• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕಾಮಗಾರಿ ನಿರಂತರವಾಗಿ ನಡೆಯಲಿ

Oct 13 2024, 01:00 AM IST
ಹೊಸಕೋಟೆ: ತಾಲೂಕಿಗೆ ಒಂದಲ್ಲೊಂದು ಮಾರ್ಗದಲ್ಲಿ ಅನುದಾನ ತರುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ನಿರಂತರವಾಗಿ ಮಾಡುತ್ತಿರಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಐಆರ್‌ಬಿಯಿಂದ ಅನುಮತಿ ಪಡೆಯದೇ ಕಾಮಗಾರಿ: ಪ್ರಣವಾನಂದ ಶ್ರೀ

Oct 11 2024, 11:58 PM IST
ಕಾಮಗಾರಿ ನಡೆಯುವ ಸ್ಥಳದಲ್ಲಿ ಸ್ಥಳೀಯ ಆಡಳಿತದ ಅನುಮತಿಯನ್ನು ಪಡೆಯಬೇಕು ಎಂದಿದೆ. ಆದರೆ ಎಲ್ಲೂ ಅನುಮತಿ ಪಡೆದಿಲ್ಲ ಎಂದು ಪ್ರಣವಾನಂದ ಶ್ರೀ ಆರೋಪಿಸಿದರು.

ನಗರೋತ್ಥಾನ ಯೋಜನೆ: ನಡೆಯದ ಸಮರ್ಪಕ ಕಾಮಗಾರಿ..!

Oct 11 2024, 11:47 PM IST
ನಗರೋತ್ಥಾನ ಯೋಜನೆಯಡಿ ಸಮಗ್ರವಾಗಿ ಕಾಮಗಾರಿ ಮಾಡದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕು. ವಾರ್ಡ್ ಗಳಲ್ಲಿ ಯಾವುದೇ ಸರಿಯಾದ ಕಾಮಗಾರಿ ನಡೆದಿಲ್ಲ. ಮಾಹಿತಿ ನೀಡುವವರೆಗೂ ಇಂದಿರುವ ಅಭಿವೃದ್ಧಿ ಕಾಮಗಾರಿಗಳ ವಿಷಯವನ್ನು ಮುಂದಿನ ಸಭೆಗೆ ಮುಂದೂಡಬೇಕು.

ಬೌರಿಂಗ್‌ ಹೊಸ ಕಟ್ಟಡ ಕಾಮಗಾರಿ ಶೀಘ್ರ

Oct 11 2024, 11:45 PM IST
ಹತ್ತು ಅಂತಸ್ತುಗಳ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಾಗಿ 500 ಹಾಸಿಗೆ ಸಾಮರ್ಥ್ಯದೊಂದಿಗೆ ತಲೆ ಎತ್ತಲಿರುವ ಬೌರಿಂಗ್ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣಕ್ಕೆ ಎಲ್ಲ ಸಿದ್ಧತೆಯಾಗಿದ್ದು, ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ.

ಬೆಳಗಾವಿ-ಗೋವಾ ಹೆದ್ದಾರಿ ಕಾಮಗಾರಿ ಕೂಡಲೇ ಆರಂಭಿಸಿ: ಶೆಟ್ಟರ್‌

Oct 10 2024, 02:21 AM IST
ಗೋವಾ ರಾಜ್ಯಕ್ಕೆ ಉತ್ತಮ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ವಿಳಂಬವಾಗಿರುವ ಎರಡೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವಂತೆ ಸಂಸದ ಜಗದೀಶ ಶೆಟ್ಟರ್‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರ ಸೂಚನೆ ಕಡೆಗಣಿಸಿ ಕಾಮಗಾರಿ, ಅಸಮಾಧಾನ

Oct 10 2024, 02:17 AM IST
ಪಟ್ಟಣದಲ್ಲಿ ನಡೆಯುತ್ತಿರುವ ಕಾಮಗಾರಿ ವೈಜ್ಞಾನಿಕ ಮಾದರಿಯಲ್ಲಿ ನಡೆಯುತ್ತಿಲ್ಲ ಎನ್ನುವ ಆರೋಪ

ಹೆದ್ದಾರಿ ಕಾಮಗಾರಿ ವಿರೋಧಿಸಿ ರೈತರಿಂದ ಪ್ರತಿಭಟನೆ

Oct 09 2024, 01:34 AM IST
ಜೆಸಿಬಿ ಮೇಲೆ ಕಲ್ಲು ಎಸೆದು, ಗುತ್ತಿಗೆದಾರನ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಪ್ರತಿಭಟನಾಕಾರರು

ಜೆಜೆಎಂ ಕಾಮಗಾರಿ ವಿಳಂಬ: ನೀರಿನ ಸಮಸ್ಯೆ ಉಲ್ಬಣ

Oct 09 2024, 01:30 AM IST
ನೀರಿನ ಸಮಸ್ಯೆಗೆ ಮುಕ್ತಿಯೆಂಬಂತೆ ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೂ ನಳ ಬಂದು ನೀರಿನ ಸಮಸ್ಯೆ ಬಗೆಹರಿಯಿತು ಎನ್ನುವ ಸಂತಸದಲ್ಲಿ ಜನರಿದ್ದರು.

ಚುಕ್ಕನಕಲ್ ಗ್ರಾಮದಲ್ಲಿ ಕಾಮಗಾರಿ ಬೇಡಿಕೆ ಸ್ವೀಕಾರ

Oct 08 2024, 01:11 AM IST
ತಾಲೂಕಿನ ಚುಕ್ಕನಕಲ್ ಗ್ರಾಮದಲ್ಲಿ ನರೇಗಾ ಯೋಜನೆಯ ಕಾರ್ಮಿಕ ಆಯವ್ಯಯ ತಯಾರಿಕೆಯ ಉದ್ಯೋಗ ಖಾತರಿ ನಡಿಗೆ, ಸಬಲತೆಯೆಡೆಗೆ ಅಭಿಯಾನ ಐಇಸಿ ಕಾರ್ಯಕ್ರಮದ ಮೂಲಕ ಯೋಜನೆಯ ಜಾಗೃತಿ, ಕಾಮಗಾರಿಗಳ ಬೇಡಿಕೆ ಸ್ವೀಕಾರ ಕುರಿತು ಸಭೆ ಜರುಗಿತು.

ಕಾಮಗಾರಿ ಗುಣಮಟ್ಟದ ಬಗ್ಗೆ ದೂರು ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ: ಚಲುವರಾಯಸ್ವಾಮಿ

Oct 08 2024, 01:01 AM IST
ಸರ್ಕಾರದಿಂದ ಅಭಿವೃದ್ಧಿಯಾಗುವ ರಸ್ತೆ, ಕೆರೆ, ಶಾಲೆ ನಿರ್ಮಾಣ ಸೇರಿದಂತೆ ಯಾವುದೇ ಅಭಿವೃದ್ಧಿ ಕೆಲಸಗಳ ಬಗ್ಗೆ ಆಯಾ ಗ್ರಾಮಸ್ಥರು, ಮುಖಂಡರು ಹಾಗೂ ಅಧಿಕಾರಿಗಳು ಎಚ್ಚರವಹಿಸಬೇಕು. ಇಲ್ಲದಿದ್ದರೆ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವುದು ಕಷ್ಟವಾಗುತ್ತದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 97
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved