• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಮಗಾರಿ ಪರಿಶೀಲಿಸಿದ ಶಾಸಕ ಎಂ. ಚಂದ್ರಪ್ಪ

Jun 25 2024, 12:39 AM IST
ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ಒಳಾಂಗಣ ಕ್ರೀಡಾಂಗಣ ಕಾಮಗಾರಿ ವೀಕ್ಷಿಸಿದರು.

ಮನರೇಗಾ ಕಾಮಗಾರಿ ಪೂರ್ಣಗೊಳಿಸಿ

Jun 25 2024, 12:38 AM IST
ಸನ್ 2022-23, 2023-24 ಹಾಗೂ 2024-25ನೇ ಸಾಲಿನಡಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಗಳು ಕಾಮಗಾರಿಗಳು ಪೂರ್ಣಗೊಳಿಸದೇ ಹಾಗೆ ಉಳಿದುಕೊಂಡಿವೆ. ಅಂತಹ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ಜೆಜೆಎಂ ಕಳಪೆ ಕಾಮಗಾರಿ ಉನ್ನತ ಮಟ್ಟದ ತನಿಖೆಗೆ ಆದೇಶ

Jun 25 2024, 12:37 AM IST
ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಸೋಮವಾರ ನಡೆಯಿತು.

ನಗರೋತ್ಥಾನ ಕಾಮಗಾರಿ ಪೂರ್ಣಗೊಳಿಸಲು ಗಡುವು

Jun 25 2024, 12:36 AM IST
ನಗರದ ಅಭಿವೃದ್ಧಿಗೆ ಮೊದಲ ಅದ್ಯತೆ ನೀಡಬೇಕು ಇದಕ್ಕೆ ಗುತ್ತಿಗೆದಾರರು ಸಂಬಂಧಿಸಿದ ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಪ್ರತಿಯೊಬ್ಬರ ಅಭಿಪ್ರಾಯ ಪಡೆಯಬೇಕು. ಕಾಮಗಾರಿಗೆ ಹಣದ ಕೊರತೆ ಇಲ್ಲ

ಅಪೂರ್ಣಗೊಂಡ ನಗರೋತ್ಥಾನ ಕಾಮಗಾರಿ ಮುಗಿಸಲು ಕ್ರಮ: ಲಾಡ್

Jun 25 2024, 12:35 AM IST
ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮನೆಗಳು ಮಂಜೂರಾಗಿದ್ದು, ಈ ಕೆಲಸ ಸಹ ಅಪೂರ್ಣಗೊಂಡಿದೆ. ಅವುಗಳನ್ನು ಕೂಡಲೇ ಪೂರ್ಣಗೊಳಿಸಬೇಕು.

ಕುಂಬಳೂರು ಗ್ರಾಮೀಣರ ಬದುಕಿಗೆ ಆಸರೆಯಾದ ನಾಲೆ ಕಾಮಗಾರಿ

Jun 24 2024, 01:35 AM IST
ಮಳೆ ಇಲ್ಲದೇ, ಬೆಳೆಗಳು ಕೈ ಹಿಡಿಯದೇ ಕಂಗಾಲಾದ ಹೋಬಳಿಯ ಬಹುತೇಕ ಕೂಲಿಕಾರರಿಗೆ ಕೇಂದ್ರ ಸರ್ಕಾರದ ಮಹತ್ವದ "ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ " ಬದುಕಿನ ಬುತ್ತಿ ಒದಗಿಸಿದೆ.

ಜಲ ಜೀವನ್ ಮಿಷನ್ ಕಾಮಗಾರಿ ಕಳಪೆ: ಕೆಡಿಪಿ ಸಭೆಯಲ್ಲಿ ಸದಸ್ಯರ ದೂರು

Jun 23 2024, 02:08 AM IST
ನರಸಿಂಹರಾಜಪುರ, ತಾಲೂಕಿನ ಬಹುತೇಕ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗೊಂಡ ಜಲಜೀವನ್ ಮಿಷನ್ ಕಾಮಗಾರಿ ಕಳಪೆಯಾಗಿದೆ ಎಂದು ಕೆಡಿಪಿ ಸಭೆ ನಾಮ ನಿರ್ದೇಶನ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ದೂರಿದರು.

ರೈತ ಹಿತರಕ್ಷಣಾ ಸದಸ್ಯರಿಂದ ವಿಸಿ ನಾಲಾ ಕಾಮಗಾರಿ ವೀಕ್ಷಣೆ

Jun 23 2024, 02:05 AM IST
ಪಾಂಡವಪುರದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸದಸ್ಯರು ವಿ.ಸಿ.ನಾಲಾ ಆಧುನೀಕರಣ ಕಾಮಗಾರಿಯನ್ನು ವೀಕ್ಷಣೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ಹಿಂಪಡೆಯುವವರೆಗೂ ಹೋರಾಟ

Jun 23 2024, 02:03 AM IST
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ಜೂನ್ 25 ರಂದು ತಾಲುಕು ಬಂದ್ ಮಾಡಲಾಗುತ್ತಿದೆ. ಹೇಮಾವತಿ ಲಿಂಕ್ ಕೆನಾಲ್ ಮೂಲಕ ರಾಮನಗರ ಭಾಗಗಳಿಗೆ ನೀರು ತೆಗೆದುಕೊಂಡು ಹೋಗುವುದನ್ನು ವಿರೋಧಿಸಿ ಇಡೀ ಜಿಲ್ಲೆಯನ್ನೇ ಬಂದ್ ಮಾಡಲಾಗುತ್ತದೆ ಎಂದು ಬಿಜೆಪಿ ಮುಖಂಡ ಎಸ್ .ಡಿ. ದಿಲೀಪ್ ಕುಮಾರ್ ತಿಳಿಸಿದರು

ಕಳಪೆ ಗುಣಮಟ್ಟ, ಅವೈಜ್ಞಾನಿಕ ಕಾಮಗಾರಿ ಬೇಡ

Jun 22 2024, 12:51 AM IST
ಮುಂಗಾರು ಮಳೆ ಪ್ರಾರಂಭವಾಗಿದೆ. ಕೆರೆ, ಹಳ್ಳಗಳಲ್ಲಿನ ನೀರಿನ ಹರಿವಿನ ಬಗ್ಗೆ ಸ್ಥಳೀಯ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ನಿಗಾವಹಿಸಬೇಕು. ಪ್ರವಾಹದಿಂದ ಅಥವಾ ಕೆರೆಗಳ ಒಡ್ಡು ಒಡೆದು ಹಾನಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 81
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved