ನಾಲೆ ಕಾಮಗಾರಿ ಕಳಪೆ ಕಲ್ಲುಚಪ್ಪಡಿ ಹೊತ್ತು ರೈತರ ಪ್ರತಿಭಟನೆ
Jul 29 2024, 12:48 AM ISTಎರಡು ವರ್ಷವಾದರೂ ನಾಲೆ ದುರಸ್ತಿಯಾಗದೆ ರೈತರು ತಲೆ ಮೇಲೆ ಚಪ್ಪಡಿ ಹಾಕಿಕೊಳ್ಳುವಂತಾಗಿದೆ. ನಾಲೆ ಅಡ್ಡ ಮೋರಿ, ಏರಿ, ಲೈನಿಂಗ್ ಹಾಳಾಗಿದೆ. 20 ವರ್ಷಗಳಿಂದ ರೈತರು ಹೋರಾಟ ನಡೆಸಿದ ಫಲವಾಗಿ ದುರಸ್ತಿಗಾಗಿ ಸಚಿವ ಕೆ.ಸಿ.ನಾರಾಯಣಗೌಡರ ಅವಧಿಯಲ್ಲಿ 55 ಕೋಟಿ ರು. ಅನುದಾನ ಬಿಡುಗಡೆಯಾಗಿ ಕಾಮಗಾರಿ ನಡೆಯುತ್ತಿದ್ದು, ಎಲ್ಲವೂ ಕಳಪೆಯಾಗಿದೆ.