300 ಕೋಟಿ ಅಕ್ರಮ ಸರಿದೂಗಿಸಲು ಕಾಮಗಾರಿ
May 24 2025, 12:44 AM ISTಹೇಮಾವತಿ ಕೆನಾಲ್ ಮೂಲಕ ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗುವುದು ಡಿ.ಕೆ.ಶಿವಕುಮಾರ್ ಹಠವಾಗಿದ್ದು, ಈ ಕಾಮಗಾರಿ ಹೆಸರಿನಲ್ಲಿ ಈಗಾಗಲೇ ರು.300 ಕೋಟಿ ಹಣವನ್ನು ಡ್ರಾ ಮಾಡಿಕೊಂಡು ಚುನಾವಣೆಗೆ ಬಳಸಿಕೊಂಡಿದ್ದು, ಅದನ್ನು ಸರಿದೂಗಿಸಲು ಈ ಕಾಮಗಾರಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎಸ್.ಡಿ. ದಿಲೀಪ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.