• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳಪೆ ಕಾಮಗಾರಿ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ

Nov 23 2024, 12:31 AM IST
ಕಳಪೆ ಕಾಮಗಾರಿ ಗುತ್ತಿಗೆದಾರನನ್ನು ಬ್ಲಾಕ್‌ ಲಿಸ್ಟಿನಲ್ಲಿಡುವಂತೆ ಆಗ್ರಹಿಸಿ ಸಾರ್ವಜನಿಕರು ತಾಲೂಕಿನ ಇಟಗಿ ಗ್ರಾಮದ ಬಳಿ ಹರಿಹರ-ಸಮ್ಮಸಗಿ ರಾಜ್ಯ ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ನಡೆಸಿದರು.

ನರೇಗಾ ಕಾಮಗಾರಿ ಸದುಪಯೋಗವಾಗಲಿ: ಶಾಸಕಿ ಲತಾ

Nov 22 2024, 01:19 AM IST
ಬಾಕಿ ಶೇ.25 ಶಾಲೆಗಳಲ್ಲಿ ಕಾಮಗಾರಿಗಳ ಪ್ರಗತಿಯಲ್ಲಿದ್ದರೆ, ಇನ್ನು ಕೆಲವೆಡೆ ತಾಂತ್ರಿಕ ತೊಂದರೆಗಳು ಎದುರಾಗಿದೆ.

ಹೆದ್ದಾರಿಯಲ್ಲಿ ಚರಂಡಿ ಇಲ್ಲದೆ ಫುಟ್‌ಪಾತ್ ಕಾಮಗಾರಿ..!

Nov 22 2024, 01:18 AM IST
ಮಂಡ್ಯ ನಗರದೊಳಗೆ ಹಾದುಹೋಗಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಪಕ್ಕ ಹೆದ್ದಾರಿ ಪ್ರಾಧಿಕಾರದವರು ರಸ್ತೆ ಮತ್ತು ಫುಟ್‌ಪಾತ್ ಕಾಮಗಾರಿ ನಡೆಸುತ್ತಿದ್ದು, ಚರಂಡಿಯನ್ನೇ ನಿರ್ಮಿಸದೆ ಫುಟ್‌ಪಾತ್ ಕಾಮಗಾರಿ ನಡೆಸುತ್ತಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ದಿವ್ಯಮೌನ ವಹಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಜಲಜೀವನ್ ಮಿಷನ್ ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಿ

Nov 22 2024, 01:17 AM IST
ಚಿತ್ರದುರ್ಗ: ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಯೋಜನೆ ಅನುಷ್ಠಾನ ಕಾರ್ಯವನ್ನು ಜಿಲ್ಲೆಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು.

ಸಮುದಾಯ, ವೈಯಕ್ತಿಕ ಕಾಮಗಾರಿ ಸದುಪಯೋಗ ಪಡೆದುಕೊಳ್ಳಿ: ಗಟ್ಟೆಪ್ಪನವರ

Nov 22 2024, 01:17 AM IST
ಗ್ರಾಮದ ಜನರು ನರೇಗಾ ಯೋಜನೆಯ ಮೂಲಕ ಹಲವಾರು ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಅನುಷ್ಠಾನ ಮಾಡಿಕೊಳ್ಳಬಹುದು.

ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಿ: ಸಂಗಮೇಶ ತೇರಿನ

Nov 21 2024, 01:04 AM IST
ನರೇಗಾ ಯೋಜನೆಯಡಿ ಗ್ರಾಮಸ್ಥರು, ರೈತರು ವೈಯಕ್ತಿಕ ಕಾಮಗಾರಿ ಅನುಷ್ಠಾನ ಮಾಡಿಕೊಳ್ಳಬಹುದಾಗಿದೆ.

ಕಾಮಗಾರಿ ವೇಳೆ ಟಿಎಪಿಸಿಎಂಎಸ್‌ ಕಟ್ಟಡ ಮೇಲ್ಚಾವಣಿ ಕುಸಿತ: ಇಬ್ಬರಿಗೆ ಗಾಯ

Nov 21 2024, 01:04 AM IST
ಕಟ್ಟಡ ಕಾಮಗಾರಿ ವೇಳೆ ಮೇಲ್ಚಾವಣಿ ಕುಸಿದುಬಿದ್ದಿರುವುದು.

ಡಿಸೆಂಬರ್‌ ಒಳಗೆ ಹುಬ್ಬಳ್ಳಿ ಹಳೆ ಬಸ್‌ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಿ

Nov 21 2024, 01:02 AM IST
ಬಸ್‌ ನಿಲ್ದಾಣಧ ಮುಂಭಾಗದಲ್ಲಿರುವ ಮುಖ್ಯ ರಸ್ತೆಯಲ್ಲಿ ನಿತ್ಯ ಸಂಚಾರ ಮತ್ತು ಜನದಟ್ಟಣೆ ಇದ್ದು ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕು. ಜತೆಗೆ ಬಸ್‌ ನಿಲ್ದಾಣದಲ್ಲಿ ಸಂಪೂರ್ಣ ಸಿಸಿ ಕ್ಯಾಮೆರಾ ಅಳವಡಿಸಬೇಕು.

ರಾತ್ರೋರಾತ್ರಿ ದೇವಳ ತೆರವು, ಶಾಲೆ ಕಾಮಗಾರಿ ಆರಂಭ

Nov 21 2024, 01:00 AM IST
ರಾಯಚೂರಿನ ಸಂತೋಷ ಬಡಾವಣೆಯ ಸಿಎ ಸೈಟ್‌ನಲ್ಲಿ ನಿರ್ಮಿಸಿದ ಶಿವ- ಗಣೇಶ ದೇವಾಲಯ ಪೊಲೀಸ್ ಭದ್ರತೆ ತೆರವುಗೊಳಿಸಲಾಯಿತು. ಇದೇ ಸಮಯದಲ್ಲಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು.

ಮಾನ್ವಿಯಲ್ಲಿ ಸಿಸಿ ರಸ್ತೆ ಕಾಮಗಾರಿ ವಿಚಾರಕ್ಕೆ ಗಲಾಟೆ

Nov 20 2024, 12:33 AM IST
ಮಾನ್ವಿ: ರಸ್ತೆ ಕಾಮಗಾರಿ ವಿಚಾರಕ್ಕೆ ಅಧಿಕಾರಿಗಳು, ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾದ ಘಟನೆ ಸೋಮವಾರ ತಡರಾತ್ರಿ ಪಟ್ಟಣದಲ್ಲಿ ಜರುಗಿದೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 97
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved