ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಗರೋತ್ಥಾನ ಕಾಮಗಾರಿ ಜಿಲ್ಲಾಧಿಕಾರಿ ಪರಿಶೀಲನೆ
Sep 23 2024, 01:24 AM IST
ನರಸಿಂಹರಾಜಪುರ, ಪಟ್ಟಣದ ವಿವಿಧ ವಾರ್ಡ್ ಗಳ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ ನಿರ್ಮಿಸಿರುವ ಕಾಮಗಾರಿಯನ್ನು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಭಾನುವಾರ ವೀಕ್ಷಿಸಿದರು.
ಭದ್ರಾ ಕಾಮಗಾರಿ ಪ್ರಗತಿ ಕುಂಟುತ್ತಾ ಸಾಗುತ್ತಿರುವುದೇಕೆ?
Sep 22 2024, 01:52 AM IST
ಅಪ್ಪರ್ ಭದ್ರಾ ಯೋಜನೆಯ ಕಾಮಗಾರಿ ಆರಂಭವಾಗಿ ಸಾಕಷ್ಟು ವರ್ಷ ಕಳೆದಿದ್ದರೂ ಪ್ರಗತಿ ಮಾತ್ರ ಕುಂಟುತ್ತಾ ಸಾಗಿದೆ. ಈ ಕಾಮಗಾರಿಯ ಬಗ್ಗೆ ಸರ್ಕಾರದ ದೃಷ್ಟಿಕೋನ ಏನು ಎಂದು ಪಟ್ಟನಾಯಕನಹಳ್ಳಿಯ ಶ್ರೀ ನಂಜಾವಧೂತ ಸ್ವಾಮೀಜಿ ಪ್ರಶ್ನಿಸಿದರು.
ಮಿರಿಯಾಣ ಗ್ರಾಪಂ ವ್ಯಾಪ್ತಿ ನರೇಗಾ ಕಾಮಗಾರಿ ಹೆಚ್ಚಿಸಿ
Sep 21 2024, 01:48 AM IST
ಚಿಂಚೋಳಿ ತಾಲೂಕಿನ ಮಿರಿಯಾಣ ಗ್ರಾಪಂ ಅಧ್ಯಕ್ಷೆ ಪಲ್ಲವಿ ಜಯಶಂಕರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು. ಪಿಡಿಒ ಮಲ್ಲಿಕಾರ್ಜುನ ಗಿರಿ, ಕರವಸೂಲಿಗಾರ ರೇವಣಸಿದ್ದಪ್ಪ, ವಿಶ್ವನಾಥ, ಸದಸ್ಯರಿದ್ದರು.
ಉಡುಪಿ - ಕಾಸರಗೋಡು 400 ಕೆವಿ. ವಿದ್ಯುತ್ ಲೈನ್ ಕಾಮಗಾರಿ ವಿರೋಧಿಸಿ ರೈತರಿಂದ ಧರಣಿ
Sep 20 2024, 01:51 AM IST
ನಾವು ಯೋಜನೆಗಳ ವಿರೋಧಿಗಳಲ್ಲ. ಯೋಜನೆಯಿಂದ ಕೃಷಿ ಭೂಮಿ, ಅರಣ್ಯ ನಾಶವಾಗಬಾರರು. ರೈತರಿಗೆ ತೊಂದರೆಯಾಗದ ಜಾಗದಲ್ಲಿ ವಿದ್ಯುತ್ ಲೈನ್ ಕಾಮಗಾರಿ ಕೈಗೊಳ್ಳಲಿ. ಇದಕ್ಕೆ ಪರ್ಯಾಯ ಮಾರ್ಗ ಕಂಡುಹುಡುಕಲು ರೈತರು ಆಗ್ರಹಿಸಿದರು.
ಅರಕಲಗೂಡಿನಲ್ಲಿ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಗ್ರಾಮಸ್ಥರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯ
Sep 20 2024, 01:45 AM IST
ತಾಲೂಕಿನಲ್ಲಿ ಹಾದುಹೋಗಿರುವ ಮಾಗಡಿ- ಸೋಮವಾರಪೇಟೆ ಮಾರ್ಗದಲ್ಲಿ ಕೈಗೊಂಡಿರುವ ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿ ಸರಿಪಡಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಎಚ್.ಪಿ.ಶ್ರೀಧರ್ ಗೌಡ ಹೇಳಿದರು. ಅರಕಲಗೂಡಿನಲ್ಲಿ ಗ್ರಾಮಸ್ಥರ ಪ್ರತಿಭಟನೆಯಲ್ಲಿ ಸಾಂತ್ವನಗೊಳಿಸಿ ಮಾತನಾಡಿದರು.
ಅಧಿಕಾರಿಗಳು, ಗುತ್ತಿಗೆದಾರ ಲೋಪ: ಜೆಜೆಎಂ ಕಾಮಗಾರಿ ವಿಫಲ: ಶಾಸಕ ಪ್ರಭು ಚವ್ಹಾಣ್
Sep 20 2024, 01:42 AM IST
ಜಲ ಜೀವನ್ ಮಿಷನ್ ಯೋಜನೆಯ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಕಾರಣದಿಂದಾಗಿ ಸಂಪೂರ್ಣ ವಿಫಲಗೊಂಡಿದೆ.
ಔರಾದ್-ಬೆಳಕುಣಿ ರಸ್ತೆ ಕಾಮಗಾರಿ ಪರಿಶೀಲಿಸಿ ಶಾಸಕ ಪ್ರಭು ಚವ್ಹಾಣ್
Sep 20 2024, 01:36 AM IST
ಔರಾದ್-ಬೆಳಕುಣಿ ರಸ್ತೆ ಕಾಮಗಾರಿ ಪರಿಶೀಲಿಸಿ ಶಾಸಕ ಪ್ರಭು ಚವ್ಹಾಣ್
ಪ್ರತಿಯೊಬ್ಬರೂ ಪಂಚಾಯ್ತಿ ಕಾಮಗಾರಿ ಬಗ್ಗೆ ಮಾಹಿತಿ ತಿಳಿಯಿರಿ
Sep 20 2024, 01:36 AM IST
ಮಾಲೂರು: ತಾಲೂಕಿನ ಚಿಕ್ಕತಿರುಪತಿಯ ಗ್ರಾಪಂ ಸಭಾಂಗಣದಲ್ಲಿ ಗುರುವಾರ ೨೦೨೩- ೨೪ನೇ ಸಾಲಿನ ಜಮಾ ಬಂಧಿ ಸಭೆ ನೋಡಲ್ ಅಧಿಕಾರಿಗಳಾದ ಅಂಬರೀಶ್ ಹಾಗೂ ಬೈರಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಿಶ್ವಕರ್ಮ ಸಮುದಾಯ ಭವನ: ಶಾಸಕನಿಂದ ಕಾಮಗಾರಿ ಪೂರ್ಣ ಭರವಸೆ
Sep 20 2024, 01:34 AM IST
ಪಟ್ಟಣದ ಗೊಟ್ರುವಳ್ಳಿ ರಸ್ತೆಯಲ್ಲಿರುವ ವಿಶ್ವಕರ್ಮ ಸಮುದಾಯ ಭವನದ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಮತ್ತೆ ಮರುಚಾಲನೆ ನೀಡಲು ನನ್ನ ವೈಯಕ್ತಿಕ ಸಹಾಯದ ಜತೆಗೆ ಸರ್ಕಾರದಿಂದ ಅನುದಾನ ಕೊಡಿಸುವುದಾಗಿ ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ಮುಂಬೈ-ಬೆಂಗಳೂರಿಗೆ 14 ಪಥದ ಹೊಸ ಎಕ್ಸ್ಪ್ರೆಸ್ ವೇ-6 ತಿಂಗಳಲ್ಲಿ ಕಾಮಗಾರಿ ಆರಂಭ: ಸಚಿವ ನಿತಿನ್ ಗಡ್ಕರಿ
Sep 17 2024, 12:53 AM IST
ಮುಂಬೈ-ಬೆಂಗಳೂರು ನಡುವೆ ಹೊಸ 14 ಪಥದ ಎಕ್ಸ್ಪ್ರೆಸ್ ವೇ ನಿರ್ಮಾಣವಾಗಲಿದ್ದು, 6 ತಿಂಗಳಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಹೊಸ ಹೆದ್ದಾರಿಯು ಮುಂಬೈನ ಅಟಲ್ ಸೇತುವೆಯಿಂದ ಆರಂಭವಾಗಿ ಪುಣೆ ರಿಂಗ್ ರಸ್ತೆ ಮೂಲಕ ಸಾಗಲಿದೆ.
< previous
1
...
52
53
54
55
56
57
58
59
60
...
97
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ