• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ಪೂರ್ಣಗೊಳಿಸಲು ಬಸವಂತವಾಡಿ ಗ್ರಾಮಸ್ಥರ ಪ್ರತಿಭಟನೆ

Jul 11 2024, 01:39 AM IST
ತಾಲೂಕಿನ ಬಸವಂತವಾಡಿ ಗ್ರಾಮದಲ್ಲಿ 2017-18ನೇ ಸಾಲಿನ ಗ್ರಾಮ ವಿಕಾಸ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಕಡಗಂಚೆ ಬಸ್ ನಿಲ್ದಾಣ ಎದುರಿನ ರಾಜ್ಯ ಹೆದ್ದಾರಿ ಮೇಲೆ ಪ್ರತಿಭಟನೆ ಕೈಗೊಂಡ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಕುಡಿಯುವ ನೀರಿನ ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಿಯಾಂಕ್

Jul 11 2024, 01:31 AM IST
ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ , ಚಳ್ಳಕರೆ ಸಮೀಪ ಬಿಸಿ ಕೆರೆಯ ಬಳಿ ಪೈಪು ಕೆಟ್ಟು ದುರಸ್ತಿ ಕಾರ್ಯ ನಡೆಯುತ್ತಿದೆ. ಬುಧವಾರ ನಾಲ್ಕು ಗಂಟೆಯೊಳಗೆ ಪಾವಗಡ ತಾಲೂಕಿನ ಕೆಂಚಮ್ಮನಹಳ್ಳಿಯ ಒವರ್‌ಹೆಡ್‌ ಟ್ಯಾಂಕ್‌ಗೆ ನೀರು ಸರಬರಾಜಾಗುವ ಭರವಸೆ ವ್ಯಕ್ತಪಡಿಸಿದರು.

ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಿ : ಶಾಸಕ ಕಂದಕೂರು

Jul 11 2024, 01:31 AM IST
ಗುಣಮಟ್ಟದ ರಸ್ತೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅಧಿಕಾರಿ ಮತ್ತು ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ವಿವಿಧ ಕಾಮಗಾರಿ ಸ್ಥಳಗಳಿಗೆ ಶಾಸಕರ ಭೇಟಿ, ಪರಿಶೀಲನೆ

Jul 10 2024, 12:38 AM IST
ಕವಿತಾಳ ಪಟ್ಟಣದ ವಿವಿಧ ಕಾಮಗಾರಿ ಸ್ಥಳಗಳಿಗೆ ಶಾಸಕ ಜಿ.ಹಂಪ್ಪಯ್ಯ ನಾಯಕ ಭೇಟಿ ನೀಡಿ ಪರಿಶೀಲಿಸಿದರು.

ಶೀಘ್ರದಲ್ಲೇ ಪೇಟೆ ಬೀದಿ(ಎಂ.ಸಿ.ರಸ್ತೆ) ಅಗಲೀಕರಣ ಕಾಮಗಾರಿ ಆರಂಭ: ಶಾಸಕ ಕೆ.ಎಂ.ಉದಯ್

Jul 10 2024, 12:32 AM IST
ಮದ್ದೂರು ಪಟ್ಟಣದ ಪೇಟೆ ಬೀದಿ (ಎಂ.ಸಿ.ರಸ್ತೆ) ಈ ಹಿಂದೆ ವ್ಯಾಪಾರ ವಹಿವಾಟು ಜನಸಂಖ್ಯೆ, ವಾಹನಗಳು ಸೇರಿದಂತೆ ಇತ್ಯಾದಿ ಅಂಶಗಳ ಆಧಾರದ ಮೇಲೆ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈಗ ಎಲ್ಲವೂ ಅಭಿವೃದ್ಧಿ ಜೊತೆಗೆ ಹೆಚ್ಚಳವಾಗಿದೆ. ಹೀಗಾಗಿ ಮೂಲ ಸೌಲಭ್ಯ ಕಲ್ಪಿಸಲು ತೊಂದರೆಯಾಗಿದೆ.

ಕಾಮಗಾರಿ ಗುಣಮಟ್ಟದ ಬಗ್ಗೆ ದೂರು ಬಂದರೆ ಕ್ರಮ: ಚಿಮ್ಮನಕಟ್ಟಿ

Jul 09 2024, 12:52 AM IST
ಸರ್ಕಾರ ನೀಡುವ ಅನುದಾನ ಸದ್ಬಳಕೆಯಾಗಬೇಕು. ಕಾಮಗಾರಿ ಗುಣಮಟ್ಟದ್ದಾಗಿರಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಭದ್ರಾ ಡ್ಯಾಂ ಗೇಟ್‌ಗಳ ರಿಪೇರಿ ಕಾಮಗಾರಿ ಪೂರ್ಣ

Jul 08 2024, 12:30 AM IST
ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯದಲ್ಲಿ ತಳಮಟ್ಟದ ಗೇಟ್‌ನಲ್ಲಿ ಉಂಟಾಗಿದ್ದ ತಾಂತ್ರಿಕ ದೋಷ ಸರಿಪಡಿಸುವ ಕಾಮಗಾರಿ ಪೂರ್ಣಗೊಂಡಿರುವುದು

ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸಚಿವರ ಸೂಚನೆ

Jul 07 2024, 01:24 AM IST
ಚಿಕ್ಕಮಗಳೂರು, ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯನ್ನು 20 ದಿನಗಳೊಳಗೆ ಪೂರ್ಣಗೊಳಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್‌. ಪಾಟೀಲ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಕಾರ್ಮಿಕರ ಸುರಕ್ಷತೆ ಸಾಧ್ಯವಿಲ್ಲದ ಕಾಮಗಾರಿ ತಕ್ಷಣ ನಿಲ್ಲಿಸಲು ಸೂಚನೆ

Jul 07 2024, 01:24 AM IST
ಯಾವುದೇ ಸುರಕ್ಷತೆ ವಹಿಸದೆ ಅಪಘಾತವಾಗಿ ಕಾರ್ಮಿಕರ ಜೀವಹಾನಿ ಹಾಗೂ ಇನ್ನಿತರ ಅವಘಡವಾದಲ್ಲಿ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ನಿಯಮ ಉಲ್ಲಂಘನೆಯ ಪ್ರಕರಣಗಳಿಗೆ 3 ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ದಂಡವನ್ನು ನ್ಯಾಯಾಲಯ ವಿಧಿಸಬಹುದಾಗಿದೆ ಅಥವಾ ಶಿಕ್ಷೆ ಮತ್ತು ದಂಡ ಎರಡನ್ನು ವಿಧಿಸಬಹುದಾಗಿದೆ.

ಜೆಜೆಎಂ ಕಾಮಗಾರಿ: ಶೇ.20 ಬಿಲ್‌ ಬಿಡುಗಡೆ ಮಾಡಲು ಆಗ್ರಹ

Jul 07 2024, 01:16 AM IST
ಮನೆಮನೆ ಕೊಳಾಯಿ ಆಳವಡಿಕೆಯ ಜೆಜೆಎಂ ಕಾಮಗಾರಿಯು ಪೂರ್ಣಗೊಂಡಿದ್ದರೂ ಶೇ.20 ರಷ್ಟು ಬಿಲ್ಲನ್ನು ತಡೆಯಿಡಿಯುತ್ತಿರುವುದರಿಂದ ಗುತ್ತಿಗೆದಾರರಿಗೆ ತುಂಬಾ ತೊಂದರೆಯಾಗುತ್ತಿದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 81
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved