• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಲ್ಸೇತುವೆ ಕಾಮಗಾರಿ ಅವಘಡ: 19 ಜನರ ವಿರುದ್ಧ ದೂರು

Sep 12 2024, 01:50 AM IST
ಹುಬ್ಬಳ್ಳಿಯ ಹಳೆ ಕೋರ್ಟ್‌ ಸರ್ಕಲ್‌ ಬಳಿ ಮಂಗಳವಾರ ಬೈಕ್‌ ಮೇಲೆ ತೆರಳುತ್ತಿದ್ದಾಗ ಎಎಸ್‌ಐ ನಾಬಿರಾಜ ದಯಣ್ಣವರ ತಲೆ ಮೇಲೆ ಮೇಲ್ಸೇತುವೆಯಿಂದ ಬೃಹತ್‌ ಕಬ್ಬಿಣದ ರಾಡ್‌ ಬಿದ್ದು ಮೆದುಳಿಗೆ ಹೊಡೆತ ಬಿದ್ದಿದೆ.

ಮಹದೇಶ್ವರ ಬೆಟ್ಟದಲ್ಲಿ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸಿ: ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು

Sep 12 2024, 01:45 AM IST
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಸೂಚನೆ ನೀಡಿದರು. ಹನೂರಿನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.

ಒಳ ಚರಂಡಿ ಕಾಮಗಾರಿ ಪೂರ್ಣಗೊಳಿಸುವ 21 ಕೋಟಿ ಅನುದಾನ

Sep 11 2024, 01:08 AM IST
2003ರಿಂದಲೂ ಕೂಡ ನಂಜನಗೂಡು ಒಳಚರಂಡಿ ಕಾಮಗಾರಿ ಪೂರ್ಣ

ಫ್ಲೈ ಓವರ್ ಕಾಮಗಾರಿ: ಕಬ್ಬಿಣದ ಪೈಪ್‌ ಬಿದ್ದು ಎಎಸ್‌ಐ ಗಂಭೀರ ಗಾಯ

Sep 11 2024, 01:05 AM IST
ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಉಪನಗರ ಠಾಣೆ ಎಎಸ್‌ಐ ನಾಭಿರಾಜ ದಾಯಣ್ಣವರ ಮೇಲೆ ಫ್ಲೈ ಓವರ್ ಕಾಮಗಾರಿಗೆ ಬಳಸುತ್ತಿದ್ದ ಕಬ್ಬಿಣದ ಪೈಪ್‌ ತಲೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವಿಳಂಬ: ಡೀಸಿ ಆಕ್ರೋಶ

Sep 10 2024, 01:44 AM IST
ಶಾಲಾ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಅನುಕೂಲಕ್ಕೆ ಅನುವು ಮಾಡಿಕೊಡಬೇಕೆಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಸಹ ಗುತ್ತಿಗೆದಾರರು ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.

ಅಮೆರಿಕಾದಲ್ಲಿ ದೇವಸ್ಥಾನ ಕಾಮಗಾರಿ ವೀಕ್ಷಿಸಿದ ಬಿಜೆಪಿ ಮುಖಂಡ

Sep 10 2024, 01:39 AM IST
ಅಮೆರಿಕಾದ ನ್ಯೂಜೆರ್ಸಿಯಲ್ಲಿ ಶ್ರೀಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದ ಕಾಮಗಾರಿ ವೀಕ್ಷಿಸಿದ ಬಿಜೆಪಿ ಮುಖಂಡ ಇಂಡುವಾಳು ಎಸ್. ಸಚ್ಚಿದಾನಂದ. ಆದಿಚುಂಚನಗಿರಿ ಮಠದ ಇಂತಹ ಧಾರ್ಮಿಕ ಕಾರ್ಯಕ್ಕೆ ನಾವೇಲ್ಲರೂ ಕೈಜೋಡಿಸುವ ಮೂಲಕ ಪುಣ್ಯ ಪ್ರಾಪ್ತಿಗಾಗಿ ಮಠದ ಜೊತೆಗೆ ಶ್ರಮಿಸೋಣ.

ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

Sep 09 2024, 01:33 AM IST
ನಿಯಮಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸರಾಗವಾಗಿ ಸಾಗಲು ಅನುಕೂಲ ಮಾಡಿಕೊಡಬೇಕು

ತ್ವರಿತವಾಗಿ ನರೇಗಾ ಕಾಮಗಾರಿ ಪೂರ್ಣಗೊಳಿಸಿ: ಈಶ್ವರ ಕಾಂದೂ

Sep 07 2024, 01:41 AM IST
ಜಿಪಂ ಸಿಇಒ ಈಶ್ವರ ಕಾಂದೂ ಅವರು ಬಾಚನಳ್ಳಿಯಲ್ಲಿ ಪಿಆರ್‌ಇಡಿಯಿಂದ ಅಭಿವೃದ್ಧಿಗೊಂಡು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆಯುತ್ತಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಮಾರ್ಗದರ್ಶನ ನೀಡಿದರು.

ಕಳಪೆ ಕಾಮಗಾರಿ: ಬೂದಿಕೇರಿ ರಸ್ತೆ ದುರಸ್ತಿಗೆ ಒತ್ತಾಯ

Sep 05 2024, 12:32 AM IST
ಕಳಪೆ ಕಾಮಗಾರಿ: ಬೂದಿಕೇರಿ ರಸ್ತೆ ದುರಸ್ತಿಗೆ ಒತ್ತಾಯ

ತಾರಾಲಯ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ

Sep 04 2024, 01:53 AM IST
ಉತ್ಕೃಷ್ಟಮಟ್ಟದ ತಾರಾಲಯ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಈಗಾಗಲೆ ₹ 4.5 ಕೋಟಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿಯನ್ನು ಒಂದು ತಿಂಗಳಲ್ಲಿ ಆರಂಭಿಸಲಾಗುವುದು ಎಂದು ಸಚಿವ ಬೋಸರಾಜು ಹೇಳಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 91
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved