• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಜೆಎಂ ಕಾಮಗಾರಿ ಮುಗಿದ ಗ್ರಾಮಕ್ಕೆ ನೀರು ಕೊಡಿ: ಶಾಸಕ ಕೆ.ಎಸ್.ಬಸವಂತಪ್ಪ

Aug 02 2024, 12:45 AM IST
ಮಾಯಕೊಂಡ ಕ್ಷೇತ್ರದ ಗ್ರಾಮಗಳಲ್ಲಿ ಜಲಜೀವನ ಮಿಷನ್ ಕಾಮಗಾರಿ ಬಾಕಿ ಉಳಿದ ಕಡೆಗಳಲ್ಲೂ ತ್ವರಿತವಾಗಿ ಕೆಲಸ ಮುಗಿಸಬೇಕು.

ಸೇತುವೆ ಕಾಮಗಾರಿ ವಿಳಂಬಕ್ಕೆ ಎಂಜಿನಿಯರ್‌ಗೆ ತರಾಟೆ

Aug 01 2024, 12:33 AM IST
ಹಾನಗಲ್ಲ ತಾಲೂಕಿನ ಕೂಡಲ ಮತ್ತು ನಾಗನೂರು ಮಧ್ಯೆ ವರದಾ ನದಿಗೆ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿಯನ್ನು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮತ್ತು ಶಾಸಕ ಶ್ರೀನಿವಾಸ ಮಾನೆ ವೀಕ್ಷಿಸಿ, ಕಾಮಗಾರಿ ವಿಳಂಬಕ್ಕೆ ಕೆಆರ್‌ಡಿಸಿಎಲ್ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಶಿರಶ್ಯಾಡ ಅವರನ್ನು ತರಾಟೆಗೆ ತೆಗೆದುಕೊಂಡರು.

ಅಸಮರ್ಪಕ ಹೆದ್ದಾರಿ ಕಾಮಗಾರಿ; ಅಪಾಯದಲ್ಲಿರುವ ಮನೆ

Aug 01 2024, 12:22 AM IST
ಹೆದ್ದಾರಿ ಇಲಾಖೆ, ಸಂಬಂಧಿಸಿದ ಗುತ್ತಿಗೆದಾರರು, ತಾಲೂಕು ಆಡಳಿತ, ವಿಪತ್ತು ನಿರ್ವಹಣಾ ಘಟಕ ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾಗಿ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಉಪನಗರ ರೈಲ್ವೆ ರಾಜಾನುಕುಂಟೆ, ಹೀಲಲಿಗೆ ಮಾರ್ಗ ಕಾಮಗಾರಿ ಶುರು

Jul 31 2024, 02:06 AM IST
ಹೀಲಲಿಗೆ - ರಾಜಾನುಕುಂಟೆ (46.24 ಕಿ.ಮೀ.) ಸಂಪರ್ಕಿಸುವ ಬೆಂಗಳೂರು ಉಪನಗರ ರೈಲ್ವೆ ಯೋಜನೆ (ಬಿಎಸ್‌ಆರ್‌ಪಿ) 4ನೇ ಕಾರಿಡಾರ್‌ ‘ಕನಕ’ ಮಾರ್ಗ ನಿರ್ಮಾಣ ಪೂರ್ವ ಕಾಮಗಾರಿ ಆರಂಭವಾಗಿದೆ.

6 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ

Jul 30 2024, 12:40 AM IST
ಉತ್ತಮ ಮುಂಗಾರಿನ ಪರಿಣಾಮ ಗದಗ ಅಷ್ಟೆ ಅಲ್ಲ ಹಾವೇರಿ, ಧಾರವಾಡ ಭಾಗದಲ್ಲೂ ಹೆಸರು ಬೆಳೆ ಚೆನ್ನಾಗಿದೆ

ಪಿಎಂ ಆವಾಸ್‌ನ 250 ಮನೆ ಕಾಮಗಾರಿ ವೀಕ್ಷಿಸಿದ ಶಾಸಕ ಅಬ್ಬಯ್ಯ

Jul 30 2024, 12:34 AM IST
ರಾಯಚೂರು ಜಿಲ್ಲೆ ಸಿಂಧನೂರು ನಗರದ ಮಂಡಳಿಯಿಂದ ಅನುಷ್ಠಾನಗೊಳಿಸಲಾದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಹಂತ-7, 8ರಲ್ಲಿ 250 ಮನೆಗಳ ಕಾಮಗಾರಿಯನ್ನು ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ ವೀಕ್ಷಿಸಿದರು.

ಎಡಕುಮೇರಿ-ಕಡಗರವಳ್ಳಿ ಗುಡ್ಡ ಕುಸಿತ: ಭಾರಿ ಮಳೆ ನಡುವೆ ರೈಲ್ವೆ ಕಾಮಗಾರಿ

Jul 30 2024, 12:32 AM IST
ಭೂಕುಸಿತಗೊಂಡು ರೈಲು ಸಂಚಾರ ಸ್ಥಗಿತಕ್ಕೆ ಕಾರಣವಾಗಿರುವ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ಭಾರಿ ಮಳೆಯ ನಡುವೆಯೂ ಕಾಮಗಾರಿ ಮುಂದುವರಿದಿದೆ. ಇದೇ ವೇಳೆ ನೈಋತ್ಯ ರೈಲ್ವೆ ಜನರಲ್‌ ಮೆನೇಜರ್‌ ಅರವಿಂದ ಶ್ರೀವಾಸ್ತವ್‌ ಸೋಮವಾರ ಸ್ಥಳಕ್ಕೆ ಧಾವಿಸಿದ್ದು, ಕಾಮಗಾರಿಯ ತಪಾಸಣೆ ನಡೆಸಿದ್ದಾರೆ.

45 ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ಹೇಮೆ ನೀರು: 302 ಕೋಟಿ ರು.ವೆಚ್ಚದ ಅಭಿವೃದ್ಧಿ ಕಾಮಗಾರಿ

Jul 29 2024, 12:59 AM IST
45 ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ನೀರು ತುಂಬಿಸುವ ನಿಟ್ಟಿನಲ್ಲಿ 302 ಕೋಟಿ ರು.ವೆಚ್ಚದ ಅಭಿವೃದ್ಧಿ ಕಾಮಗಾರಿ

ಹೇಮಾವತಿ ನಾಲೆ ಕಳಪೆ ಕಾಮಗಾರಿ ವಿರುದ್ಧ ಕರವೇ ಪ್ರತಿಭಟನೆ

Jul 29 2024, 12:54 AM IST
ಕೃಷ್ಣಾಪುರ-ಗಾಂಧಿನಗರದ ಬಳಿಯ ಕಿಕ್ಕೇರಿ ಉಪವಿಭಾಗದ ಹೇಮಾವತಿ ಜಲಾಶಯದ ಎಡದಂಡೆಯ 54ನೇ ವಿತರಣಾ ನಾಲೆ ಸರಪಳಿ ನವೀಕರಣ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಸಿಮೆಂಟು ಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಲೈನಿಂಗ್‌ ತೇಪೆ ಹಾಕಿದಂತಿದೆ. ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಶಾಮೀಲಾಗಿ ಕೋಟ್ಯಾಂತರ ಸರ್ಕಾರದ ಸಾರ್ವಜನಿಕರ ಹಣ ಲೂಟಿ ಮಾಡಲಾಗುತ್ತಿದೆ.

ಕುಂಟುತ್ತಿದೆ ನೀರಿನ ಕಾಮಗಾರಿ: 24x7 ನಿರಂತರ ಕಿರಿಕಿರಿ

Jul 29 2024, 12:52 AM IST
ಬೇಕಾಬಿಟ್ಟಿ ರಸ್ತೆ ಅಗೆತ, ಅಗೆದ ರಸ್ತೆ ಸರಿಯಾಗಿ ಮುಚ್ಚದಿರೋದು, ಮಳೆ ನೀರು ನಿಂತು ಜನ ಕೈ ಕಾಲು ಮುರಿತ, ಆಸ್ಪತ್ರೆ ವಾಸದಂತಹ ರಗಳೆಗಳಿಂದಾಗಿ ನಗರ ವಾಸಿಗಳು ಕುಡಿಯುವ ಹೌ ಹಾರಿದ್ದಾರೆ. ನಿರಂತರ ನೀರಿಗಿಂತ ಕಿರಿಕಿರಿ ನಿರಂತರವಾಗುತ್ತಿದೆಯಲ್ಲ ಎಂದು ಪರೇಶಾನಿಯಲ್ಲಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 81
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved