• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲಮಿತಿಯಲ್ಲಿ ಕೆಕೆಆರ್‌ಡಿಬಿ ಕಾಮಗಾರಿ ಪೂರ್ಣಗೊಳಿಸಿ: ಡಾ. ಅಜಯಸಿಂಗ್

Oct 23 2024, 12:33 AM IST
ರಸ್ತೆ, ಕಟ್ಟಡ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಬೇರೆ ಬೇರೆ ಕಾಮಗಾರಿಗಳು ಬಾಕಿ ಉಳಿಯುವುದಕ್ಕೆ ನೆಪ ಹೇಳಬಾರದು. ಅನಿವಾರ್ಯವಿದ್ದರೆ ಬದಲಿ ಕಾಮಗಾರಿಗೆ ಅನುಮತಿ ಪಡೆದು ಅನುದಾನ ಬಳಕೆಗೆ ಗಮನ ಕೊಡಬೇಕು.

ಕಳಪೆ ಕಾಮಗಾರಿ: ಮತ್ತೆ ಹದಗೆಟ್ಟ ತಲಕಾವೇರಿ ಸಂಪರ್ಕ ರಸ್ತೆ

Oct 22 2024, 12:09 AM IST
ಕಾವೇರಿ ಜಾತ್ರೆಯ ಸಂದರ್ಭ ಇದೇ ರಸ್ತೆಯ ಗುಂಡಿ ಮುಚ್ಚುವ ಕಾಮಗಾರಿ ನಡೆಸಲಾಗಿದ್ದು, ಜಾತ್ರೆ ಮುಗಿಯುತ್ತಿದ್ದಂತೆ ರಸ್ತೆಯಲ್ಲಿ ಮತ್ತೆ ಗುಂಡಿ ಬಿದ್ದಿದೆ. ಜತೆಗೆ ರಸ್ತೆ ಕಾಮಗಾರಿ ವೇಳೆ ಜಲ್ಲಿ ಹುಡಿ ಸುರಿದಿದ್ದು, ಇದರಿಂದ ವ್ಯಾಪಕವಾಗಿ ಧೂಳು ಆವರಿಸುತ್ತಿದೆ.

5ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ರಸ್ತೆ ಕಾಮಗಾರಿ ವರದಿ ಕೇಳಿದ ಸಿಎಂ ಕಚೇರಿ

Oct 21 2024, 12:48 AM IST
ಭಾನುವಾರ ಕನ್ನಡಪ್ರಭದಲ್ಲಿ ಪ್ರಕಟವಾಗಿದ್ದ ‘ಕೋಟ್ಯಂತರ ರು. ರಸ್ತೆ ಕಾಮಗಾರೀಲಿ ಗುಣಮಟ್ಟ ಕ್ಷೀಣ?’ ಎಂಬ ಸುದ್ದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳ ಕಚೇರಿಯು ವರದಿ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದೆ.

ಬಿಎಸ್‌ಎನ್‌ಎಲ್‌ ಟವರ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Oct 21 2024, 12:32 AM IST
ಶಿವಮೊಗ್ಗದಲ್ಲಿ ಭಾನುವಾರ ಸಂಸದ ಬಿ.ವೈ.ರಾಘವೇಂದ್ರ ಅವರು ಬಿಎಸ್‌ಎನ್‌ಎಲ್‌ ಮತ್ತು ಅರಣ್ಯ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಅನುದಾನವು ವ್ಯರ್ಥವಾಗದಂತೆ ಗುಣಮಟ್ಟದ ಕಾಮಗಾರಿ ನಡೆಸಿ: ಶಾಸಕ

Oct 19 2024, 12:29 AM IST
ಸರ್ಕಾರದ ಅನುದಾನವು ವ್ಯರ್ಥವಾಗದಂತೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಗುತ್ತಿಗೆದಾರರಿಗೆ ಸೂಚಿಸಿದರು.

ಮೆಟ್ರೋ ಕಾಮಗಾರಿ ಜಾಗದ 15 ಅಡಿ ಆಳಕ್ಕೆ ಬಿದ್ದಿದ್ದ ನಾಯಿ ರಕ್ಷಣೆ

Oct 18 2024, 01:18 AM IST
ಕಾಮಗಾರಿ ಸ್ಥಳದಲ್ಲಿ ಮೂರು ದಿನಗಳ ಹಿಂದೆ 15 ಅಡಿ ಆಳದಲ್ಲಿ ಬಿದ್ದಿದ್ದ ನಾಯಿಯನ್ನು ಬುಧವಾರ ಅಗ್ನಿಶಾಮಕ ದಳ, ಹಸಿರು ಸೇನಾ ಪಡೆ, ಸಿವಿಲ್‌ ಡಿಫೆನ್ಸ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಅವೈಜ್ಞಾನಿಕ ಕಾಮಗಾರಿ ವಿರುದ್ಧ ನ್ಯಾಯಾಲಯದ ಮೊರೆ: ಡಾ. ನಾಗೇಶ ನಾಯ್ಕ

Oct 18 2024, 12:16 AM IST
ಜಿಲ್ಲೆಯಲ್ಲಿ ಅನುಚಿತ ಟೋಲ್ ವಸೂಲಾತಿಯನ್ನು ಮಾಡಲಾಗುತ್ತಿದ್ದು, ಚತುಷ್ಪಥ ಹೆದ್ದಾರಿ ಕಾಮಗಾರಿ ಮುಕ್ತಾಯವಾಗುವವರೆಗೆ ಅದನ್ನು ನಿಲ್ಲಿಸಬೇಕು.

ಗುಣಮಟ್ಟದ ಕಾಮಗಾರಿ ನಡೆಯಲು ಗ್ರಾಮಸ್ಥರೂ ನಿಗಾ ವಹಿಸಲಿ

Oct 17 2024, 12:58 AM IST
ಗ್ರಾಮಸ್ಥರು ತಮ್ಮ ಗ್ರಾಮಗಳ ವ್ಯಾಪ್ತಿಯಲ್ಲಿ ನಡೆಯುವ ರಸ್ತೆ, ಚರಂಡಿ ಮುಂತಾದ ಯಾವುದೇ ಸರ್ಕಾರಿ ಕಾಮಗಾರಿಗಳು ಕಳಪೆ ಆಗದಂತೆ ಗಮನಹರಿಸಿಬೇಕು. ಆಗ ಕಳಪೆ ಕಾಮಗಾರಿಗಳ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ ಸಾಮಾನ್ಯವಾಗಿ ಬಹುಪಾಲು ಜನರು ಇದು ಸರ್ಕಾರಿ ಕಾಮಗಾರಿ, ತಮಗೆ ಸಂಬಂಧಿಸಿದ್ದಲ್ಲ ಎಂಬ ಮನೋಭಾವನೆ ತೋರುತ್ತಾರೆ. ಇದರಿಂದ ಕಾಮಗಾರಿಗಳು ಕಳಪೆಯಾಗುವ ಸಾಧ್ಯತೆ ಇರುತ್ತದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಬಗ್ಗೆ ಶೀಘ್ರ ಬೃಹತ್ ಹೋರಾಟ: ಪ್ರೊ. ನಾಗೇಶ ನಾಯ್ಕ

Oct 17 2024, 12:50 AM IST
ಚತುಷ್ಪಥ ಹೆದ್ದಾರಿ ಕಾಮಗಾರಿ ಮುಕ್ತಗೊಳ್ಳುವವರೆಗೆ ಉತ್ತರಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಈಗ ಮುಂದುವರಿಸಿರುವ ಟೋಲ್ ವಸೂಲಾತಿಯನ್ನು ತಕ್ಷಣದಿಂದ ನಿಲ್ಲಿಸಬೇಕು.

ಸ್ಕ್ಯಾನ್ ಮಾಡಿ ನರೇಗಾ ಕಾಮಗಾರಿ ಬೇಡಿಕೆ ಸಲ್ಲಿಸಿ: ಚಂದ್ರಶೇಖರ

Oct 17 2024, 12:02 AM IST
ನರೇಗಾ ಯೋಜನೆಯ ಗ್ರಾಮೀಣ ಭಾಗದ ಜನರಿಗೆ ಆಶಾಕಿರಣವಾಗಿದೆ ಎಂದು ಸಹಾಯಕ ನಿರ್ದೇಶಕ ಚಂದ್ರಶೇಖರ ಬಿ.ಕಂದಕೂರ ಹೇಳಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 91
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved