• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಕಿಂಗ್ ಪಾತ್ ಕಳಪೆ ಕಾಮಗಾರಿ: ಕ್ರಮಕ್ಕೆ ಆಗ್ರಹ

Aug 30 2024, 01:03 AM IST
ನಗರದ ಮುಖ್ಯ ರಸ್ತೆಗಳಲ್ಲಿ ಹಾಗೂ ಕೆಲ ಬಡಾವಣೆಗಳ ರಸ್ತೆಗಳ ಪಕ್ಕದಲ್ಲಿ ವಾಕಿಂಗ್ ಪಾತ್ ನಿರ್ಮಿಸಲು ಕಳಪೆ ಇಂಟರ್‌ಲಾಕ್ ಬ್ರಿಕ್ಸ್‌ ಅಳವಡಿಸಲಾಗಿದ್ದು, ಇದರಿಂದಾಗಿ ಬ್ರಿಕ್ಸ್‌ಗಳು ಕಿತ್ತು ಹೋಗುತ್ತಿವೆ. ಸರ್ಕಾರದ ಹಣ ಪೋಲಾಗುತ್ತಿದೆ ಎಂದು ಸಾರ್ವಜನಿಕರು ನಗರಸಭೆ, ಇಂಜಿನಿಯರಿಂಗ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಗುತ್ತಿಗೆ ಸಂಸ್ಥೆ ವಿರುದ್ಧದ ಧರಣಿ ವಾಪಸ್

Aug 29 2024, 12:54 AM IST
ಪ್ರತಿಭಟನೆಗೆ ತೆರಳಿದವರು ಸಂಪೂರ್ಣ ಹಣ ಪಾವತಿಯಾಗದೆ ನಾವು ಊರಿಗೆ ತೆರಳುವುದಿಲ್ಲ ಎಂದು ನಿರ್ಧರಿಸಿ ನಾಗಪುರದಲ್ಲೇ ವಾಸ್ತವ್ಯ ಹೂಡಿದ್ದಾರೆ ಎಂದು ವರದಿಯಾಗಿದೆ.

ಅವೈಜ್ಞಾನಿಕ ಕಾಮಗಾರಿ ಸರಿಪಡಿಸಲು ರಾ. ಹೆದ್ದಾರಿ ಅಧಿಕಾರಿಗಳಿಗೆ ಸಂಸದರ ಖಡಕ್ ಸೂಚನೆ

Aug 28 2024, 12:54 AM IST
ಬೀರೂರು, ಈ ಹಿಂದೆ ಸರಾಗವಾಗಿ ನೀರು ಹರಿಯುತ್ತಿದ್ದ ಚಾನಲ್‌ಗೆ ಹೆದ್ದಾರಿಯ ಅವೈಜ್ಞಾನಿಕ, ಮುಂದಾಲೋಚನೆ ಇಲ್ಲದ ಕಾಮಗಾರಿ ಪರಿಣಾಮ ಅವ್ಯವಸ್ಥೆ ಉಂಟಾಗಿ, ಕೃಷಿಕರು, ವಾಹನ ಸವಾರರು ಹಾಗೂ ಬಡಾವಣೆ ನೂರಾರು ಜನರಿಗೆ ಸಂಕಷ್ಟ ಎದುರಾಗಿದೆ. ಇಲ್ಲಿ ಯಾವುದೇ ಅನಾಹುತ ಸಂಭವಿಸಿದರೆ ನೀವೆ ಜವಾಬ್ದಾರಾಗುತ್ತೀರಿ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸಂಸದ ಶ್ರೇಯಸ್ ಪಟೇಲ್ ಖಡಕ್ ಎಚ್ಚರಿಕೆ ನೀಡಿದರು.

ಉಪನಗರ ರೈಲ್ವೆ ಕಾಮಗಾರಿ ವಿಳಂಬ:ಗುತ್ತಿಗೆ ಕಂಪನಿ ವಿರುದ್ಧ ಎಂಬಿಪಾ ಕಿಡಿ

Aug 28 2024, 12:52 AM IST
ಉಪನಗರ ರೈಲ್ವೆ ಯೋಜನೆಯ ಚಿಕ್ಕಬಾಣಾವಾರ- ಬೈಯ್ಯಪ್ಪನಹಳ್ಳಿ ‘ಮಲ್ಲಿಗೆ’ ಕಾರಿಡಾರ್‌ ವಿಳಂಬ ಕಾಮಗಾರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌, ಗುತ್ತಿಗೆದಾರ ಸಂಸ್ಥೆ ಎಲ್‌ ಆ್ಯಂಡ್‌ ಟಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಗ್ರಾಪಂ ಅಧ್ಯಕ್ಷೆ ಶಿವಿಬಾಯಿ ಮನರೇಗಾ ಕಾಮಗಾರಿ ಪರಿಶೀಲನೆ

Aug 27 2024, 01:34 AM IST
ಚಾಮರಾಜನಗರದ ಕೋಳಿಪಾಳ್ಯ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ೫ ಲಕ್ಷ ರು. ವೆಚ್ಚದಲ್ಲಿ ನೀರುಗಾಲುವೆ ಹಾಗೂ ರಸ್ತೆ ಅಭಿವೃದ್ಧಿ ನಿರ್ಮಾಣ ನಡೆಯುತ್ತಿರುವ ಪುಣಜನೂರು ಗ್ರಾಪಂ ಅಧ್ಯಕ್ಷೆ ಶಿವಿಬಾಯಿ ಗಣೇಶ್ ನಾಯಕ ಗ್ರಾಪಂ ಅಭಿವೃದ್ಧಿ ಅಧಿಕಾರಿ, ಮನರೇಗಾ ಒಂಬುಡ್ಸ್ ಮನ್ ಜತೆ ತೆರಳಿ ಪರಿಶೀಲಿಸಿದರು.

ಅವೈಜ್ಞಾನಿಕ ಕಾಮಗಾರಿ: ರೈತರ ಜಮೀನಿನಲ್ಲಿ ಹರಿಯುತ್ತಿರುವ ನೀರು

Aug 26 2024, 01:42 AM IST
ಕೂಡಲೇ ಕೆಶಿಪ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಬೇಕು. ಜೊತೆಗೆ ಹೇಮಾವತಿ ನೀರಾವರಿ ಇಲಾಖೆಯ ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ಮಾಡಿ ಹಳ್ಳದ ಒತ್ತುವರಿ ತೆರವು ಮಾಡಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಯುಜಿಡಿ ಒಳಚರಂಡಿ ಕಾಮಗಾರಿ ಲೋಪ: ಲೋಕಾಯುಕ್ತರಿಂದ ಡಿಸಿ ಶಿಲ್ಪಾನಾಗ್‌ಗೆ ನೋಟಿಸ್‌

Aug 26 2024, 01:37 AM IST
ಯುಜಿಡಿ (ಒಳಚರಣಡಿ) ಕಾಮಗಾರಿ ಸಂಪೂರ್ಣವಾಗಿಲ್ಲವಾದರೂ ಕೊಳ್ಳೇಗಾಲ ನಗರಸಭೆ ಅದನ್ನು ಹಸ್ತಾಂತರಿಸಿಕೊಂಡು ಕರ್ತವ್ಯಲೋಪ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಇಲಾಖೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಒಳಗೊಂಡಂತೆ 16 ಜನರಿಗೆ ನೋಟಿಸ್ ಜಾರಿಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ನರೇಗಾದಡಿ 133 ಅಭಿವೃದ್ಧಿ ಕಾಮಗಾರಿ

Aug 25 2024, 01:55 AM IST
133 ಕಾಮಗಾರಿಗಳಲ್ಲಿ 43 ಮನೆ ನಿರ್ಮಾಣ, 18 ದನದ ಕೊಟ್ಟಿಗೆ, 31 ಶೌಚಾಲಯ,

ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ : ದಂಡು ನಿಲ್ದಾಣದಲ್ಲಿ 41 ರೈಲು ನಿಲುಗಡೆ ರದ್ದು

Aug 23 2024, 05:56 AM IST

ಕಂಟೋನ್ಮೆಂಟ್‌ (ದಂಡು) ರೈಲ್ವೇ ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 20ರಿಂದ ಡಿಸೆಂಬರ್‌ 20ರವರೆಗೆ 92 ದಿನಗಳ ಕಾಲ 41 ರೈಲುಗಳ ನಿಲುಗಡೆ ರದ್ದು ಮಾಡಲಾಗಿದೆ.

ಅವೈಜ್ಞಾನಿಕ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ, ಕ್ರಮಕ್ಕೆ ಆಗ್ರಹ

Aug 23 2024, 01:19 AM IST
ಜಿಲ್ಲಾ ಕೇಂದ್ರ ಸ್ಥಳವಾದ ಹಾವೇರಿ ನಗರದಲ್ಲಿ ಮನೆ ಮನೆಗೆ ಗ್ಯಾಸ್ ವಿತರಿಸುವ ಪೈಪ್‌ಲೈನ್ ಕಾಮಗಾರಿಯನ್ನು ಚೆನ್ನೈ ಮೂಲದ ಖಾಸಗಿ ಕಂಪನಿಯವರು ಕೈಗೆತ್ತಿಕೊಂಡಿದ್ದು, ಅವೈಜ್ಞಾನಿಕ ರೀತಿಯಲ್ಲಿ ಮಾಡಲಾಗುತ್ತಿದೆ. ಆದ್ದರಿಂದ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 91
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved