• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕಗಿರಿಯಲ್ಲಿ ದಾಸೋಹ ಭವನ ಕಾಮಗಾರಿ ಅಪೂರ್ಣ

Jun 19 2024, 01:02 AM IST
ಮುಜರಾಯಿ ಇಲಾಖೆಯ ಎ ಗ್ರೇಡ್‌ನಲ್ಲಿರುವ ಜಿಲ್ಲೆಯ ಕನಕಾಚಲಪತಿ ದೇವಸ್ಥಾನದ ದಾಸೋಹ ಭವನ ಕಾಮಗಾರಿ ನಾಲ್ಕು ವರ್ಷದಿಂದ ಸ್ಥಗಿತಗೊಂಡಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕ ಹರೀಶ್ ಗೌಡ ಅಸಮಾಧಾನ

Jun 18 2024, 12:52 AM IST
ಈ ನಡುವೆ ನಗರವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗೆ ಸೂಚಿಸಿರುವ ರಸ್ತೆಗಳಲ್ಲಿ ರೋಡ್ ಕ್ಲಿಯರೆನ್ಸ್ ಕಾಮಗಾರಿ ಬಾಕಿ ಇರುವ ರಸ್ತೆಗಳನ್ನು ಗುರುತಿಸಿ ಕೂಡಲೇ ಕಾಮಗಾರಿ ನಡೆಸಿ ನಗರೋತ್ಥಾನ ಯೋಜನೆಯ ಕಾಮಗಾರಿ ಸುಲಲಿತವಾಗಿ ನಡೆಯುವಂತೆ ಕ್ರಮವಹಿಸಬೇಕೆಂದು ನಗರಸಭೆ ಎಂಜಿನಿಯರ್ ಶಮಂತ್ ಅವರ ಶಾಸಕ ಹರೀಶ್ ಗೌಡ ಸೂಚಿಸಿದರು.

ತೇಲುವ ಜಟ್ಟಿ ಕಾಮಗಾರಿ ತ್ವರಿತಗೊಳಿಸಲು ಸೂಚನೆ

Jun 17 2024, 01:34 AM IST
ನಿಗಮದ ಎಲ್ಲ ಶಾಖೆಗಳ ಶಾಖಾಧಿಕಾರಿಗಳ ಸಭೆ ನಡೆಸಿದ ಮಾಲಾ, 2024-25ನೇ ವರ್ಷದಲ್ಲಿ ನಿಗಮದಿಂದ ಕರಾವಳಿ ಮತ್ತು ಒಳನಾಡು ವಿಭಾಗದ ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ನೂತನ ಯೋಜನೆಗಳನ್ನು ಜಾರಿಗೊಳಿಸಲು ಮತ್ತು ಪ್ರಸ್ತುತ ಯೋಜನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಾಲಕರ ವಸತಿ ನಿಲಯದ ಕಟ್ಟಡದ ಕಾಮಗಾರಿ ಕಳಪೆ

Jun 17 2024, 01:31 AM IST
ಕಳಪೆ ಗುಣಮಟ್ಟದ ಹಾಗೂ ಬಿರುಕು ಬಿಟ್ಟ ಸಿಮೆಂಟ್ ಇಟ್ಟಿಗೆ ಬಳಸಿ ಕಟ್ಟಡ ಕಟ್ಟಲಾಗಿದೆ. ನಿರ್ಮಾಣದ ಹೊಣೆ ಹೊತ್ತಿರುವ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

ಮಂಗಳೂರು ಕ್ಷೇತ್ರಕ್ಕೆ 24X7 ಕುಡಿಯುವ ನೀರು ಯೋಜನೆ: ಪ್ರಥಮ ಹಂತದ ಕಾಮಗಾರಿ ಶೀಘ್ರವೇ ಉದ್ಘಾಟನೆ

Jun 16 2024, 01:54 AM IST
249 ಕೋಟಿ ರು.ಗಳಲ್ಲಿ ಸಜಿಪದಲ್ಲಿ ಜಾಕ್‌ವೆಲ್‌ನಿಂದ ಕೊಣಾಜೆಗೆ ನೀರನ್ನು ಪೂರೈಸಿ ಶುದ್ಧೀಕರಣಗೊಂಡು ಪೈಪ್‌ಲೈನ್‌ ಮೂಲಕ ಉಳ್ಳಾಲ, ತಲಪಾಡಿವರೆಗೆ ಹರಿಸುವ ಕಾಮಗಾರಿ ಪೂರ್ಣಗೊಂಡಿದೆ. ಚೆಂಬುಗುಡ್ಡೆಯಲ್ಲಿ ಕ್ಷೇತ್ರದ ನಗರ ಭಾಗಕ್ಕೆ ನೀರು ಪೂರೈಸಲು 70 ಲಕ್ಷ ಲೀಟರ್‌ ಟ್ಯಾಂಕ್‌ ನಿರ್ಮಾಣವಾಗಿದೆ.

ಶಿವಪುರಕೆರೆ ಕಾಮಗಾರಿ ಶೀಘ್ರ ಪೂರ್ಣಕ್ಕೆ ಸೂಚನೆ

Jun 15 2024, 01:12 AM IST
ಶಿವಪುರಕೆರೆ ಸೇರಿದಂತೆ ಲಕ್ಷ್ಮಿಪುರ, ಅಬ್ಬಿಗೆರೆ, ನೆಲಗದರನಹಳ್ಳಿ ಕೆರೆಗಳಿಗೆ ಶಾಸಕ ಎಸ್.ಮುನಿರಾಜು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಕೆರೆಗಳ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿ ಶೀಘ್ರ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಶಾಸಕರಿಂದ ಬಸ್ ನಿಲ್ದಾಣ ಕಾಮಗಾರಿ ಪರಿಶೀಲನೆ

Jun 15 2024, 01:09 AM IST
ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಶಿರಸಿಯಲ್ಲಿ ನೂತನ ಬಸ್ ನಿಲ್ದಾಣಕ್ಕೆ ಅನುದಾನ ಒದಗಿಸಿದ್ದರು.

ಗ್ರಾಪಂನಿಂದ ₹2 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ

Jun 15 2024, 01:07 AM IST
ಹೊನ್ನಾಳಿ ತಾಲೂಕಿನ ತಿಮ್ಲಾಪುರ ಗ್ರಾಮ ಪಂಚಾಯಿತಿ ವತಿಯಿಂದ ಸುಮಾರು ₹2 ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸಲಾಗಿದೆ. 15ನೇ ಹಣಕಾಸು ಯೋಜನೆಯಡಿ ₹1.50 ಲಕ್ಷ ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಆವರಣದಲ್ಲಿ ರಾಷ್ಟ್ರೀಯ ಲಾಂಛನದ ರಾಷ್ಟ್ರಧ್ವಜ ಸ್ತಂಭ ಸಹ ನಿರ್ಮಿಸಲಾಗಿದ್ದು, ಗ್ರಾಪಂ ಅಧ್ಯಕ್ಷ ಟಿ.ಜಿ. ರಮೇಶ್ ಗೌಡ ಲೋಕಾರ್ಪಣೆಗೊಳಿಸಿದ್ದಾರೆ.

ಬೆಳಗಾವಿ-ಕಿತ್ತೂರು-ಧಾರವಾಡ ರೈಲು ಕಾಮಗಾರಿ ಚುರುಕುಗೊಳಿಸಿ

Jun 15 2024, 01:03 AM IST
ಬೆಳಗಾವಿ-ಕಿತ್ತೂರ-ಧಾರವಾಡ ರೈಲು ಮಾರ್ಗ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಕಾಮಗಾರಿಗೆ ಸಂಬಂಧಿಸಿದಂತೆ ಬಾಕಿವಿರುವ ಭೂಸ್ವಾಧಿನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಕಾಮಗಾರಿ ಚುರುಕುಗೊಳಿಸಬೇಕು ಎಂದು ಬೆಳಗಾವಿ ಲೋಕಸಭಾ ವಿಜೇತ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಸೂಚನೆ ನೀಡಿದರು.

ಆಮೆಗತಿಯಲ್ಲಿ ಸಾಗಿದ ಜೆಜೆಎಂ ಕಾಮಗಾರಿ

Jun 15 2024, 01:02 AM IST
ಕೊಟ್ಟಂಪಲ್ಲಿ ಗ್ರಾಮದಲ್ಲಿ ಕಳೆದ ಎರಡು ಮೂರು ತಿಂಗಳ ಹಿಂದೆ ಎಲ್ಲೆಡೆ ರಸ್ತೆ ಅಥವಾ ಮನೆ ಅಂಗಳವನ್ನು ಅಗೆದು ಬಿಡಲಾಗಿದೆ. ಕೆಲವು ಕಡೆ ಪೈಪ್‌ಲೈನ್ ಹಾಕಲು ಸಿ.ಸಿ ರಸ್ತೆಗಳನ್ನು ಅಗೆದು ಸುಮಾರು ದಿನಗಳಾದರೂ ಅವುಗಳನ್ನು ಮುಚ್ಚಿಲ್ಲ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 81
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved