ೨೦೧೭ಕ್ಕೆ ಲೋಕಾರ್ಪಣೆಯಾಗಬೇಕಿದ್ದ ರೈಲುಮಾರ್ಗದ ಕಾಮಗಾರಿ ಕುಂಟಿತಗೊಂಡಿದೆ ಎಂದು ಶಿರಾ ತಾಲೂಕು ರೈಲ್ವೆ ಯೋಜನಾ ಪ್ರೋತ್ಸಾಹ ಸಮಿತಿಯ ಅಧ್ಯಕ್ಷ ನಿವೃತ್ತ ಪ್ರೊಫೆಸರ್ ಬುರ್ಹಾದನ್ವುದ್ದಿನ್ ಆರೋಪಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ: 500 ಮೀಟರ್‌ ಅಂತರದಲ್ಲಿ ಮೂರು ಅಪಾಯಕಾರಿ ತಿರುವು

Sep 12 2025, 12:07 AM IST
ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂಲ್ಕಿ ಬಸ್‌ ನಿಲ್ದಾಣದ ಬಳಿ ಸುಮಾರು 500 ಮೀಟರ್‌ ಅಂತರದಲ್ಲಿ ಮೂಲ್ಕಿಯ ವಿಜಯ ಸನ್ನಿಧಿ ಬಳಿ, ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಹಾಗೂ ಮೂಲ್ಕಿಯ ಬಪ್ಪನಾಡು ದೇವಳದ ಬಳಿ ಸೇರಿದಂತೆ ಒಟ್ಟು ಮೂರು ಕಡೆಗಳಲ್ಲಿ ಕ್ರಾಸಿಂಗ್‌ ನೀಡಿರುವುದು ಅಪಾಯಕ್ಕೆ ದಾರಿ ಮಾಡಿ ಕೊಟ್ಟಿದೆ.

ನೆಪ ಹೇಳದೇ ಕಾಮಗಾರಿ ಪೂರ್ಣಗೊಳಿಸಿ

Sep 10 2025, 01:04 AM IST
ಕುಮಟಾ-ಶಿರಸಿ ರಸ್ತೆ ಕಾಮಗಾರಿ ವಿಳಂಬಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಗುತ್ತಿಗೆ ಕಂಪನಿಯವರನ್ನು ಶಾಸಕರು ತರಾಟೆ

ಕೆಎಸ್‌ಆರ್‌ಟಿಸಿ ಗ್ರಾಮೀಣ ಬಸ್‌ ನಿಲ್ದಾಣ ಕಾಮಗಾರಿ ಶೀಘ್ರ ಆರಂಭ: ಶಾಸಕ ತಮ್ಮಯ್ಯ

Sep 09 2025, 01:00 AM IST
ಚಿಕ್ಕಮಗಳೂರು, ನಗರದ ಆರ್‌.ಜಿ. ರಸ್ತೆಯಲ್ಲಿರುವ ಹಳೇ ಜೈಲು ಜಾಗದಲ್ಲಿ ಕೆಎಸ್‌ಆರ್‌ಟಿಸಿ ಗ್ರಾಮೀಣ ಬಸ್‌ ನಿಲ್ದಾಣ ನಿರ್ಮಾಣ ಕಾಮಗಾರಿ ಟೆಂಡರ್‌ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ಶಾಸಕರಿಂದ ಹಾಸ್ಟೆಲ್‌ಗಳ ಕಟ್ಟಡ ಕಾಮಗಾರಿ ವೀಕ್ಷಣೆ

Sep 08 2025, 01:00 AM IST
ನಗರದ ಹಾಸನ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ 5 ಕೋಟಿ ರು. ವೆಚ್ಚದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 18 ಕೊಠಡಿ, 34 ಶೌಚಾಲಯ ಮತ್ತು ಸ್ನಾನ ಗೃಹವುಳ್ಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಯನ್ನು ಶಾಸಕ ಕೆ.ಷಡಕ್ಷರಿ ವೀಕ್ಷಿಸಿದರು.

ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಆದ್ಯತೆ ನೀಡಿ

Sep 07 2025, 01:00 AM IST
ತಾಲೂಕಿನ ಬಂಡಳ್ಳಿ, ಮಣಗಳ್ಳಿ ಗ್ರಾಮಗಳ ಮಾರ್ಗದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಡಾಂಬರೀಕರಣದ ಕಾಮಗಾರಿ ಸ್ಥಳಕ್ಕೆ ಶಾಸಕ ಎಂ. ಆರ್‌. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 97
  • next >

More Trending News

Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved