• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ಗುಣಮಟ್ಟದಲ್ಲಿರಲಿ: ಸಚಿವ ಪ್ರಿಯಾಂಕ್‌

Jul 02 2024, 01:34 AM IST
ಲೊಕಸಭೆ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆಯಿಂದ ಅಭಿವೃದ್ಧಿ ಕಾಮಗಾರಿಗಳು ನಿಧಾನ ಗತಿಯಲ್ಲಿ ನಡೆದಿದ್ದು ಈಗ ಚುನಾವಣೆಗಳು ಮುಗಿದಿದ್ದು ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಹಾಗೂ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.

ಮಾಸಾಂತ್ಯದೊಳಗೆ ಕಾಮಗಾರಿ ಮುಗಿಸಲು ಸೂಚನೆ

Jul 02 2024, 01:32 AM IST
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ತಮ್ಮ‌ ಸ್ವಕ್ಷೇತ್ರ ಚಿತ್ತಾಪುರ ಪಟ್ಟಣದಲ್ಲಿ ಅಂದಾಜು ₹6.28 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೈಟೆಕ್ ತಾಲೂಕು ಕ್ರೀಡಾಂಗಣಕ್ಕೆ ಭೇಟಿ ನೀಡಿ ಪ್ರಗತಿಯಲ್ಲಿರುವ ಕಾಮಗಾರಿ ವೀಕ್ಷಿಸಿದರು.

ವಿಜಯನಗರ ಕಾಲುವೆಗಳ ಆಧುನೀಕರಣ ಕಾಮಗಾರಿ ವಿಳಂಬ: ಸಿದ್ದರಾಮಯ್ಯ ಸ್ವಾಮಿ

Jul 01 2024, 01:45 AM IST
ತಾಲೂಕಿನಲ್ಲಿ ನೆಡಯುತ್ತಿರುವ ವಿಜಯನಗರ ಕಾಲುವೆಗಳ ಆಧುನೀಕರಣ ಕಾಮಗಾರಿ ವಿಳಂಬವಾಗುತ್ತಿದೆ.

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರದಲ್ಲೇ ಆರಂಭ

Jun 30 2024, 12:53 AM IST
ಬಂಗಾರಪೇಟೆ ಪಟ್ಟಣದ ರೈಲ್ವೆ ನಿಲ್ದಾಣವನ್ನು ಮೇಲ್ದೆರ್ಜೆಗೆ ಏರಿಸಲು ಈಗಾಗಲೇ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಒಂದು ಸುಂದರ ರೈಲ್ವೆ ನಿಲ್ದಾಣವನ್ನು ನೋಡಬಹುದಾಗಿದೆ. ಮೇಲ್ಸೇತುವೆ ಕಾಮಗಾರಿಗೆ ಕ್ರಮ

ಪರಸನಹಳ್ಳಿ ಸಿಸಿ ರಸ್ತೆ ಕಾಮಗಾರಿ ಕಳಪೆ

Jun 30 2024, 12:51 AM IST
ಸುರಪುರ ತಾಲೂಕಿನ ಪರಸನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿ

ಜುವಾರಿ ಗಾರ್ಡನ್ ಸಿಟಿರವರಿಂದ ಅವೈಜ್ಞಾನಿಕ ಕಾಮಗಾರಿ

Jun 29 2024, 12:35 AM IST
ಜುವಾರಿ ಗಾರ್ಡನ್ ಸಿಟಿ ಡೆವಲಪರ್ಸ್‌ನವರು ಬಂಡಿದಾರಿ ಒತ್ತುವರಿ ಮಾಡಿಕೊಂಡು ಅವೈಜ್ಞಾನಿಕವಾಗಿ ರಸ್ತೆ, ಚರಂಡಿ ನಿರ್ಮಿಸಿರುವುದರಿಂದ ಮಳೆ ನೀರು ಮನೆಗಳಿಗೆ ನುಗ್ಗುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆಗೆ ತೆರಳಿದ್ದ ಗ್ರಾಪಂ ಪಿಡಿಒ ಹಾಗೂ ಗ್ರಾಮಸ್ಥರಿಗೆ ಡೆವಲಪರ್ಸ್‌ ಮುಖ್ಯಸ್ಥರು ಧಮಕಿ ಹಾಕಿರುವುದು ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ.

ಕಳಪೆ ಕಾಮಗಾರಿ ಮಾಡುವಾಗ ಜನಪ್ರತಿಧಿಗಳು ನೋಡಲ್ವಾ?

Jun 29 2024, 12:30 AM IST
ನಗರದ ಫುಟ್‌ಪಾತ್‌ಗಳಲ್ಲಿ ಪಾದಾಚಾರಿಗಳಿಗೆ ನಡೆದಾಡಲು ಅನಾನುಕೂಲ ಆಗುವಂತೆ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.

ಕೋಟಿ ಖರ್ಚಾದರೂ ಕಳಪೆ ಕಾಮಗಾರಿ!

Jun 27 2024, 01:00 AM IST
ನಗರೋತ್ಥಾನ ಯೋಜನೆಯಡಿಯಲ್ಲಿ ಪಟ್ಟಣದಲ್ಲಿ ಹಲವಾರು ಕಾಮಗಾರಿಗಳನ್ನು ಮಾಡಲಾಗಿದೆ. ಆದರೆ, ಮಾಡಿದ ಕಾಮಗಾರಿಗಳು ಕಳಪೆ ಮಟ್ಟ ಹಾಗೂ ಅರ್ಧಮರ್ಧವಾಗಿ ಮಾಡಿದ್ದರಿಂದ ಕಾಮಗಾರಿಗಳು ಕೆಲವೇ ತಿಂಗಳಲ್ಲಿ ತಮ್ಮ ನಿಜ ರೂಪ ದರ್ಶನ ಮಾಡುತ್ತಿವೆ. ಹೀಗಾಗಿ ಕೋಟಿ ಅನುದಾನ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಕೈಗೊಂಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಶಾಸಕ ಕೋನರಡ್ಡಿ

Jun 26 2024, 12:41 AM IST
ಅಧಿಕಾರಿಗಳು ಸಭೆಗೆ ಬರುವ ಪೂರ್ವದಲ್ಲಿ ತಮ್ಮ ಇಲಾಖೆಗೆ ಸಂಬಂಧಿಸಿದ ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು. ಮಾಹಿತಿ ಇಲ್ಲದೆ ಹಾಜರಾದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಅವೈಜ್ಞಾನಿಕ ಕಾಮಗಾರಿ ಕೂಡಲೇ ಹಿಂಪಡೆಯಿರಿ

Jun 26 2024, 12:39 AM IST
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸ್ವಯಂ ಪ್ರೇರಿತ ಜಿಲ್ಲಾ ಬಂದ್‌ ನಡೆಸಲಾಯಿತು
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 81
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved