• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲಸಿರಿ ಯೋಜನೆ ಕಾಮಗಾರಿ: ಇಂದು ದಾವಣಗೆರೆಯಲ್ಲಿ ವಿದ್ಯುತ್ ವ್ಯತ್ಯಯ

Jul 25 2024, 01:16 AM IST
ಬೆಸ್ಕಾಂ 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಈ ಫೀಡರ್‌ಗಳಲ್ಲಿ ಜಲಸಿರಿ ಯೋಜನೆಯಡಿ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜು.25ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಕಳಪೆ ಕಾಮಗಾರಿ ಗಮನಕ್ಕೆ ತಂದರೆ ಕ್ರಮ: ಬಸವಂತಪ್ಪ

Jul 24 2024, 12:16 AM IST
ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಿಸಿ ಎರಡು ತಿಂಗಳೂ ಕಳೆದಿಲ್ಲ. ಉದ್ಘಾಟನೆ ಪೂರ್ವದಲ್ಲಿಯೇ ಕಳಪೆ ಕಾಮಗಾರಿಯಿಂದ ಕಟ್ಟಡಗಳು ಸೋರುತ್ತಿವೆ. ನೀವು ನಿರ್ಮಿಸಿರುವ ಕಟ್ಟಡ ಐದು ವರ್ಷವೂ ಬಾಳಿಕೆ ಬಾರದಂತಾಗಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.

ಹನೂರಿನಲ್ಲಿ ಪತ್ರಕರ್ತರ ಭವನ ಕಾಮಗಾರಿ ವೀಕ್ಷಣೆ

Jul 23 2024, 12:36 AM IST
ಹನೂರು ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನ ನಿರ್ಮಾಣ ಸ್ಥಳಕ್ಕೆ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು ಭೇಟಿ ನೀಡಿ ಪರಿಶೀಲಿಸಿದರು.

ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಗೊಳಿಸಿ

Jul 23 2024, 12:34 AM IST
ಭದ್ರಾವತಿ ಹಳೇನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಡಾ.ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಏಕೆ: ಸಿಎಂ ಸಿದ್ದರಾಮಯ್ಯ

Jul 22 2024, 01:20 AM IST
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಮಳೆಯಾಗುವ ಸಾಧ್ಯತೆಗಳಿದ್ದು, ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ವಭಾವಿ ಕ್ರಮಕ್ಕೆ ಸೂಚನೆ

Jul 22 2024, 01:18 AM IST
ಶ್ರೀನಿವಾಸ ಮಲ್ಯರು ಆಧುನಿಕ ಮಂಗಳೂರಿನ ಶಿಲ್ಪಿಯಾಗಿದ್ದು, ಅವರ ಪ್ರತಿಮೆ ಸ್ಥಳಾಂತರ ಸೂಕ್ಷ್ಮ ವಿಚಾರ, ಹಾಗಾಗಿ ಎಚ್ಚರಿಕೆ ವಹಿಸಿ ಎಂದು ಸಂಸದರು ಹೇಳಿದರು.

ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Jul 22 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ವಿಮಾನ ನಿಲ್ದಾಣಕ್ಕೆ 24/7 ಕುಡಿಯುವ ನೀರು, 2 ಸಾವಿರ ಕಿ.ವ್ಯಾ ನಿರಂತರ ವಿದ್ಯುತ್ ಪೂರೈಕೆ, ಅಗ್ನಿಶಾಮಕ ಸಿಬ್ಬಂದಿ ನಿಯೋಜನೆಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸತೀಶ್ ಬಿ.ಸಿ ಸೂಚಿಸಿದರು.

ಮಲೆನಾಡಿನಲ್ಲಿ ಮಳೆಗಾಲದಲ್ಲಿ ಕಟ್ಟಡಗಳು ಲೀಕೇಜ್ : ಕಾಮಗಾರಿ ಕಳಪೆಯಾಗಿದ್ರೆ ಗುತ್ತಿದಾರರದ್ದೇ ಹೊಣೆ: ಆರಗ

Jul 21 2024, 01:32 AM IST
ಮಲೆನಾಡಿನಲ್ಲಿ ಮಳೆಗಾಲದಲ್ಲಿ ಕೆಲವು ಕಟ್ಟಡಗಳು ಲೀಕೇಜ್ ಆಗುವುದು ಸಹಜ. ಹಾಗಂತ ಎಲ್ಲ ಕಟ್ಟಡಗಳು ಸೋರುತ್ತಿಲ್ಲ. ಎಲ್ಲವೂ ಸುರಕ್ಷಿತವಾಗಿಯೇ ಇವೆ. ರಾಜಕಾರಣಕ್ಕಾಗಿ ಆರೋಪ ಮಾಡುವುದು ಸರಿಯಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಕಾಂಗ್ರೆಸ್‌ ಆರೋಪಕ್ಕೆ ತಿರುಗೇಟು ನೀಡಿದರು

ಒಳಚರಂಡಿ ಯೋಜನೆ ಕಾಮಗಾರಿ ಸಮರ್ಪಕವಾಗಿ ನಡೆಸಲು ಸೂಚನೆ

Jul 21 2024, 01:29 AM IST
ಕುಶಾಲನಗರ ಒಳಚರಂಡಿ ಯೋಜನೆಯ ಅವೈಜ್ಞಾನಿಕ ಕಾಮಗಾರಿ ತೆರವುಗೊಳಿಸಿ ಸಮರ್ಪಕವಾಗಿ ಕಾಮಗಾರಿ ನಡೆಸುವಂತೆ ಕುಶಾಲನಗರ ಪುರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು.

ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗಳೂರು ಜನರೇ ಇಲ್ಲಿ ನೋಡಿ: ನಾಳೆ ಹಲವೆಡೆ ವಿದ್ಯುತ್‌ ಪೂರೈಕೆ ಇರಲ್ಲ

Jul 19 2024, 02:05 AM IST
ಗೋಕುಲ ವಿದ್ಯುತ್‌ ವಿತರಣ ಕೇಂದ್ರ, ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್ ಹಾಗೂ ವೃಷಭಾವತಿ ವಿದ್ಯುತ್ ವಿತರಣ ಉಪ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿಕೊಳ್ಳಲಾಗುತ್ತಿದೆ. ಆದ್ದರಿಂದ ಜು.20ರಂದು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 81
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved