• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣದಲ್ಲಿ ಕುಡಿವ ನೀರಿನ ಯೋಜನೆ ಕಾಮಗಾರಿ ಚಾಲನೆಗೆ ಸೂಚಿಸಿ

Sep 30 2024, 01:32 AM IST
ಭದ್ರಾವತಿಯಲ್ಲಿ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಕಾಮಗಾರಿ ಕೈಗೊಳ್ಳಲು ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಮುಖ್ಯ ಅಭಿಯಂತರ ಎಜಾಜ್ ಹುಸೇನ್‌ಗೆ ಮನವಿ ಸಲ್ಲಿಸಲಾಗಿದೆ.

ಉದ್ಯೋಗ ಖಾತ್ರಿ: ವೈಯಕ್ತಿಕ ಕಾಮಗಾರಿ ಆದೇಶ ಪತ್ರ ವಿತರಣಾ ಮೇಳ

Sep 30 2024, 01:22 AM IST
ಬೋರ್‌ವೆಲ್ ರಿಚಾರ್ಜ್, ಬದು ಅರಣ್ಯೀಕರಣ ಮುಂತಾದ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ.

ಕಾಮಗಾರಿ ಪೂರ್ತಿಗೂ ಮುನ್ನವೇ ಸೀಳಿದ ಹೆದ್ದಾರಿ, ಬಿರಿದ ತಡೆಗೋಡೆ!

Sep 29 2024, 01:50 AM IST
ಪೆರಿಯಶಾಂತಿ-ಅಡ್ಡಹೊಳೆ ನಡುವಿನ ನೆರಿಯ, ಶಿರಾಡಿ, ಅಡ್ಡಹೊಳೆ, ಲಾವತ್ತಡ್ಕ, ಪೆರಿಯಶಾಂತಿಗಳಲ್ಲಿ ಗುಡ್ಡ ಹಾಗೂ ಮೀಸಲು ಅರಣ್ಯ ಬಳಿ ನಿರ್ಮಿಸಿರುವ ಬೃಹತ್‌ ಕಾಂಕ್ರಿಟ್‌ ತಡೆಗೋಡೆಗಳು ಅಲ್ಲಲ್ಲಿ ಬಿರುಕು ಬಿಟ್ಟಿವೆ. ಕೆಲವು ಬೀಳುವ ಸ್ಥಿತಿಯಲ್ಲಿ ಇವೆ. ಇದು ಹೆದ್ದಾರಿಯಲ್ಲಿ ಗುಡ್ಡ ಕುಸಿತದ ಆತಂಕ ತಂದೊಡ್ಡಿದೆ.

ಕುಶಾಲನಗರ: ರಾಷ್ಟ್ರೀಯ ಹೆದ್ದಾರಿ 275 ಅಭಿವೃದ್ಧಿ ಬೈಪಾಸ್‌ ಕಾಮಗಾರಿ ಬಿರುಸು

Sep 28 2024, 01:25 AM IST
ಕುಶಾಲನಗರದಿಂದ ರಾಷ್ಟ್ರೀಯ ಹೆದ್ದಾರಿ-275 ರ ಮೈಸೂರು ಭಾಗಕ್ಕೆ ವಿಸ್ತರಣೆ ಮತ್ತು ಸುಧಾರಣೆ ಕಾಮಗಾರಿ ಪ್ರಾರಂಭಗೊಂಡಿದೆ. ಗುಡ್ಡೆಹೊಸೂರು ಬಳಿ ಚತುಷ್ಪಥ ರಸ್ತೆಗೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕಟ್ಟಡಗಳ ತೆರವು ಬಿರುಸಿನಿಂದ ನಡೆಯುತ್ತಿದೆ.

ರೈಲ್ವೆ ಕಾಮಗಾರಿ ತ್ವರಿತ ಮುಗಿಸಿ

Sep 28 2024, 01:20 AM IST
ಹಾವೇರಿ ಮತ್ತು ಗದಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಾಲನೆಯಲ್ಲಿರುವ ರೈಲ್ವೆ ಯೋಜನೆಗಳ ಪ್ರಗತಿ ಹಾಗೂ ನೂತನ ರೈಲು ಮಾರ್ಗ ಆರಂಭಿಸಲು ತ್ವರಿತಗತಿಯಲ್ಲಿ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು.

2 ಕೋಟಿ ವೆಚ್ಚದ ಡ್ರೈನೇಜ್ ಕಾಮಗಾರಿ: ಸಚಿವ ದರ್ಶನಾಪುರ ವೀಕ್ಷಣೆ

Sep 27 2024, 01:26 AM IST
ಶಹಾಪುರ ನಗರದ ಮಧ್ಯೆಭಾಗದಲ್ಲಿ ನಡೆಯುತ್ತಿರುವ ಡ್ರೈನೇಜ್ ಕಾಮಗಾರಿಯನ್ನು ಬುಧವಾರ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರ ವೀಕ್ಷಿಸಿದರು.

ನಗರೋತ್ಥಾನ ಕಾಮಗಾರಿ ಪೂರ್ಣಗೊಳಿಸಿ

Sep 27 2024, 01:16 AM IST
ಗುತ್ತಿಗೆದಾರರ ಗುಣಮಟ್ಟದಲ್ಲಿ ರಾಜೀಯಾಗದೆ ಗುಣಮಟ್ಟದ ಕಾಮಗಾರಿ ನಿರ್ವಹಣೆ ಮಾಡಬೇಕು. ಅರ್ಧಕ್ಕೆ ನಿಂತಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಿ ಸಾರ್ವಜನಿಕರ ಸೇವೆಗೆ ನೀಡಬೇಕು. ಟೆಂಡರ್ ಅವಧಿ ಪೂರ್ಣಗೊಂಡಿದ್ದರೂ ನಗರದ ಹಲವೆಡೆ ಕಾಮಗಾರಿಗಳು ಬಾಕಿ ಉಳಿದಿವೆ.

ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ : ಶಿರಾಡಿಯಲ್ಲಿ ಇಡೀ ರಾತ್ರಿ ಟ್ರಾಫಿಕ್‌ ಜಾಮ್‌

Sep 26 2024, 09:28 AM IST

ಗುತ್ತಿಗೆದಾರರು ಮಳೆ ನಡುವೆ ಚತುಷ್ಪಥ ರಸ್ತೆ ಕಾಮಗಾರಿ ಆರಂಭಿಸಿದ ಪರಿಣಾಮ ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿ ಸತತ ೧೨ ಗಂಟೆಗಳ ಕಾಲ ಟ್ರಾಫಿಕ್‌ ಜಾಮ್ ಸೃಷ್ಟಿಯಾಗಿತ್ತು.

ಗ್ರಾಪಂ-ಎಸ್‌ಡಿಎಂಸಿ ಮಧ್ಯೆ ಕಾಮಗಾರಿ ತಿಕ್ಕಾಟ

Sep 25 2024, 12:50 AM IST
ಕನ್ನಡಪ್ರಭ ವಾರ್ತೆ ಚಡಚಣ ತಾಲ್ಲೂಕಿನ ಉಮರಜ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದ್ದು ಕೂಡಲೇ ಪೂರ್ಣಗೊಳಿಸುವಂತೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸೇರಿದಂತೆ ಸದಸ್ಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರೌಢ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಚಿದಾನಂದ ಭೂಪಾಳಿ, ಶಾಲಾ ಕಾಂಪೌಂಡ್‌, ಆಟದ ಮೈದಾನ ಹಾಗೂ ಶೌಚಾಲಯ ನಿರ್ಮಾಣಕ್ಕೆ ಸುಮಾರು ₹ 56 ಲಕ್ಷ ಮಂಜೂರಾತಿ ದೊರಕಿದೆ.

ಭದ್ರಾ ಕಾಮಗಾರಿ ಮುಗಿಸಲು ಕಿಸಾನ್ ಸಂಘ ಒತ್ತಾಯ

Sep 24 2024, 01:56 AM IST
ಕಾಲ ಮಿತಿಯೊಳಗೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಮುಗಿಸಿ ವಾಣಿ ವಿಲಾಸ ಜಲಾಶಯಕ್ಕೆ ನೀರು ಹರಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಸರ್ಕಾರವನ್ನು ಒತ್ತಾಯಿಸಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 97
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved