• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಂಭೂರು: ಸಮಗ್ರ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಪೂರ್ಣ

Nov 20 2024, 12:33 AM IST
ಘಟಕವು ದಿನನಿತ್ಯ 7 ಟನ್ ಒಣ ತ್ಯಾಜ್ಯವನ್ನು ವಿಂಗಡಿಸಿ ನಿರ್ವಹಣೆಗೊಳಿಸುವ ಸಾಮರ್ಥ್ಯವನ್ನು ಹೊಂದಿದೆ. ಬಂಟ್ವಾಳ ತಾಲೂಕಿನ 40 ಹಾಗೂ ಉಳ್ಳಾಲ ತಾಲೂಕಿನ 17 ಗ್ರಾ.ಪಂ.ಗಳು ಈ ಘಟಕದ ವ್ಯಾಪ್ತಿಗೆ ಬರಲಿದ್ದು, ಒಟ್ಟು 57 ಗ್ರಾ.ಪಂ.ಗಳ 99,520 ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳ ಒಣ ತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತದೆ.

ನನ್ನಿವಾಳ ಗ್ರಾಪಂ ಕಟ್ಟಡ ಕಾಮಗಾರಿ ಕಳಪೆ: ಆರೋಪ

Nov 20 2024, 12:31 AM IST
Poor construction work in Nanniwala Gram Panchayat: Allegations

ನೂತನ ರೈಲ್ವೆ ನಿಲ್ದಾಣ ಕಳಪೆ ಕಾಮಗಾರಿ ಪರಿಶೀಲಿಸಿ ಕ್ರಮಕ್ಕೆ ಆಗ್ರಹ

Nov 20 2024, 12:30 AM IST
ನೂತನ ರೈಲ್ವೇ ನಿಲ್ದಾಣ ಕಳಪೆ ಕಾಮಗಾರಿಯಿಂದ ಕೂಡಿದ್ದು, ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಮೋಟೆಬೆನ್ನೂರ ರೈಲ್ವೆ ಸುಧಾರಣ ಸಮಿತಿ ಸದಸ್ಯರು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಹನೂರಿನಲ್ಲಿ ಕೆಶಿಪ್‌ ರಸ್ತೆ ಕಾಮಗಾರಿ ಪೂರ್ಣಗೊ‍‍ಳಿಸಲು ಸಾರ್ವಜನಿಕರ ಆಗ್ರಹ

Nov 18 2024, 12:02 AM IST
ಕೆಶಿಪ್‌ ರಸ್ತೆ ಕಾಮಗಾರಿ ವಿಳಂಬವಾಗಿದ್ದು, ಶೀಘ್ರ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ನಾಗರಿಕರು ಒತ್ತಾಯಿಸಿದ್ದಾರೆ.

ಒತ್ತುವರಿ ತೆರವು, ನಾಲೆ ಕಾಮಗಾರಿ, ರಸ್ತೆಗೆ ಜಾಗ ಬಿಡುಗಡೆಗಾಗಿ ಸಚಿವರಿಗೆ ಮನವಿ ಸಲ್ಲಿಕೆ

Nov 18 2024, 12:00 AM IST
ಕೆ.ಆರ್.ಪೇಟೆ ಪಟ್ಟಣದ ತೇಗನಹಳ್ಳಿಯ ಚಿಕ್ಕಕೆರೆಯನ್ನು ಪಿ.ಕೆ.ಜಯಕೃಷ್ಣೇಗೌಡ ಎನ್ನುವ ಪ್ರಭಾವಿ ಗುತ್ತಿಗೆದಾರರ ಕುಟುಂಬದವರು ಅತಿಕ್ರಮಿಸಿ ವಶಪಡಿಸಿಕೊಂಡು ತಮ್ಮ ಖಾಸಗಿ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಸರ್ಕಾರಿ ಕೆರೆಯಲ್ಲಿ ರೆಸಾರ್ಟ್ ಮಾದರಿ ಕಟ್ಟಡ ನಿರ್ಮಿಸಿ ಅಕ್ರಮವಾಗಿ ಮೀನುಗಾರಿಕೆ ಮಾಡುತ್ತಿದ್ದಾರೆ.

ಲೇಔಟ್ ಕಾಮಗಾರಿ ವಿರೋಧಿಸಿ ಬಿಜೆಪಿ ಪ್ರತಿಭಟನೆ

Nov 17 2024, 01:21 AM IST
ಕೊಪ್ಪಹಿರಿಕೆರೆ ಮೇಲ್ಭಾಗದಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್ ಕಾಮಗಾರಿ ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತ ಬಂದ್‌ಗೆ ಜನ ಅಭೂತಪೂರ್ವ ಬೆಂಬಲ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಜನಸಂಖ್ಯೆ ಲೆಕ್ಕಕ್ಕೆ ಬರುವುದಿಲ್ಲ, ಜನರ ಭಾವನೆ ಲೆಕ್ಕಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಡಿ.ಎನ್. ಜೀವರಾಜ್ ಹೇಳಿದರು.

ಕಾಮಗಾರಿ ಪೂರ್ಣಗೊಂಡಿದ್ದರೂ ಲೋಕಾರ್ಪಣೆಗೊಳ್ಳದ ಬಸ್‌ ನಿಲ್ದಾಣ : ಸಾರ್ವಜನಿಕರ ಸೇವೆಗೆ ತೊಂದರೆ

Nov 15 2024, 12:40 AM IST
ಹೋಬಳಿ ಕೇಂದ್ರ ಅಕ್ಕಿಹೆಬ್ಬಳು ಗ್ರಾಮದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸುಸಜ್ಜಿತ ನೂತನ ಬಸ್ ನಿಲ್ದಾಣ ನಿರ್ಮಾಣ ಮಾಡಿದೆ. ಅಗತ್ಯ ಸೌಲಭ್ಯ ಕಲ್ಪಿಸಿ ನಿಲ್ದಾಣದ ಕಾಮಗಾರಿ ಗುಣಮಟ್ಟದೊಂದಿಗೆ ಬಹುತೇಕ ಪೂರ್ಣಗೊಂಡಿದ್ದರೂ ಇನ್ನೂ ನಿಲ್ದಾಣದ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿಲ್ಲ.

ಮೌಲಾನಾ ಆಜಾದ್ ಶಾಲೆ ಕಾಮಗಾರಿ ಶೀಘ್ರ ಪುನಾರಂಭಿಸಿ

Nov 15 2024, 12:36 AM IST
ದಾವಣಗೆರೆ ನಗರದ ಬೀಡಿ ಲೇಔಟ್‌ನಲ್ಲಿ ಸರ್ಕಾರಿ ಮೌಲಾನಾ ಆಜಾದ್‌ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ₹2 ಕೋಟಿ ವೆಚ್ಚದ ಕಾಮಗಾರಿ ಆರಂಭಿಸಲಾಗಿದೆ. ಈಗಾಗಲೇ ₹90 ಲಕ್ಷ ವೆಚ್ಚದ ಕಾಮಗಾರಿ ಕೈಗೊಳ್ಳಲಾಗಿದೆ. ಅಪೂರ್ಣ ಕಾಮಗಾರಿಯಿಂದಾಗಿ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆ ಶೀಘ್ರ ಬಾಕಿ ಕೆಲಸ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದಿಂದ ಸರ್ಕಾರಿ ಶಾಲೆ ಉಳಿಸಿ, ಸರ್ಕಾರಿ ಶಾಲೆ ಬೆಳೆಸಿ ಆಂದೋಲನಡಿ ಶಾಲಾವರಣದಲ್ಲಿ ಗುರುವಾರ ಅಹೋ ರಾತ್ರಿ ಧರಣಿ ಆರಂಭಿಸಲಾಗಿದೆ.

ಹೆದ್ದಾರಿಯುದ್ದಕ್ಕೂ ಧೂಳೆಬ್ಬಿಸುತ್ತಿರುವ ಅಗಲೀಕರಣ ಕಾಮಗಾರಿ

Nov 15 2024, 12:32 AM IST
ಮಳೆ ನಿಂತು ವಾರ ಕಳೆದರೂ ರಸ್ತೆಯ ದುಸ್ಥಿತಿ ಸುಧಾರಿಸಿಲ್ಲ. ಧೂಳಿನ ಸಮಸ್ಯೆಯಿಂದಾಗಿ ಜನಾಕ್ರೋಶ ವ್ಯಕ್ತವಾಗುತ್ತಿರುವ ಕಾರಣಕ್ಕೆ ದಿನಕ್ಕೆ ಒಂದೆರಡು ಬಾರಿ ನೀರು ಹಾಯಿಸುವ ಕಾರ್ಯ ನಡೆಸಲಾಗುತ್ತಿದೆಯಾದರೂ ಸುಡವ ಬಿಸಿಲ ಝಳಕ್ಕೆ ನೀರು ತಕ್ಷಣವೆ ಆವಿಯಾಗಿ ಮತ್ತೆ ಧೂಳು ವ್ಯಾಪಿಸುತ್ತಿದೆ.

ಕಾಮಗಾರಿ ಮೀಸಲಾತಿ ಬಗ್ಗೆ ಇನ್ನು ನಿರ್ಣಯ ಮಾಡಿಲ್ಲ

Nov 14 2024, 12:50 AM IST
ಸಂಪುಟ ವಿಷಯ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು, ಸಂಪುಟ ಪುನಾರಚನೆ ಬಗ್ಗೆ ನನಗೇನೂ ಗೊತ್ತಿಲ್ಲ. ನಾಗೇಂದ್ರ ಬಗ್ಗೆ ಸಿಎಂ ಹೇಳಿಕೆ ನಾನು ನೋಡಿಲ್ಲ
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 97
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved