• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ.ಅಂಬೇಡ್ಕರ್ ಭವನ ಕಾಮಗಾರಿ ಸ್ಥಗಿತ: ಹೋರಾಟ ನಿರ್ಧಾರ

Aug 12 2024, 01:08 AM IST
ಅಂಬೇಡ್ಕರ್‌ ಭವನದ ಕಾಮಗಾರಿ ಕಳೆದ ಎರಡು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯ ವಿರುದ್ಧ ಹೋರಾಟ ನಡೆಸಲು ದಲಿತ ಸಂಘಟನೆಗಳು ನಿರ್ಧರಿಸಿದೆ.

ಇಂದಿನಿಂದ ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಪುನಾರಂಭ : ಸಂಸದ ಬ್ರಿಜೇಶ್ ಚೌಟ

Aug 12 2024, 01:07 AM IST

ಪ್ರಥಮ ಹಂತದಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ರಸ್ತೆಯ ಹೊಂಡ -ಗುಂಡಿಗಳನ್ನು ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು.  

ನಾಲೆ ಕಳಪೆ ಕಾಮಗಾರಿ, ಅಕ್ರಮ ವಿರುದ್ಧ ಆ.12 ರಂದು ಪ್ರತಿಭಟನೆ

Aug 12 2024, 01:05 AM IST
ಸಾವಿರಾರು ಎಕರೆ ಪ್ರದೇಶಗಳಿಗೆ ನೀರೊದಗಿಸುವ 54 ನೇ ವಿತರಣಾ ನಾಲೆ ಆಧುನೀಕರಣ ಕಾಮಗಾರಿ ಈ ಭಾಗದ ರೈತ ಹೋರಾಟಗಾರರ ದಶಕಗಳ ಹೋರಾಟದ ಫಲವಾಗಿ ಆರಂಭಗೊಂಡಿದೆ. 55 ಕೋಟಿ ರು. ಗಳ ಈ ಕಾಮಗಾರಿ ನಿಯಮಾನುಸಾರ ನಡೆಯುತ್ತಿಲ್ಲ.

ಗ್ರಾಮಸ್ಥರ ಆಕ್ಷೇಪ: ಶಾಲಾ ಕಟ್ಟಡ ಕಾಮಗಾರಿ ಸ್ಥಗಿತ

Aug 12 2024, 12:47 AM IST
ಲಕ್ಷಾಂತರೂ ವೆಚ್ಚದಲ್ಲಿ ನಿರ್ಮಾಣ ಕೈಗೊಂಡಿರುವ ಬಂಗಾರಪೇಟೆ ತಾಲೂಕಿನ ಬೋಡೇನಹಳ್ಳಿ ಸರ್ಕಾರಿ ಪೌಢಶಾಲಾ ಕಟ್ಟಡ ಕಳೆದ ನಾಲ್ಕು ವರ್ಷಗಳಿಂದ ಆಮೆ ನಡಿಗೆಯಲ್ಲಿ ಸಾಗಿರುವುದರಿಂದ ಕಟ್ಟಡದಲ್ಲಿ ಈಗ ರಾತ್ರಿಯ ವೇಳೆ ಕುಡುಕರ ಹಾಗೂ ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿದೆ

ಒಳಚರಂಡಿ ಕಾಮಗಾರಿ ಕಳಪೆ: ಭಟ್ಕಳ ಪುರಸಭೆ ಸದಸ್ಯರ ಆಕ್ರೋಶ

Aug 10 2024, 01:44 AM IST
ಪುರಸಭೆ ವ್ಯಾಪ್ತಿಯಲ್ಲಿ ಮಾಡಿರುವ ಒಳಚರಂಡಿ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ. ಮ್ಯಾನ್ ಹೋಲ್ ಕಳಪೆಯಾಗಿದೆ. ಸರಿಯಾಗಿ ಕ್ಯೂರಿಂಗ್ ಮಾಡಿಲ್ಲ, ಉತ್ತಮ ದರ್ಜೆಯ ಪೈಪ್ ಬಳಸಿಲ್ಲ. ಮಳೆಗಾಲದಲ್ಲಿ ಮ್ಯಾನ್ ಹೋಲ್‌ನಿಂದ ಮಳೆನೀರು ಹರಿಯುತ್ತಿದೆ.

ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಅವಾಂತರ: ಗಂಟೆಗಟ್ಟಲೇ ಟ್ರಾಫಿಕ್‌ ಜಾಮ್

Aug 10 2024, 01:41 AM IST
ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ. ಇದೊಂದು ಪರಿಹಾರವೇ ಕಾಣದ ಸಮಸ್ಯೆಯಾಗಿ ಪರಿಣಮಿಸಿದೆ.

ಹನೂರಿನಲ್ಲಿ ಬ್ಯಾರಿಕೇಡ್‌ ಕಾಮಗಾರಿ ಪರಿಶೀಲಿಸಿದ ಶಾಸಕ ಎಂ.ಆರ್.ಮಂಜುನಾಥ್

Aug 10 2024, 01:36 AM IST
ಹನೂರು ಪಟ್ಟಣದ ಪ್ರಮುಖ ಮುಖ್ಯ ರಸ್ತೆ ಎರಡು ಬದಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ನಿರ್ಮಾಣವಾಗುತ್ತಿರುವ ಬ್ಯಾರಿಕೇಡ್ ಕಾಮಗಾರಿಯನ್ನು ಶಾಸಕ ಎಂ.ಆರ್‌. ಮಂಜುನಾಥ್‌ ಅವರು ಪರಿಶೀಲನೆ ನಡೆಸಿದರು.

ಕಟ್ಟಡ ನಿರ್ಮಾಣ ಕಾಮಗಾರಿ ಗಟ್ಟಿಮುಟ್ಟಾಗಿ ಕೈಗೊಳ್ಳಿ: ಶರಣಗೌಡ ಪಾಟೀಲ್ ಬಯ್ಯಾಪುರ

Aug 10 2024, 01:31 AM IST
ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಹುಲಿಗಡ್ಡ ಸರ್ಕಾರಿ ಶಾಲೆಗೆ ಕಾಂಪೌಂಡ ನಿರ್ಮಾಣ ಕಾಮಗಾರಿಗೆ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಚಾಲನೆ ನೀಡಿದರು.

ಕಾಲುವೆ ಕಳಪೆ ಕಾಮಗಾರಿ: ಕಚೇರಿಗೆ ಮುತ್ತಿಗೆ

Aug 10 2024, 01:31 AM IST
ತಾಳಿಕೋಟೆ ತಾಲೂಕಿನ ಭಂಟನೂರ ಗ್ರಾಮದ ಹತ್ತಿರ ಮುಳವಾಡ ಏತ ನೀರಾವರಿಗೆ ಸಂಬಂಧಿಸಿದ ಕಾಲುವೆಗಳನ್ನು ಕಳಪೆ ಗುಣಮಟ್ಟದಿಂದ ನಿರ್ಮಿಸಿದ್ದರಿಂದ ಕಾಲುವೆಗಳು ಅಲ್ಲಲ್ಲಿ ಒಡೆದು ಕಾಲುವೆಯಲ್ಲಿಯ ನೀರು ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣ ಹಾನಿ ಸಂಭವಿಸಿದೆ. ಈ ಕುರಿತು ಕ್ರಮಕ್ಕೆ ಆಗ್ರಹಿಸಿ ರೈತರು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನೆಗೆ ಬಾರದ್ದರಿಂದ ಕುಪಿತಗೊಂಡ ರೈತರು ಜಯ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಉಡುವಳ್ಳಿಗೆ ಪಂ.ರಾಜ್ ಅಧಿಕಾರಿಗಳ ಭೇಟಿ, ಕಾಮಗಾರಿ ಪರಿಶೀಲನೆ

Aug 08 2024, 01:37 AM IST
Officials of Pan Raj visited Uduvalli and inspected the works
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 81
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved