• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಜೆಎಂ ಕಾಮಗಾರಿ ಸಮರ್ಪಕವಾಗಿ ಅನುಷ್ಠಾನ ಮಾಡಲು ಸತೀಶ ಹೆಗಡೆ ಸೂಚನೆ

Aug 07 2024, 01:05 AM IST
ಜೆಜೆಎಂ ಕಾಮಗಾರಿಯ ಪೈಪ್ ಅಳವಡಿಸಲು ಅಗೆದ ರಸ್ತೆಗಳನ್ನು ಗುತ್ತಿಗೆದಾರರು ಹಾಗೆಯೇ ಬಿಟ್ಟಿದ್ದಾರೆ. ಇದರಿಂದ ವಾಹನ ಅಪಘಾತ ಉಂಟಾಗುತ್ತಿದೆ.

ಜೆಜೆಎಂ ಕಾಮಗಾರಿ: ಹಾಳಾದ ರಸ್ತೆ

Aug 06 2024, 12:37 AM IST
ಜೆಜೆಎಂ ಅಡಿ ಗ್ರಾಮಗಳಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಯು ಸಮರ್ಪಕವಾಗಿಲ್ಲ. ಅಲ್ಲದೇ ನಲ್ಲಿ ಸಂಪರ್ಕಕ್ಕಾಗಿ ತೆಗೆದಿರುವ ಗುಂಡಿ ಮುಚ್ಚಿಲ್ಲ. ಕಾಟಾಚಾರಕ್ಕೆ ಮಾತ್ರ ಮುಚ್ಚಿದಂತೆ ಕಾಣುತ್ತಿವೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ.

ಹೇಮಾವತಿ ಎಡದಂಡೆ 54 ನೇ ವಿತರಣಾ ನಾಲೆ ಕಾಮಗಾರಿ ಕಳಪೆ; ಸರಿಪಡಿಸಿದ್ದರೆ ಧರಣಿ ಎಚ್ಚರಿಕೆ

Aug 04 2024, 01:23 AM IST
54ನೇ ವಿತರಣಾ ನಾಲೆ ಕಳಪೆ ಕಾಮಗಾರಿ ವಿರುದ್ದ ಈಗಾಗಲೇ ಸ್ಥಳೀಯ ರೈತರು ಪ್ರತಿಭಟನೆ ಮಾಡಿ ನೀರಾವರಿ ಇಲಾಖೆ ಇಂಜಿನಿಯರುಗಳ ಗಮನ ಸೆಳೆದಿದ್ದಾರೆ. ಆದರೆ, ರೈತರ ಪ್ರತಿಭಟನೆಗೆ ಎಂಜಿನಿಯರುಗಳು ಪೂರಕವಾಗಿ ಸ್ಪಂಧಿಸಿ ಗುಣಮಟ್ಟದ ಕಾಮಗಾರಿಗೆ ಕ್ರಮ ವಹಿಸಿಲ್ಲ.

ಬಾಬು ಜಗಜೀವನ ರಾಮ್‌ ಬಡಾವಣೆಯ ವಸತಿ ಕಾಮಗಾರಿ ಕಳಪೆ: ನಂದೀಶ್‌

Aug 04 2024, 01:19 AM IST
ಪುರಸಭೆಯ ೧೯ನೇ ವಾರ್ಡಿನ ಡಾ.ಬಾಬು ಜಗಜೀವನ್‌ ರಾಮ್‌ ಹೊಸ ಬಡಾವಣೆಯಲ್ಲಿ ನಿರ್ಮಾಣ ಹಂತದ ವಸತಿ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಗುಂಡ್ಲುಪೇಟೆ ಪಟ್ಟಣದ ನಿವಾಸಿ ನಂದೀಶ್ ಪುರಸಭೆ ಮುಖ್ಯಾಧಿಕಾರಿಗೆ ದೂರು ನೀಡಿದ್ದಾರೆ.

ಆಶ್ರಯ ಮನೆ ನಿರ್ಮಾಣಕ್ಕೆ ಕಾಮಗಾರಿ ಶೀಘ್ರ ಆರಂಭಿಸಿ: ನವೀನ್‌ರಾಜ್ ಸಿಂಗ್

Aug 03 2024, 12:41 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಶ್ರಯ ಮನೆ ನಿರ್ಮಾಣ ಯೋಜನೆ ಕುರಿತು ರಾಜ್ಯ ಸರ್ಕಾರದ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್‌ಸಿಂಗ್ ಅವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಜೆಜೆಎಂ ಯೋಜನೆ ಕಾಮಗಾರಿ ಮುಕ್ತ ಗ್ರಾಮಗಳಿಗೆ ನೀರು ಪೂರೈಸಬೇಕು

Aug 03 2024, 12:40 AM IST
ಜಲಜೀವನ್ ಮಿಷನ್‌ ಯೋಜನೆ ಕಾಮಗಾರಿ ಮುಕ್ತವಾದ ಗ್ರಾಮಗಳಿಗೆ ನೀರು ಪೂರೈಸಲು, ಶಿಥಿಲವಾದ ಶಾಲೆ, ಅಂಗನವಾಡಿ ಕೇಂದ್ರಗಳು, ಶೌಚಾಲಯ ದುರಸ್ತಿ, ನಿರ್ಮಾಣ ಕಾರ್ಯ ಇನ್ನೊಂದು ತಿಂಗಳಲ್ಲೇ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಚನ್ನಗಿರಿ ಶಾಸಕ ಬಸವರಾಜ ವಿ. ಶಿವಗಂಗಾ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.

ಮಳಖೇಡ್ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ

Aug 03 2024, 12:34 AM IST
ಕಾಗಿಣಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ವೀಕ್ಷಿಸಿ, ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗೆ ಸೇಡಂ ತಾಲೂಕು ಪ್ರವಾಸ ಕೈಗೊಂಡಿದ್ದರು.

ಅವೈಜ್ಞಾನಿಕ ಪೈಪ್‌ಲೈನ್ ಕಾಮಗಾರಿ ತಾತ್ಕಾಲಿಕ ಸ್ಥಗಿತ

Aug 03 2024, 12:33 AM IST
ಕಿನ್ನಿಗೋಳಿ ತುಡಾಮ ದಾಮಸ್ ಕಟ್ಟೆ ರಸ್ತೆಯು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಕೆಟ್ಟು ಹೋಗಿದ್ದು, ತೀವ್ರ ಇಕ್ಕಟ್ಟಾಗಿರುವ ರಸ್ತೆ ಬದಿಯಲ್ಲಿ ಕಾಮಗಾರಿಗೆ ಹೊಂಡ ತೋಡಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ.

ಪ್ರವಾಹ ಕಾಮಗಾರಿ ಕೈಗೊಳ್ಳಲು ₹767 ಕೋಟಿ

Aug 03 2024, 12:31 AM IST
ಕೊಳ್ಳೇಗಾಲ ತಾಲೂಕಿನ ಪ್ರವಾಹ ಪೀಡಿತ ದಾಸನಪುರ ಗ್ರಾಮಕ್ಕೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.

ಅರ್ಧಕ್ಕೇ ನಿಂತ ಗಾಂಧಿಭವನ ನಿರ್ಮಾಣ ಕಾಮಗಾರಿ!

Aug 02 2024, 12:45 AM IST
ಕೆರೆಯ ಕೋಡಿ ಹರಿಯುವ ಜಾಗದಲ್ಲಿ ಗಾಂಧಿ ಭವನ ನಿರ್ಮಾಣ ಮಾಡುವಂತಹ ಅವೈಜ್ಞಾನಿಕ ಕಾಮಗಾರಿಕೆಗೆ ಜಾಗವನ್ನು ಪರಿಶೀಲಿಸದೇ ಅನುಮೋದನೆ ಹೇಗೆ ನೀಡಿದ್ದಾರೆ. ಕನಿಷ್ಠ ಪಕ್ಷ ಟೆಂಡರ್ ಪಡೆದಿರುವಂತ ನಿರ್ಮಿತಿ ಕೇಂದ್ರವಾದರೂ ಜಿಲ್ಲಾಡಳಿತದ ಗಮನಕ್ಕೆ ತಂದಿಯೇ ಇಲ್ಲವೇ ? ಎಂಬುದೇ ನಿಗೂಢವಾಗಿದೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 81
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved