• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆಂಕನಿಡಿಯೂರು ಕುಮೆಕೆರೆ ಕಾಮಗಾರಿ: ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ

May 18 2025, 01:04 AM IST
ತೆಂಕನಿಡಿಯೂರು ಗ್ರಾಮದಲ್ಲಿ ಸುಮಾರು 4 ಕೋಟಿ ರು. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಕುಮೆಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆ: ಜೂನ್‌ನಿಂದ ನವೆಂಬರ್‌ 1ರ ವರೆಗೆ ಕೆಲವು ಸಾಪ್ತಾಹಿಕ ರೈಲುಗಳ ಸಂಚಾರ ರದ್ದು

May 17 2025, 01:36 AM IST
ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025 ರ ವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

ಮಲ್ಪೆ: ಆದಿ ಉಡುಪಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

May 17 2025, 01:17 AM IST
ಮಲ್ಪೆ - ಆದಿಉಡುಪಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್‌ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ವಿವಿಧ ಸಲಹೆ, ಸೂಚನೆ ನೀಡಿದರು.

ತ್ಯಾಗರ್ತಿ: ಒಂದು ವರ್ಷದಿಂದ ನೆಡೆಯುತ್ತಿದೆ 1ಕಿ.ಮೀ ಮಾದರಿ ರಸ್ತೆ ಕಾಮಗಾರಿ

May 16 2025, 01:56 AM IST
ತ್ಯಾಗರ್ತಿ: ಸಾಗರ ತಾಲೂಕಿನ ತ್ಯಾಗರ್ತಿಯ ಮುಖ್ಯ ರಸ್ತೆಗೆ 2022ರಲ್ಲಿ 3 ಕೋಟಿ ರು. ಅನುಮೋದನೆ ಪಡೆದು ಜನವರಿ 2023ರಂದು ಟೆಂಡರ್ ಪ್ರಕಟಣೆಗೊಂಡು ಮೇ 2024ರಂದು ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಇದುವರೆಗೂ ಪ್ರತಿನಿತ್ಯ ಕಾಮಗಾರಿ ನೆಡೆಯುತ್ತಿದೆ ಎಂದು ಧೂಳೆಬ್ಬಿಸುತ್ತಿದ್ದಾರೆ.

ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ

May 16 2025, 01:55 AM IST
ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು.

ಮಲ್ಪೆ: ರಾ.ಹೆ. ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಯಶ್ಪಾಲ್ ಸುವರ್ಣ ಸಭೆ

May 16 2025, 01:49 AM IST
ಈಗಾಗಲೇ ಕರಾವಳಿ ಜಂಕ್ಷನ್‌ನಿಂದ ಆದಿ ಉಡುಪಿ ವರೆಗೆ ಕಟ್ಟಡಗಳನ್ನು ತೆರವು ಮಾಡಿ ಕಾಮಗಾರಿ ನಡೆಸಲು ಅವಕಾಶ ಮಾಡಿದ್ದು, ತಕ್ಷಣ ಕಾಮಗಾರಿ ಆರಂಭಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್‌ ಸುವರ್ಣ ಸೂಚನೆ ನೀಡಿದರು.

ರಸ್ತೆ ಕಾಮಗಾರಿ ವೇಳೆ ಸಿಡಿಮದ್ದು ಬಳಕೆಯಿಂದ ಮನೆಗಳ ಗೋಡೆ ಬಿರುಕು

May 16 2025, 01:45 AM IST
ಖಾಸಗಿ ನಿವೇಶನಕ್ಕೋಸ್ಕರ ಸಾರ್ವಜನಿಕರು ತಿರುಗಾಡುವ ರಸ್ತೆಯಲ್ಲಿದ್ದ ಬಂಡೆಯನ್ನು ಸಿಡಿಸಿದ ಪರಿಣಾಮ ಸುತ್ತಮುತ್ತಲಿನ ಮನೆ ಹಾಗೂ ದೇವಸ್ಥಾನದ ಗೋಡೆ ಬಿರುಕು ಬಿಟ್ಟಿದ್ದು ನಿವಾಸಿಗಳು ಪ್ರತಿಭಟನೆ ನಡೆಸಿದರು. ಯಾವುದೇ ಅನುಮತಿ ಪಡೆಯದೇ ಭೂ ವಿಜ್ಞಾನ ಗಣಿ ಇಲಾಖೆಯಿಂದ ಅನುಮತಿ ಪಡೆಯದೇ ಬಂಡೆ ಸಿಡಿಸಿದ್ದಾರೆ. ಇದರಿಂದ ನಮ್ಮ ಮನೆಗಳಿಗೆ ಅಪಾರ ನಷ್ಟವಾಗಿದೆ. ದಂಡಾಧಿಕಾರಿಗಳು ಸೂಕ್ತ ತನಿಖೆ ನಡೆಸಿ ನಮಗೆ ನ್ಯಾಯ ಜೊತೆಗೆ ಪರಿಹಾರ ಕೊಡಿಸಿಕೊಡಬೇಕೆಂದು ಮನವಿ ಮಾಡಿದರು.

ಕುಡಿವ ನೀರಿನ ಯೋಜನೆ ಕಾಮಗಾರಿ ತ್ವರಿತಗೊಳಿಸಿ

May 15 2025, 01:40 AM IST
ಚಾಮರಾಜನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸಭೆ ನಡೆಸಿದರು.

ಕಡಲ್ಕೊರೆತ ಕಾಮಗಾರಿ: ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ

May 15 2025, 01:37 AM IST
ಸರ್ಕಾರವು ಸಮುದ್ರ ಪ್ರತಿಬಂಧಕ ಕಾಮಗಾರಿಗಳಿಗೆ ಕರಾವಳಿ ತೀರದ 3 ಜಿಲ್ಲೆಗಳಿಗೆ 200 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಅಲ್ಲಲ್ಲಿ ಅಲ್ಪ ಸ್ವಲ್ಪ ಕಾಮಗಾರಿ ನಡೆಸುವ ಬದಲು ಅತಿ ಹೆಚ್ಚು ಕಡಲ ಕೊರೆತ ಉಂಟಾಗುವ ಪ್ರದೇಶಗಳಲ್ಲಿ ನಿರ್ದಿಷ್ಟ ಕಾಮಗಾರಿ ನಡೆಸಿ ಪೂರ್ಣಗೊಳಿಸುವಂತೆ ಖಾದರ್‌ ಸೂಚಿಸಿದರು.

ರಸ್ತೆ ಕಾಮಗಾರಿ ವಿಳಂಬ: ಸವಾರರಿಗೆ ಪ್ರಾಣಸಂಕಟ

May 14 2025, 01:48 AM IST
ಪಟ್ಟಣದ ಬಹುತೇಕ ಕಡೆ ರಸ್ತೆಗಳ ಮಧ್ಯದಲ್ಲಿಯೇ ಚರಂಡಿಯಲ್ಲಿ ತಗ್ಗುಗುಂಡಿಗಳು ಬಿದ್ದಿದ್ದು, ಅಲ್ಲಿ ಬ್ಯಾರಿಕೇಡ್ ಇಟ್ಟು ಮುಚ್ಚಲಾಗಿದೆ. ಇನ್ನು ಕೆಲವು ಕಡೆ ಹಾಗೇ ಬಿಡಲಾಗಿದ್ದು, ಜನರು ಸಂಕಷ್ಟಪಡುವಂತಾಗಿದೆ.ಪಟ್ಟಣದ ಮುಖ್ಯರಸ್ತೆಯಾಗಿರುವ ಎಸ್.ಪಿ. ಪೆಟ್ರೋಲ್ ಪಂಪ್ ತಿರುವಿನಲ್ಲಿ ನೀರಿನ ಕಾಮಗಾರಿಗೆಂದು ಹಲವು ತಿಂಗಳಿಂದ ಅಗೆದು ಬ್ಯಾರಿಕೇಡ್ ಇಟ್ಟು ಹೋದವರು ಮರಳಿ ಬಂದೇ ಇಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 80
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved